ರಾಜರಾಜೇಶ್ವರಿ ನಗರ ಪೋಲಿಸ್ ಠಾಣೆಯಲ್ಲಿ ಕಾರ್ಯಾಚರಣೆ

Admin
0 0
Read Time:1 Minute, 9 Second

ಬೆಂಗಳೂರು: ಮನೆಯೊಳಗೆ ನುಗ್ಗಿ 17.20 ಲಕ್ಷ
ರೂ.ಗಳ ಆಭರಣಗಳನ್ನು ತೆಗೆದುಕೊಂಡ ಇಬ್ಬರು ಲೂಟಿಕೋರರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನರಸಿಂಹ ರೆಡ್ಡಿ, ರಾಕೇಶ್ ರಾವ್ ಎಸ್. ಬಂಧಿತರು. ರಾಜರಾಜೇಶ್ವರಿ ನಗರ ಪೊಲೀಸರು 17 ಲಕ್ಷ ರೂ.ಗಳ 320 ಗ್ರಾಂ ತೂಕದ ಆಭರಣಗಳನ್ನು ಹಿಡಿದಿದ್ದಾರೆ. ಆರೋಪಿಗಳ ಬಂಧನದಿಂದ ಎರಡು ಪ್ರಕರಣಗಳು ಬಂದಿವೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
24 ಜನವರಿ ರಾತ್ರಿ ರಾಜರಾಜೇಶ್ವರಿ ನಗರದಲ್ಲಿರುವ ಮನೆಯ ಹಿಂಬಾಗಿಲನ್ನು ಮುರಿದು ಮನೆಯಲ್ಲಿದ್ದ 320ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ದೂರ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು . ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನವೀನ್ ಸುಪೇಕರ್ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿದರು .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಶ್ರೀ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಗದಗ ಪೊಲೀಸರಿಂದ ಜಾಗೃತಿ ಮೂಡಿಸುವ ಕಾರ್ಯಕ್ರಮ

ಜನವರಿ 18ರಿಂದ ಫೆಬ್ರವರಿ 17ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಆಚರಿಸಲಾಗುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸುವಂತೆ ಸಂಚಾರ ಪೊಲೀಸರಿಗೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದಾರೆ.ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಗದಗ ಸಂಚಾರ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಜಾತಾ ಮೂಲಕ ತಿಳುವಳಿಕೆ ಅಭಿಯಾನವನ್ನು ನಡೆಸಿದ್ದು, ಈ ಕಾಲಕ್ಕೆ ವಾಹನಗಳಿಗೆ ರಿಫ್ಲೆಕ್ಟರ್ ಅಳವಡಿಸುವ ಮೂಲಕ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ […]

Get News on Whatsapp

by send "Subscribe" to 7200024452
Close Bitnami banner
Bitnami