ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ

John Prem 9448190523
2 0
Read Time:1 Minute, 34 Second

ಬೆಂಗಳೂರು :ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ಕನ್ನಡ ಕಸ್ತೂರಿ ಸಂಘ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಗಾರದಲ್ಲಿ ಬೆಂಗಳೂರು ನಗರ ವಿಲ್ಸನ್ ಗಾರ್ಡನ್ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ. ಶಂಕರಾಚಾರ್ ಅವರು ಭಾಗವಹಿಸಿದ ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾತನಾಡಿ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮೋಟಾರ್ ವಾಹನ ಚಾಲನೆ ಮಾಡುವಾಗ ಅನುಸರಿಸುವ ಕ್ರಮಗಳ ಬಗ್ಗೆ , ವಾಹನ ಕಾಯ್ದೆ ಬಗ್ಗೆ ಅರಿವು ಮತ್ತು ERSS 112 ವೆಹಿಕಲ್ ಬಗ್ಗೇ ಅದರ ಅನುಕೂಲಗಳ ಬಗ್ಗೆ ಸಾರ್ವಜನಿಕರಿಗೆ ಸಂವಾದದ ಮುಖಾಂತರ ಕಾನೂನು ಅರಿವನ್ನು ಮೂಡಿಸಿದರು.

ಅಲ್ಲದೆ ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಮಾಹಿತಿ ಹಾಗೂ ಅಪರಾಧ ತಡೆಯುವಲ್ಲಿ ಹಾಗೂ ಅಪರಾಧ ಪತ್ತೆ ಹಚ್ಚುವಲ್ಲಿ ಸಾರ್ವಜನಿಕರಿಗೆ ಪಾತ್ರದ ಬಗ್ಗೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಿ, ಸೂಕ್ತ ಮಾರ್ಗದರ್ಶನ ನೀಡಿದರು.

ಈ ವೇಳೆ  ಶ್ರೀ .ಶಂಕರಾಚಾರ್ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ. ಮಠಪತಿಯವರು ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ .ಪ್ರಿಯದರ್ಶಿನಿ ಯವರು ಮತ್ತು ಸಿಬಂದಿಗಳು ಉಪಸ್ಥೀತರಿದ್ದರು.

Happy
Happy
83 %
Sad
Sad
0 %
Excited
Excited
0 %
Sleepy
Sleepy
0 %
Angry
Angry
17 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೋವಿಡ್-19 ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಮೈಸೂರು ಪೊಲೀಸರಿಗೆ ಸಹಾಯ ಮಾಡಲು ‘ಮೈಕಾಪ್’

ಒಮಿಕ್ರಾನ್ ಬೆದರಿಕೆಯ ನಡುವೆ, ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಉದ್ದೇಶಿಸಿರುವ ನಿಯಮಗಳನ್ನು ಅನುಸರಿಸಲು ಸಾರ್ವಜನಿಕರ ಮನವೊಲಿಸಲು ಪೊಲೀಸರೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸ್ವಯಂಸೇವಕರನ್ನು ನಿಯೋಜಿಸಲು ಮೈಸೂರು ನಗರ ಪೊಲೀಸರು ನಿರ್ಧರಿಸಿದ್ದಾರೆ.‘ಮೈಕಾಪ್’ ಅಥವಾ ‘ಮೈಸೂರು ಕೋವಿಡ್-19 ಪೋಲೀಸಿಂಗ್’, ಕೋವಿಡ್-19 ಸೂಕ್ತ ನಡವಳಿಕೆಯನ್ನು ಜಾರಿಗೊಳಿಸಲು ಸಹಾಯ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸುವ ಪರಿಕಲ್ಪನೆಯನ್ನು ಸೋಮವಾರ ಇಲ್ಲಿ ಪ್ರಾರಂಭಿಸಲಾಯಿತು.‘MyCoP’ ಅನ್ನು ಪ್ರಾರಂಭಿಸಿದ ನಂತರ ಅದರ ವಿವರಗಳನ್ನು ನೀಡಿದ ಪೊಲೀಸ್ ಆಯುಕ್ತ ಚಂದ್ರಗುಪ್ತ ಸೋಮವಾರ ಇಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami