ಮೈಸೂರು ಜಿಲ್ಲಾ ಪೊಲೀಸರ ವತಿಯಿಂದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು

John Prem 9448190523
0 0
Read Time:1 Minute, 10 Second

ಜಿಲ್ಲಾ ಅಭಿಯೋಜನಾ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಇಂದು ಕಲಂ 293 CRPC ಅಡಿಯಲ್ಲಿ ನೀಡಲಾದ ತಜ್ಞ ವರದಿಗಳನ್ನು ನ್ಯಾಯಾಲಯಕ್ಕೆ ಹಾಜರ್ಪಡಿಸಿ ಸಾಕ್ಷ್ಯ ನೀಡುವಾಗ ಮತ್ತು ಕೋರ್ಟ್ ನಲ್ಲಿ ವಿಡಿಯೋ ಸಂವಾದ ನಡೆಸುವಾಗ ಅನುಸರಿಸಬೇಕಾದ ನಿಯಮಗಳ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು. ಗೌರವಾನ್ವಿತ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಶ್ರೀ.ರಘುನಾಥ್ ಎಂ.ಎಲ್ ರವರು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಶ್ರೀ.ಚಂದ್ರಶೇಖರ್.ಆರ್ ರವರು , ಹಿರಿಯ ಕಾನೂನು ಅಧಿಕಾರಿಗಳಾದ ಶ್ರೀಮತಿ.ಮಂಜುಳ ಎಂ.ಎಸ್ ರವರು , ಸರ್ಕಾರಿ ಅಭಿಯೋಜಕರಾದ ಶ್ರೀ.ಚಿನ್ನಪ್ಪ ರವರು, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್. ಆರ್ ಐಪಿಎಸ್ ರವರು , ಅಪರ‌ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಉಪಸ್ಥಿತರಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸರ ವತಿಯಿಂದ CRPC ಬಗ್ಗೆ ಒಂದು ದಿನದ ಕಾರ್ಯಾಗಾರ

ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ನ್ಯಾಯಾಂಗ ಇಲಾಖೆ ದಾವಣಗೆರೆ ಜಿಲ್ಲೆ & ದಾವಣಗೆರೆ ಜಿಲ್ಲಾ ಪೊಲೀಸ್ ಸಹಕಾರದೊಂದಿಗೆ ಆಯೋಜಿಸಿದ್ದ ಕಲಂ 293 CRPC ಬಗ್ಗೆ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದರು. ಶ್ರೀ ಜೆ.ವಿ.ವಿಜಯಾನಂದ, ಗೌರವಾನ್ವಿತ ನ್ಯಾಯಾಧೀಶರು, 1ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ, ದಾವಣಗೆರೆ ರವರು ಹಾಗೂ ಕೆ.ನಾಗರಾಜ್ ಆಚಾರ್, ನಿವೃತ್ತ ಸರ್ಕಾರಿ ಅಭಿಯೋಜಕರು ದಾವಣಗೆರೆ ರವರು […]

Get News on Whatsapp

by send "Subscribe" to 7200024452
Close Bitnami banner
Bitnami