ಚಿತ್ರದುರ್ಗ ಪೊಲೀಸ್ ವತಿಯಿಂದ ತಂತ್ರಜ್ಞಾನ ಅಳವಡಿಸಿ ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಂಡಿರುತ್ತಾರೆ

2 0
Read Time:1 Minute, 45 Second

ಚಿತ್ರದುರ್ಗ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ತಂತ್ರಜ್ಞಾನ ಅಳವಡಿಸಿ ಸ್ಮಾರ್ಟ್ ಪೋನ್ ತರಹದ ಉಪಕರಣವನ್ನು ಬಳಸಿ Social Distance & Mask violation ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಂಡಿರುತ್ತದೆ. ಚಿತ್ರದುರ್ಗ ನಗರದಲ್ಲಿರುವ HDFC Bank ವತಿಯಿಂದ ಸದರಿ ಉಪಕರಣಗಳನ್ನು ತಯಾರಿಸುವ Ezetap Company ಯವರಿಂದ 75 ಉಪಕರಣಗಳನ್ನು ಖರೀದಿಸಿ ಚಿತ್ರದುರ್ಗ ಜಿಲ್ಲಾ ಪೊಲೀಸ್ಗೆ ಉಚಿತವಾಗಿ ನೀಡಿರುತ್ತಾರೆ. ಸದರಿ ಉಪಕರಣಗಳನ್ನು ಜಿಲ್ಲೆಯ ವೃತ್ತ/ಉಪಾಧೀಕ್ಷಕರ ಕಛೇರಿಗಳಿಗೆ ಮತ್ತು ಎಲ್ಲಾ ಪೊಲೀಸ್ ಠಾಣೆಗಳಿಗೆ ಕೊಟ್ಟು Social Distance & Mask violation ಪ್ರಕರಣಗಳನ್ನು ದಾಖಲಿಸುವಂತೆ ಸೂಚಿಸಲಾಗಿರುತ್ತದೆ ಮತ್ತು ಉಪಕರಣಗಳನ್ನು ಬಳಕೆ ಮಾಡುವ ಬಗ್ಗೆ ತರಬೇತಿಯನ್ನು ಇಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನೀಡಿರುತ್ತದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ರಾಧಿಕ.ಜಿ ಐ.ಪಿ.ಎಸ್., ರವರು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಹಾನಿಂಗ ಬಿ ನಂದಗಾವಿ ರವರು, ಶ್ರೀ ನಾಗೇಂದ್ರ ಪ್ರಸಾದ್, ಹೆಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕರು, ಶ್ರೀ ಆಸೀಫ್, ಇಜಿಟ್ಯಾಪ್ ಕಂಪನಿಯ ಜೋನಲ್ ಮ್ಯಾನೇಜರ್, ಮತ್ತು ಚಿತ್ರದುರ್ಗ ನಗರದ ಎಲ್ಲಾ ಪೊಲೀಸ್ ಆಧಿಕಾರಿಗಳು ಭಾಗವಹಿಸಿದ್ದರು ಹಾಗೂ ಜಿಲ್ಲೆಯ ಇತರೆ ಪೊಲೀಸ್ ಅಧೀಕಾರಿಗಳು ಆನಲೈನ್ ಮೂಲಕ ಭಾಗವಹಿಸಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸರಿಂದ SSLC ಪರೀಕ್ಷಾ ಕೇಂದ್ರ ಪರಿಶೀಲನೆ

ಎಸ್ಪಿ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಮಾನ್ಯ ಡಿಸಿಯವರಾದ ಶ್ರೀ ಮಹಾಂತೇಶ್ ಬೀಳಗಿ ರವರೊಂದಿಗೆ ಕೊಂಡಜ್ಜಿಯಲ್ಲಿನ SSLC ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಕೊಂಡಜ್ಜಿ ಗ್ರಾಮದ ಬಳಿ ಮಳೆಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಪರಿಶೀಲಿಸಿ, ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಸೂಚಿಸಿದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

Get News on Whatsapp

by send "Subscribe" to 7200024452
Close Bitnami banner
Bitnami