ದಾವಣಗೆರೆ ಜಿಲ್ಲಾ ಪೊಲೀಸರಿಂದ ಸ್ವಾತಂತ್ರ್ಯ ಸುವರ್ಣ ಮಹೋತ್ಸವ

2 0
Read Time:1 Minute, 26 Second

ದಾವಣಗೆರೆ ಸ್ಮಾರ್ಟ್ ಸಿಟಿ ಲಿ. ವತಿಯಿಂದ ನಗರದ ಗುರುಭವನ ರಸ್ತೆಯಲ್ಲಿ ಸ್ವಾತಂತ್ರ್ಯ ಸುವರ್ಣ ಮಹೋತ್ಸವ ಅಂಗವಾಗಿ 03 ದಿನಗಳ ಕಾಲ ಹಮ್ಮಿಕೊಂಡಿ ಅಜಾದ್ ಕಾ ಅಮೃತ್ ಮಹೋತ್ಸವದ ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ 112 ದಾವಣಗೆರೆ, ಸೈಬರ್ ಕ್ರೈಂ, ಟ್ರಾಫಿಕ್, ಕ್ರೈಮ್, ಮಾಧಕ ವಸ್ತುಗಳು ಬಗ್ಗೆ ಪೋಸ್ಟರ್ ಗಳ ಮೂಲಕ ಹಾಗೂ ಬಿತ್ತಿಪತ್ರಗಳನ್ನು ಮೂಲಕ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ನೀಡಿ ಮಾಹಿತಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ಶ್ವಾನ ದಳದ ಪ್ರದರ್ಶನ ಏರ್ಪಡಿಸಲಾಗಿತ್ತು.ಪೊಲೀಸ್ ಇಲಾಖೆಯ ಜಾಗೃತಿ ಪ್ರದರ್ಶನವನ್ನು ಶ್ರೀ ಎಸ್.ಎ. ರವೀಂದ್ರನಾಥ, ಮಾನ್ಯ ಶಾಸಕರು ಹಾಗೂ ಶ್ರೀ ಶಿವಯೋಗಿಸ್ವಾಮಿ, ಮಾಜಿ ಎಂಎಲ್ಸಿ ರವರು ಉದ್ಘಾಟಿಸಿದರು. ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ, ಪೂಜ್ಯ ಮಹಾ ಪೌರರಾದ ಎಸ್.ಟಿ.ವೀರೇಶ್ , ಸ್ಮಾರ್ಟ್ ಸಿಟಿ ಲಿ. ಮ್ಯಾನೇಜರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮೈಸೂರು ಜಿಲ್ಲಾ ಪೊಲೀಸ್ ಸಹಕಾರ ಸಂಘದ ಸರ್ವ ಸದಸ್ಯರ ಸಭೆ

ಮೈಸೂರು ಚಾಮರಾಜನಗರ ಜಿಲ್ಲಾ ಪೊಲೀಸ್ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯನ್ನು ಸಂಘದ ಅಧ್ಯಕ್ಷರಾದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಉದ್ಘಾಟಿಸಿದರು. ಇದೇ ವೇಳೆ ಕರ್ತವ್ಯದಿಂದ ನಿವೃತ್ತರಾದ ಅಧಿಕಾರಿ ಸಿಬ್ಬಂದಿಗಳನ್ನು ಬೀಳ್ಕೋಟ್ಟು, ನಿವೃತ್ತಿ ಹೊಂದಿದ್ದಂತಹ ಅಧಿಕಾರಿ ಸಿಬ್ಬಂದಿಗಳನ್ನು ಸಂಘದ ವತಿಯಿಂದ ಅಭಿನಂದಿಸಿದರು. ಅಲ್ಲದೆ ಕ್ರೀಡೆ ವಿದ್ಯಾಭ್ಯಾಸಗಳಲ್ಲಿ ಉತ್ತಮ ಸಾಧನೆಗೈದಿರುವ ಅಧಿಕಾರಿ‌ ಸಿಬ್ಬಂದಿಗಳ ಮಕ್ಕಳನ್ನು ಪ್ರೋತ್ಸಾಹಿಸಿ ಸನ್ಮಾನಿಸಲಾಯಿತು.ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ.ಆರ್. ಶಿವಕುಮಾರ್ ರವರು ಹಾಗೂ ಪೊಲೀಸ್ ಅಧಿಕಾರಿ […]

Get News on Whatsapp

by send "Subscribe" to 7200024452
Close Bitnami banner
Bitnami