ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem 9448190523
1 0
Read Time:45 Second

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಪೊಲೀಸ್ ಠಾಣೆಗಳ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಲಾಗಿದ್ದ ನಗದು, ಚಿನ್ನಾಭರಣ, ವಾಹನಗಳು ಹಾಗೂ ಇತರೆ ವಸ್ತುಗಳು ಸೇರಿದಂತೆ ಒಟ್ಟು ರೂ 18,03,520 ಮೌಲ್ಯದ ಸ್ವತ್ತುಗಳನ್ನು ಮಾನ್ಯ ನ್ಯಾಯಾಲಯದ ಅನುಮತಿ ಪಡೆದು ದಿನಾಂಕ 22.11.2021 ರಂದು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಸೋನವನ ಋಷಿಕೇಶ್ ಭಗವಾನ್ ಐ.ಪಿ.ಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಕುಮಾರ್ ಗುಣಾರೆ ರವರ ನಿರ್ದೇಶನದಂತೆ ವಾರೀಸುದಾರರಿಗೆ ಹಸ್ತಾಂತರಿಸಲಾಯಿತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸರಿಂದ ಪಿ.ಎಸ್ .ಐ ಹುದ್ದೆಗೆ ಮುಂಬಡ್ತಿ ಹೊಂದಿರುವ ಅಧಿಕಾರಿಗಳ ತರಬೇತಿ ಶಿಬಿರ

ಪಿ.ಎಸ್ಐ. ಹುದ್ದೆಗೆ ಮುಂಬಡ್ತಿ ಹೊಂದಿರುವ ಅಧಿಕಾರಿಗಳಿಗೆ ಒಂದು ತಿಂಗಳ ತರಬೇತಿ ಶಿಬಿರವನ್ನು ದೇವರಬೆಳಕೆರೆಯಲ್ಲಿನ ಹೋಮ್ ಗಾರ್ಡ್ಸ್ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇಂದು ಶ್ರೀ. ರವಿ ಎಸ್ ಐ.ಪಿ.ಎಸ್. ಮಾನ್ಯ ಐಜಿಪಿ ಪೂರ್ವ ವಲಯ ರವರು ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐ.ಪಿ.ಎಸ್ ರವರು, ಎ ಎಸ್ಪಿಯವರಾದ ಶ್ರೀಮತಿ .ಕನಿಕಾ ಸಿಕ್ರಿವಾಲ್ ಐ.ಪಿ.ಎಸ್, ಹೆಚ್ಚುವರಿ ಎಸ್ಪಿಯವರಾದ ಶ್ರೀ ರಾಜೀವ್ ಎಂ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Get News on Whatsapp

by send "Subscribe" to 7200024452
Close Bitnami banner
Bitnami