ಉತ್ತಮ ಕಾರ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಶ್ರೀ ಕಮಲ್ ಪಂತ್ ಐಪಿಎಸ್ ಅವರಿಂದ ಅಭಿನಂದನೆಗಳು

John Prem 9448190523
2 0
Read Time:1 Minute, 21 Second

ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ ಐ.ಪಿ.ಎಸ್ ಅವರು ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಸಿಬ್ಬಂದಿ ಅಧಿಕಾರಿಗಳಿಗೆ ಬಹುಮಾನ ವಿತರಿಸಿ ಅಭಿನಂದಿಸಿದರು.ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ,ಆಸ್ಸಾಂಗೆ ರಲ್ಲಿ ೯ ದಿನಗಳ ಕಾಲ ಮೊಕ್ಕಾಂ ಹೂಡಿ ,ಆರೋಪಿಗಳನ್ನು ಬಂಧಿಸಿ ಬೆಂಗಳೂರಿಗೆ ಕರೆತರುವಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿರುತ್ತಾರೆ .ಅದರಂತೆ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರಿಗೆ ನಗದು ಬಹುಮಾನ ಮಂಜೂರು ಮಾಡಲಾಯಿತು .

ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮಾನ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ ಐ.ಪಿ.ಎಸ್ ಮತ್ತು ಶ್ರೀ .ಅನೂಪ ಶೆಟ್ಟಿ ಐ.ಪಿ.ಎಸ್ , ಡಿ ಸಿ ಪಿ ಈಶಾನ್ಯ ವಿಭಾಗ ಬೆಂಗಳೂರು,ಸಂಪಿಗೆಹಳ್ಳಿ ಉಪವಿಭಾಗದ ಎ.ಸಿ.ಪಿ ಶ್ರೀ.ರಂಗಪ್ಪ ಅವರು ಪ್ರಶಂಸಿಸಿರುತ್ತಾರೆ .

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬೆಂಗಳೂರು ಜಿಲ್ಲಾ ಪೊಲೀಸರಿಂದ ಅಪರಾಧ ವಿಮರ್ಶಣ ಸಭೆ

ದಿನಾಂಕ: 04-02-2022 ರಂದು ಮಾನ್ಯ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಕಾ & ಸಯ) ರವರು ಬೆಂಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಅಪರಾಧ ವಿಮರ್ಶಣ ಸಭೆಯನ್ನು ನಡೆಸಿ, ತನಿಖಾಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಪರಾಧ ತಡೆಯುವ/ಪತ್ತೆ ಮಾಡಲು ಸೂಕ್ತ ಸಲಹೆ, ಸೂಚನೆಗಳನ್ನು ನೀಡಿರುತ್ತಾರೆ. ಸಭೆಯಲ್ಲಿ ಎಂ. ಚಂದ್ರ ಶೇಖರ್, ಐ.ಪಿ.ಎಸ್, ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯು ಬೆಂಗಳೂರು, ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ […]

Get News on Whatsapp

by send "Subscribe" to 7200024452
Close Bitnami banner
Bitnami