ಯಾರಿಗೆಲ್ಲ ಯಾವ ಖಾತೆ ಸಿಕ್ಕಿದೆ ಗೊತ್ತಾ..? ಸಂಪೂರ್ಣ ಮಾಹಿತಿ ಇಲ್ಲಿದೆ.

1) ಸಿದ್ದರಾಮಯ್ಯ – ಹಣಕಾಸು, DPAR ಮತ್ತು ಗುಪ್ತಚಾರ ಇಲಾಖೆ. 2) ಡಿ. ಕೆ. ಶಿವಕುಮಾರ್ – ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ 3) ಡಾ. ಜಿ. ಪರಮೇಶ್ವರ್ – ಗ್ರಹ ಸಚಿವ 4) ಹೆಚ್. ಕೆ ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ 5) ಕೆಚ್. ಮುನಿರಪ್ಪ – ಆಹಾರ ಮತ್ತು ನಾಗರಿಕ ಖಾತೆ 6) ಕೆ. ಜೆ. ಜಾರ್ಜ್ – ಇಂಧನ ಖಾತೆ 7) ಎಂ.ಬಿ. […]

ಚಿತ್ರದುರ್ಗ ಪೊಲೀಸ್ ವತಿಯಿಂದ ಮಕ್ಕಳ ಬೇಸಿಗೆ ಶಬೀರ ಕಾರ್ಯಕ್ರಮ

ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ಚಿತ್ರದುರ್ಗ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಚಿತ್ರದುರ್ಗ.೧೫ ರಾಜ್ಯ ಬಾಲಭವನ ಸೊಸೈಟಿ ,ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ೫ರಿಂದ ೧೬ವರ್ಷದ ಒಳಗಿನ ಮಕ್ಕಳಿಗೆ ಜಿಲ್ಲಾ ಬಾಲ ಭವನ ದಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರ ಕಾರ್ಯಕ್ರಮದ ಅಂಗವಾಗಿ ಪೊಲೀಸ್ ಠಾಣೆ ವೀಕ್ಷಣೆ […]

ಇ.ಆರ್.ಎಸ್.ಎಸ್ ಸಿಬ್ಬಂದಿಗೆ ಪ್ರಶಂಸನೆ:Bengaluru District Police

ಇ.ಆರ್.ಎಸ್.ಎಸ್ ಸಿಬ್ಬಂದಿಗೆ ಪ್ರಶಂಸನೆ: ಬೆಂಗಳೂರು ಜಿಲ್ಲೆಯಲ್ಲಿ ERSS-112 ಸಿಬ್ಬಂದಿಯವರಾದ ಎ ಎಸ್ ಐ ವೇಣುಗೋಪಾಲ ಮತ್ತು ಎ ಹೆಚ್ ಸಿ 15 ಶ್ಯಾಮ್ ರವರಿಗೆ ದೂರುದಾರರು ಕರೆ ಮಾಡಿ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ಸರಹದ್ದು ಮುತ್ಸಂದ್ರ ದಲ್ಲಿ ಗಂಡ ಮತ್ತು ಹೆಂಡತಿ ಜಗಳ ಮಾಡಿಕೊಂಡಿದ್ದು ಹೆಂಡತಿ ಪ್ರಭಾರವರು ಗಂಡನಿಗೆ ಚಾಕುವಿನಿಂದ ಇರಿದಿರುತ್ತಾರೆ ಎಂದು ತಿಳಿಸಿದ ತಕ್ಷಣ ಸದರಿ ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಮುರಳಿ ಮೋಹನ್ ಎಂಬುವವರಿಗೆ ರಕ್ತ ಗಾಯ […]

TRIBUTE TO RETIRED ‘ANGEL’; KGF POLICE GAVE A GRAND FAREWELL

Kolar: The KGF police of the district honored the retired dog and gave it a grand farewell. Angel, a female Labrador who joined the service on March 13, 2015, is retiring after eight years of service in the police department. Expertise in Explosive Detection Angel, who is an expert in […]

ಸೂಕ್ತ ದಾಖಲೆಗಳು ಇಲ್ಲದ ಕಾರಣ ಈ ಹಣವನ್ನು ಅಧಿಕಾರಿಗಳು ಜಪ್ತಿ

John Prem 9448190523

ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ ಐದು ಕೋಟಿ ರೂ ಹಣವನ್ನು ಮುಧೋಳ ಚುನಾವಣಾಧಿಕಾರಿಗಳು,ಪ್ಲೈಯಿಂಗ್ ಸ್ಕ್ವಾಡ್,ಲೋಕಾಪುರ ಪೊಲೀಸರು ಸೇರಿ ವಶಕ್ಕೆ ತೆಗೆದುಕೊಂಡಿದ್ದಾರೆ.ಅಕ್ರಮವಾಗಿ ಸಾಗಿಸುತ್ತಿದ್ದ ಹಣಕ್ಕೆ ಸೂಕ್ತ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.ಲೋಕಾಪುರ ಬಳಿ ಲಕ್ಷಾನಟ್ಟಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ಹಣವನ್ನು ಜಪ್ತಿ ಮಾಡಲಾಗಿದ್ದು ಮತ್ತು ಕಾರಿನಲ್ಲಿದ್ದ ಐವರನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಈ ಹಣವು ಯುನಿಯನ್ ಬ್ಯಾಂಕ್ ಗೆ ಸೇರಿದ ಹಣ ಎನ್ನುವ […]

ನಕಲಿ ಅಂಕಪಟ್ಟಿಗಳನ್ನು ನೀಡಿ ಮೋಸ ಮಾಡುತ್ತಿದ್ದಾರೆ ಎಂದು ಸಚಿನ್ ಎಂಬುವವರು ಪುಟ್ಟೇನಹಳ್ಳಿ ಪೊಲೀಸರಿಗೆ ದೂರು

John Prem 9448190523

ಸರ್ಕಾರದಿಂದ ಯಾವುದೇ ಮಾನ್ಯತೆ ಪಡೆಯದೆ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಕೆಐಒಎಸ್)ಎಂಬ ಸಂಸ್ಥೆ ತೆರೆದು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದ ಜಾಲವೊಂದನ್ನು ಸಿಸಿಬಿ ಪೋಲಿಸರು ಪತ್ತೆ ಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ವಿದ್ಯಾನಗರದ ಪ್ರಭುರಾಜ ಹೊಸಪೇಟೆ (36), ಬೆಂಗಳೂರಿನ ಕನಕಪುರ ರಸ್ತೆ ಜರಗನಹಳ್ಳಿ ಎಂ.ಎಸ್ ಲೇಜೌಟ್‍ನ ಮೈಲಾರಿ ಅಲಿಯಾಸ್ ಮೈಲಾರಿ ಪಾಟೀಲ್ (46), ಮತ್ತು ಅರಕೆರೆಯ ಡಾಕ್ಟರ್ಸ್ ಲೇಜೌಟ್ ನಿವಾಸಿ ಮೊಹಮದ್ ತೈಹಿದ್ […]

160 ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ: ಖಾಕಿ ಪವರ್

John Prem 9448190523

ಖಾಕಿ ಪಡೆ ನಿರಂತರವಾಗಿ ರೌಡಿಗಳ ಮನೆಗಳ ಮೇಲೆ ದಾಳಿ ಮುಂದುವರೆಸಿದ್ದು, ಇಂದು ಬೆಳ್ಳಂಬೆಳಗ್ಗೆ ಪೂರ್ವ ವಿಭಾಗದ ಕೆಜಿ ಹಳ್ಳಿ ಉಪವಿಭಾಗದ ಮೂರು ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ರೌಡಿ ಒಬ್ಬನ ಮನೆಯಲ್ಲಿ ಮಾದಕವಸ್ತು ಪತ್ತೆಯಾಗಿದೆ. ಬೆಳ್ಳಂಬೆಳಗ್ಗೆ ರೌಡಿಗಳ ಮನೆಗಳ ಬಾಗಿಲು ತಟ್ಟಿದ ಪೊಲೀಸರನ್ನು ಕಂಡು ರೌಡಿಗಳು ಒಂದು ಕ್ಷಣ ಶಾಕ್ ಆದರು.ಈ ದಾಳಿ ಮುಂಜಾನೆ 5 ಗಂಟೆಯಿಂದ 10 ಗಂಟೆಯವರೆಗೆ ಅಂದರೆ ಸತತ 5 ಗಂಟೆಗಳ ಕಾಲ ನಿರಂತರವಾಗಿ […]

ಬೇಗೂರು ಪೊಲೀಸರಿಂದ 20 ಪ್ರಕರಣಗಳು ಪತ್ತೆ : ಇನ್ಸ್ಪೆಕ್ಟರ್ ಅನಿಲ್ ಕುಮಾರ್ ತಂಡ

John Prem 9448190523

ಬೇಗೂರು ಪೊಲೀಸರು. ಕುಖ್ಯಾತ ಚಿನ್ನಕಳವು ಆರೋಪಿಗಳು ಹಾಗೂ ಗಿರವಿ ಅಂಗಡಿಗಳಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ಕಳವು ಮಾಡುತ್ತಿದ್ದ ಆರೋಪಿ ಹಾಗೂ ಸೇವಕರ ಕಳವು ಆರೋಪಿಗಳನ್ನು ಬಂಧಿಸಿ ೨೦ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳಿಂದ ೨೮.ಲಕ್ಷ ಮೌಲ್ಯದ ೪೭೫ ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.ಬೇಗೂರಿನಲ್ಲಿ ನಡೆದಿದ್ದ ಚಿನ್ನಕಳವು ಪ್ರಕರಣವನ್ನು ದಾಖಲಿಸಿದ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್, ಸಿಬ್ಬಂದಿ ಆರೋಪಿಯೊಬ್ಬನನ್ನು ಬಂಧಿಸಿ ಆತನಿಂದ ೬೬ ಗ್ರಾಂ ಚಿನ್ನಾಭರಣವನ್ನು ಜಪ್ತಿ ಮಾಡಿ ತನಿಖೆಯನ್ನು […]

ಕಾರಿನಲ್ಲಿ ಸಾಗಿಸುತ್ತಿದ್ದ 1.50 ಕೋಟಿ ಹಣ ವಶ : ರಾಮದುರ್ಗ ಪೊಲೀಸ್

John Prem 9448190523

ಕಾರಿನಲ್ಲಿ ಸಾಗಿಸುತ್ತಿದ್ದ 1.50 ಕೋಟಿ ಹಣವನ್ನು ರಾಮದುರ್ಗ ಪೊಲೀಸರು ಜಪ್ತಿ ಮಾಡಿದ್ದಾರೆ. ಕ್ಷೇತ್ರದಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗು ಚುನಾವಣೆ ಅಧಿಕಾರಿಗಳ ತಂಡ ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಅಕ್ರಮ ಹಣವನ್ನ ವಶಕ್ಕೆ ಪಡೆದಿದ್ದಾರೆ.ತಾಲೂಕಿನ ತುರನೂರು ಬಳಿ ಬಿಜೆಪಿ ಅಭ್ಯರ್ಥಿ ಬೆಂಬಲಿಗರಿಂದ ಹಣ ಹಂಚುತ್ತಿದಾರೆ ಎನ್ನಲಾದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಹಿಡಿಯಲಾಗಿತ್ತು.ನಂತರ ಅಧಿಕಾರಿಗಳು ಎಚ್ಚೆತ್ತು ನಗರದ ವಿವಿದೆಢೆ ನಾಕಬಂದಿ ಹೆಚ್ಚಿಸಿದ್ದರು. ಪ್ರಸ್ತುತ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ […]

ಅಗ್ನಿವೀರ್ ನೇಮಕಾತಿಗಾಗಿ ಆನ್‍ಲೈನ್ ಪರೀಕ್ಷೆ

John Prem 9448190523

ದೇಶದ್ಯಾಂತ ಇರುವ 176 ಸ್ಥಳಗಳ 275 ಪರೀಕ್ಷಾ ಕೇಂದ್ರಗಳಲ್ಲಿ ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿಗಾಗಿ ತನ್ನ ಮೊದಲ ಆನ್‍ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಇಂದಿನಿಂದ ಏ.26ರವರೆಗೆ ನಡೆಸಲು ತೀರ್ಮಾನಿಸಿದೆ. ತಂತ್ರಜ್ಞಾನದ ವೇಗವನ್ನು ಮುಂದುವರಿಸಲು ಮತ್ತು ಡಿಜಿಟಲ್ ಇಂಡಿಯಾದ ಪ್ರೋತ್ಸಾಹದಿಂದ ಇದೇ ಮೊದಲ ಬಾರಿಗೆ ಆನ್‍ಲೈನ್ ಪರೀಕ್ಷೆಯನ್ನು ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯ ಪ್ರಕಟಣೆ ತಿಳಿಸಿದೆ. ಇದು ಭಾರತೀಯ ಸೇನೆಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ. ರಾಷ್ಟ್ರದಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami