ದಿನಾಂಕ:19/02/2021 ರಂದು ಬೆಳಿಗ್ಗೆ 08:00 ಗಂಟೆಗೆ ಬೀದರ ಜಿಲ್ಲೆಯ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ, ಬೀದರನ 11ನೇ ತಂಡದ ನಾಗರಿಕ ಪೊಲೀಸ್ ಕಾನಸ್ಟೇಬಲ್ಗಳ ನಿರ್ಗಮನ ಪಧ ಸಂಚಲನ ಕಾರ್ಯಕ್ರಮವನ್ನು ನೇರವೇರಿಸಲಾಯಿತು ಮಾನ್ಯ ಶ್ರೀ ನಾಗೇಶ ಡಿ.ಎಲ್. ಐ.ಪಿ.ಎಸ್. ಪೊಲಿಸ್ ಅಧೀಕ್ಷಕರು, ಬೀದರ ಜಿಲ್ಲೆ ರವರು ಮುಖ್ಯ ಅತಿಥಿಗಳಾಗಿ ಮತ್ತು ಜಿಲ್ಲೆಯ ಎಲ್ಲಾ ಪೊಲೀಸ್ ಅಧೀಕಾರಿ ಮತ್ತು ಸಿಬ್ಬಂದಿಗಳು ಹಾಗು ಪ್ರಶಿಕ್ಷಣಾಥರ್ಿಗಳು ಪಾಲ್ಗೊಂಡಿದ್ದರು.
ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವಾಗಿದೆ. ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹಿಸಲು , ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ಕಿತ್ತುಹಾಕಲು ಪ್ರತಿ ವರ್ಷ ಫೆಬ್ರವರಿ 20 […]