ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಯಶಸ್ವಿ ಕಾರ್ಯಾಚರಣೆ ಅಂತರಾಜ್ಯ ವಾಹನ ಕಳ್ಳರು ಬಂಧನ

0 0
Read Time:1 Minute, 54 Second

ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆ ವತಿಯಿಂದ ಅಂತರ್ ರಾಜ್ಯ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿತರ ಬಂಧನ ₹39, 62,400/- 762 ಗ್ರಾಂ ಚಿನ್ನಾಭರಣಗಳ ವಶ.

ದಿನಾಂಕ 15.04.2023 ರಂದು ರುದ್ರಪ್ಪ ರವರು ಬೆಳಗ್ಗೆ 11 ಗಂಟೆಗೆ ಸಮಯದಲ್ಲಿ ತನ್ನ ಮನೆಗೆ ಬೀಗವನ್ನು ಹಾಕಿಕೊಂಡು ಕಟ್ಟುತ್ತಿರುವ ಮನೆಗೆ ಹೋಗಿ ವಾಪಸ್ ಮಧ್ಯಾಹ್ನ ಒಂದು ಮೂವತ್ತು ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಓಪನ್ ಇದ್ದು ಯಾರೋ ಕಳ್ಳರು ಮನೆಯ ಒಳಗೆ ಹೋಗಿ ಬೀರುವಿನಿಂದ 285 ಗ್ರಾಂ ತೂಕದ ಬಂಗಾರದ ಆಭರಣಗಳು ₹1,50,000 ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಪತ್ತೆ ಮಾಡಿ ಕೊಡಿ ಅಂತ ನೀಡಿದ ದೂರಿನ ಮೇರೆಗೆ, ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಪ್ರಕರಣ ಒಂದು ದಾಖಲಾಗಿರುತ್ತದೆ.
ಸಾದರಿ ಪ್ರಕರಣಗಳ ಆರೋಪಿತರನ್ನು ಮೂಲಪತ್ತೆ ಮಾಡಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ.ರಾಮಗೊಂಡ ಬಸರಾಗಿ ರವರು ನಿರ್ದೇಶನದಲ್ಲಿ ಹಾಗೂ ದಾವಣಗೆರೆ ನಗರ ಉಪಾದೀಕ್ಷಕರಾದ ಪೊಲೀಸ್ ಶ್ರೀ. ಮಲ್ಲೇಶ್ ದೊಡ್ಡಮನಿ ಹಾಗೂ ರುದ್ರೇಶ್ ಏಕೆ ರವರು ಮಾರ್ಗದರ್ಶನದಲ್ಲಿ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶಶಿಧರ ಯು ಜೆ ರವರ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸುವದಲ್ಲಿ ಯಶಸ್ವಿಯಾಗಿರುತ್ತಾರೆ.

ಈ ಪ್ರಕಾರಣ ಪತ್ತೆ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಡಾ ||ಅರುಣ್ ಕೆ ಐ.ಪಿ. ಎಸ್. ರವರು ಅಭಿನಂದಿಸಿ ಹಾಗೂ ಪತ್ತೆ ಕಾರ್ಯ ತಂಡಕ್ಕೆ ₹10,000 ನಗದು ಬಹುಮಾನವನ್ನು ಘೋಷಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚುನಾವಣಾಧಿಕಾರಿಗಳ ಕೆಲವು ಮಾನದಂಡಗಳ ಪ್ರಕಾರ 1.60 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ: ಎಡಿಜಿಪಿ ಅಲೋಕ್ ಕುಮಾರ್

ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನವಷ್ಟೇ ಬಾಕಿ ಇದ್ದು, ಮೇ 10ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದ್ದು, ಒಟ್ಟು 1.60 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಅಲೋಕ್ ಕುಮಾರ್, ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ಸಿದ್ಧತೆ […]

Get News on Whatsapp

by send "Subscribe" to 7200024452
Close Bitnami banner
Bitnami