ಮಂಡ್ಯ ಜಿಲ್ಲಾ ಪೊಲೀಸರಿಂದ ವ್ಯಾಪಾರಿಗಳಿಗೆ ಸಾರ್ವಜನಿಕರ ಸುರಕ್ಷತಾ ಕಾಯ್ದೆಗೆ ಅಧಿಸೂಚನೆ

John Prem 9448190523
1 0
Read Time:1 Minute, 19 Second

ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ನಾಗರಿಕರಿಗೆ ಹೆಚ್ಚು ಭದ್ರತೆ ನೀಡುವ ಸಲುವಾಗಿ “ಕರ್ನಾಟಕ ನಾಗರಿಕ ಸುರಕ್ಷತಾ ಕಾಯಿದೆ “ಸರ್ಕಾರವು ಅದಕ್ಕೆ ನಿಯಮಾವಳಿ ರೂಪಿಸಿ ಅಧಿಸೂಚನೆ ಹೊರಡಿಸಿದೆ .
ವೀಡಿಯೊ ತುಣುಕುಗಳನ್ನು 30 ದಿನಗಳು ಶೇಖರಿಸುವ ಸಾಮಥ್ರ್ಯವುಳ್ಳ ಸಿ.ಸಿ.ಟಿ.ವಿ ಕ್ಯಾಮೆರಾ ಗಳನ್ನು ಅಳವಡಿಸಬೇಕು .

ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಕ್ರಮವಾಗಿ ಸಿ.ಸಿ.ಟಿವಿ ಅಳವಡಿಕೆಯಂತಹ ಸಾರ್ವಜನಿಕ ನಿಗಾ ವ್ಯವಸ್ಥೆ ಅಳವಡಿಸಲು ಹಾಗೂ ಅಗತ್ಯ ಸಂದರ್ಭಗಳಲ್ಲಿ ಪೊಲೀಸರಿಗೆ ಈ ದೃಶ್ಯ ದಾಖಲೆಗಳು ಸಹಾಯಕವಾಗಿದೆ
ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಚಿನ್ನಬೆಳ್ಳಿ ಅಂಗಡಿ ಮಾಲೀಕರು ಮತ್ತು ವರ್ತಕರ ಸಂಘದ ಸಭೆಯನ್ನು ಏರ್ಪಡಿಸಿ ಪಬ್ಲಿಕ್ ಸೇಷ್ಟಿ ಆಕ್ಟ್ ರೀತ್ಯ ಪ್ರತಿ ವ್ಯಾಪಾರಿ ಮಳಿಗೆಗಳಲ್ಲಿ ಸಿಸಿ ಕ್ಯಾಮಾರಾ ಆಳವಡಿಸುವುದು ,ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಸಹಕರಿಸುವಂತೆ ಸೂಚನೆ ನೀಡಲಾಯಿತು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿ ಎಂ ಐ ಟಿ ಕ್ಯಾಂಪಸ್ ನಲ್ಲಿ ಕಾರ್ಯಕ್ರಮ ಉದ್ಘಾಟನೆ

ಸನ್ಮಾನ್ಯ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ರವರು ಹಾಗೂ ಶ್ರೀ ಬಸವರಾಜ ಬೊಮ್ಮಾಯಿ, ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರು ದಾವಣಗೆರೆ ಜಿಲ್ಲೆ ಹರಿಹರ ತಾ. ಕೊಂಡಜ್ಜಿಯಲ್ಲಿ ನಿರ್ಮಿಸಿರುವ ನೂತನ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಕಟ್ಟಡಗಳನ್ನು ಹಾಗೂ ದಾವಣಗೆರೆ ನಗರದ ಪಿಜೆ ಬಡಾವಣೆಯಲ್ಲಿ ಪೊಲೀಸ್ ಸಿಬ್ಬಂದಿ & ಅಧಿಕಾರಿಗಳ ನೂತನ ಪೊಲೀಸ್ ವಸತಿ ಗೃಹಗಳನ್ನು ಇಂದು (ದಿ-02-09-21ರಂದು ) ಜಿಎಂಐಟಿ ಕ್ಯಾಂಪಸ್ ಆವರಣದಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami