ತಿಲಕ್ ನಗರ ಪೊಲೀಸ್ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಮತ್ತು ಶಾಂತಿ ಸಭೆ

1 0
Read Time:56 Second

ದಿನಾಂಕ 05.07.2022 ರಂದು ಸಂಜೆ 05.00 ಗಂಟೆಗೆ ಬೆಂಗಳೂರು ನಗರ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಮತ್ತು ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಗಳನ್ನು ನಡೆಸಲಾಯಿತು.

ಸಭೆಯಲ್ಲಿ ಎಲ್ಲಾ ಧರ್ಮದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿರುತ್ತಾರೆ ಹಾಗೂ ತಮ್ಮ ಕುಂದುಕೊರತೆಗಳ ಬಗ್ಗೆ ತಿಳಿಸಿರುತ್ತಾರೆ.ಸದರಿ ಸಮಯದಲ್ಲಿ ಕಾನೂನು ಅರಿವು ಹಾಗೂ ಬಕ್ರೀದ್ ಹಬ್ಬದ ಸೂಚನೆಗಳ ಬಗ್ಗೆ ಜಾಗೃತಿ ಮೂಡಿಸಿ, ಅಪರಾಧ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಲಾಯಿತು.

Thilknagar Police Station-Bengaluru

ಈ ಸಭೆಯ ನೇತೃತ್ವವನ್ನು ಠಾಣಾಧಿಕಾರಿ ಶ್ರೀ .ಶಂಕರಾಚಾರ್ ,ಸಬ್ ಇನ್ಸ್ ಪೆಕ್ಟರ್ ಶ್ರೀ .ಪ್ರವೀಣ್ ಹಾಗೂ ತಂಡದವರು ಆಯೋಜಿಸಿದರು .

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕು ನಂದಗುಡಿ ಪೋಲೀಸರ ಕಾರ್ಯಾಚರಣೆ ಇಬ್ಬರು ಬೈಕ್ ಕಳ್ಳರ ಬಂಧನ

ಹೊಸಕೋಟೆ ತಾಲೂಕಿನ ನಂದುಗುಡಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕದಿಮರನ್ನು ಬಂಧಿಸಿ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ನಂದಗುಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಇಟ್ಟಸಂದ್ರ ಗ್ರಾಮದ ವಾಸಿಗಳಾದ ಮಂಜುನಾಥ್ ಹಾಗೂ ವೆಂಕಟೇಶ್ ಆರೋಪಿಗಳು ಬೆಳಗಿನ ಜಾವ 5:00 ಗಂಟೆಯಲ್ಲಿ ಪೊಲೀಸರು ಗಸ್ತಿನಲ್ಲಿದ್ದಾಗ ಹೊಸಕೋಟೆ ಚಿಂತಾಮಣಿ ರಸ್ತೆಯ ಮಲ್ಲಿ ಮಾಕನಪುರ ಬಳಿ ರಸ್ತೆಯಲ್ಲಿ ಅನುಮಾನಸ್ಪದವಾಗಿ ನಡೆದು […]

Get News on Whatsapp

by send "Subscribe" to 7200024452
Close Bitnami banner
Bitnami