ಗದಗ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

2 0
Read Time:32 Second

ಜಿಯೋ ಮುಂಬೈ ಕಂಪನಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ ಮೊಬೈಲ್ ಟವರ್ ಅಳವಡಿಸುತ್ತೇವೆ ಅಂತಾ ರೂ 2,20,000/-ಆನ್ ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿದ ಬಗ್ಗೆ ಸಿಇಎನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಭೇದಿಸಿದ್ದು, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ, ಅವನಿಂದ ರೂ. 2,20,000/- ಹಣ ವಶಪಡಿಸಿಕೊಂಡು ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ 10 ಶ್ರೀಲಂಕಾ ಪ್ರಜೆಗಳ ಬಂಧನ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಶ್ರೀಲಂಕಾದ ಪುರುಷರು ಮತ್ತು ಎಂಟು ಮಹಿಳೆಯರನ್ನು ತಮ್ಮ ದೇಹದಲ್ಲಿ ಬಚ್ಚಿಟ್ಟು ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಸ್ಟಮ್ಸ್ ಇಲಾಖೆ ಸೋಮವಾರ ಬಂಧಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಸುಳಿವಿನ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ. ಆರೋಪಿಗಳು ಕೊಲಂಬೊ ವಿಮಾನ ನಿಲ್ದಾಣದಿಂದ ಶ್ರೀಲಂಕಾ ಏರ್‌ಲೈನ್ಸ್ ಫ್ಲೈಟ್ ಯುಎಲ್ 171 ರಲ್ಲಿ 140 ಇತರ ಪ್ರಯಾಣಿಕರೊಂದಿಗೆ ಪ್ರಯಾಣಿಸಿದರು. ಅವರು ದ್ರವರೂಪದ […]

Get News on Whatsapp

by send "Subscribe" to 7200024452
Close Bitnami banner
Bitnami