ಗದಗ ಜಿಲ್ಲಾ ಪೊಲೀಸರಿಂದ ನೆರೆಪೀಡಿತ ಪ್ರದೇಶಗಳನ್ನು ವೀಕ್ಷಿಸಲಾಯಿತು

1 0
Read Time:43 Second

ಪ್ರವಾಹ ಪರಿಸ್ಥಿತಿ ಅವಲೋಕಿಸುವ ಕುರಿತು ರೋಣ ತಾಲೂಕು ಯಾವಗಲ್ ನರಗುಂದ ತಾಲ್ಲೂಕು ಕೊಣ್ಣೂರು ಮತ್ತು ಬೆಳ್ಳೇರಿ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆ. ಈ ಸಂಬಂಧಿತ ಸಭೆಯಲ್ಲಿ ಭಾಗವಹಿಸಲಾಯಿತು. ನೆರೆಪೀಡಿತ ಗ್ರಾಮಗಳ ಜನರಿಗೆ ಜಿಲ್ಲಾಡಳಿತದ ನಿರ್ದೇಶನಗಳನ್ನು ಪಾಲಿಸುವಂತೆ & ಸೂಕ್ತ ಮುನ್ನೆಚ್ಚರಿಕೆಯಿಂದ ಇರುವಂತೆಯೂ ಸೂಚನೆಗಳನ್ನು ನೀಡಲಾಯಿತು.

Gadag District Police

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
100 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಹಾಸನ ಜಿಲ್ಲಾ ಪೊಲೀಸರಿಂದ ಮಕ್ಕಳ ಕಲ್ಯಾಣ ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಸಭೆಗೆ

ಎಸ್‌ಜೆಪಿಯು ವಿಭಾಗೀಯ ನೋಡಲ್ ಅಧಿಕಾರಿ – ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಿರಿಯ ಸಿಡಬ್ಲ್ಯುಒ – ಡಿವೈಎಸ್ಪಿ ಹಾಸನ, ಎಲ್ಲಾ ಪೊಲೀಸ್ ಠಾಣೆಗಳ ಸಹಾಯಕ ಎಸ್‌ಜೆಪಿಯು ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಭೆ ನಡೆಸಿ ಮಕ್ಕಳ ಕಲ್ಯಾಣ ಮತ್ತು ಮಕ್ಕಳ ಮೇಲಿನ ಅಪರಾಧಗಳ ತಡೆಗಟ್ಟುವಿಕೆ ಕುರಿತು ಚರ್ಚಿಸಲಾಗಿದೆ. SJPU divisional nodal officer – Addl SP, Senior CWO – DySP Hassan, Asst […]

Get News on Whatsapp

by send "Subscribe" to 7200024452
Close Bitnami banner
Bitnami