ಹೊಸಕೋಟೆ ಪೋಲಿಸ್ ಉಪ ವಿಭಾಗದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆ

0 0
Read Time:1 Minute, 42 Second

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಹೊಸಕೋಟೆ ಉಪ ವಿಭಾಗದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿತ್ತು ಸಭೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾತನಾಡಿ ಸ್ಥಳದಲ್ಲಿಯೇ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಯಿತು.


ಇದೇ ಸಂದರ್ಭದಲ್ಲಿ ಹೊಸಕೋಟೆ ವಿಭಾಗದ ಡಿವೈಎಸ್ಪಿ ಉಮಾಶಂಕರ್ ಅವರು ಮಾತನಾಡಿ ಜನರು ಯಾವುದೇ ದೌರ್ಜನ್ಯಕ್ಕೆ ಒಳಗಾಗಿ ತೊಂದರೆಗಳಿಗೆ ಒಳಗಾಗಿದ್ದರೆ ನೇರವಾಗಿ ಬಂದು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು ನಿಮ್ಮ ಯಾವುದೇ ತೊಂದರೆ ಇದ್ದರೆ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಳಿಗೆ ತಿಳಿಸಬಹುದು ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗೆ ಬರಲು ಭಯಪಡುವ ಅವಶ್ಯಕತೆ ಇಲ್ಲ ನೇರವಾಗಿ ಬಂದು ಕಂಪ್ಲೇಂಟ್ ಕೊಡಬಹುದೆಂದು ತಿಳಿಸಿದರು ಹಾಗೆಯೇ ಅನೇಕ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದರು.


ಇದೇ ಸಂದರ್ಭದಲ್ಲಿ ಹೊಸಕೋಟೆ ವಿಭಾಗದ ಡಿವೈಎಸ್ಪಿ ಉಮಾಶಂಕರ್ ಹೊಸಕೋಟೆ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ನಂದಗುಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರಂಗಸ್ವಾಮಿ ಅವಲಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಪ್ರಕಾಶ್ ಹಾಗೂ ಹೊಸಕೋಟೆ ತಾಲೂಕಿನ ಪೊಲೀಸ್ ಸಿಬ್ಬಂದಿ ಮತ್ತು ದಲಿತ ನಾಯಕರು ಪದಾಧಿಕಾರಿಗಳು ಹಾಜರಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ತಿರುಮಲಶೆಟ್ಟಹಳ್ಳಿ‌ ಪೊಲೀಸರ ಕಾರ್ಯಾಚರಣೆ ಇಬ್ಬರು ಕಳ್ಳರ ಬಂಧನ

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ತಿರುಮಲಶೆಟ್ಟಹಳ್ಳಿಯ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿ ಅವರಿಂದ ಮೂರು ಬೈಕ್,ಎಂಟು ಮೊಬೈಲ್ ಪೋನ್ ಹಾಗೂ ಚಾರ್ಜರ್ ಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರು ಕೋಲಾರ ಜಿಲ್ಲೆ ಮಾಲೂರು ತಾಲೂಕು ತೋರ್ನಹಳ್ಳಿ ಗ್ರಾಮದ ಗಣೇಶ್ ( 20) ಹಾಗೂ ಬೆಂಗಳೂರು ಕಾಮಾಕ್ಷಿಪಾಳ್ಯ ಶ್ರೀಕಾಂತ ( 19) ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನವಂಶಿಕೃಷ್ಣ,ಅಪರ ಪೊಲೀಸ್ ಅದೀಕ್ಷರಾದ ಲಕ್ಷ್ಮಿ ಗಣೇಶ್,ಡಿವೈಎಸ್ಪಿ ಉಮಾಶಂಕರ್ ಮಾರ್ಗ ದರ್ಶನದಂತೆ ತಿರುಮಲಶೆಟ್ಟಿಹಳ್ಳಿ […]

Get News on Whatsapp

by send "Subscribe" to 7200024452
Close Bitnami banner
Bitnami