ಬೆಂಗಳೂರು ನಗರ ತಿಲಕ್ ನಗರ್ ಪೊಲೀಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಶ್ರೀ .ಶಂಕರಾಚಾರ್ .ಬಿ ಅಧಿಕಾರ ಸ್ವೀಕಾರ ಮಾಡಿದರು .ಈ ಹಿಂದೆ ಅವರು ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಭಾರಿಯಾಗಿದ್ದರು.ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತನ್ನ ಅಧಿಕಾರಾವಧಿಯಲ್ಲಿ ಸಹಕಾರ ನೀಡಿದ ಪ್ರತಿ ಸಂಸ್ಥೆಗೆ ಅವರು ಧನ್ಯವಾದ ಅರ್ಪಿಸಿದರು ಮತ್ತು ಇಲ್ಲಿಯೂ ಸಹ ಅದೇ ರೀತಿ ಸಹಕಾರ ನೀಡಬೇಕೆಂದು ವಿನಂತಿಸಿದರು.ಶ್ರೀ ಶಂಕರಾಚಾರ್ . ಬಿ ಅವರ ಹಿಂದಿನ ಅಧಿಕಾರಾವಧಿಯಲ್ಲಿ ವಿಲ್ಸನ್ […]
Bengaluru Police
ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕ ಶೌಚಾಲಯ ಬೇಡಿಕೆ ಮುಂದಿಟ್ಟು ಟ್ವಿಟರ್ ಅಭಿಯಾನ ಆರಂಭಿಸಿದ ಎಸ್ ಐ!
ಬೆಂಗಳೂರು: ಈ ಹಿಂದೆ ಸಾಮಾಜಿಕ ಕಾರ್ಯಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಗೆ ವ್ಯಕ್ತವಾಗಿದ್ದ ಬೆಂಗಳೂರಿನ ಸಬ್ ಇನ್ಸ್ ಪೆಕ್ಟರ್ ಒಬ್ಬರು ಇದೀಗ ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ತಾಜ್ ವಿವಾಂತ ಎದುರುಗಡೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಮುಂದಾಗಿದ್ದಾರೆ. ಪ್ರಸ್ತುತ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಬ್ ಇನ್ಸ್ ಪೆಕ್ಟರ್ ಶಾಂತಪ್ಪ ಜಡೆಮ್ಮನವರ್ , ಸೂಕ್ತ ಶೌಚಾಲಯವಿಲ್ಲದೆ ಸಂಕಷ್ಟಪಡುತ್ತಿರುವ ಮಹಿಳೆಯರಿಗಾಗಿ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಕಂಪರ್ಟ್ ಆಗಿರುವ ನಿರ್ಮಿಸಲು ಬಯಸಿದ್ದಾರೆ. ತನ್ನ ತಾಯಿ ಶೌಚಕ್ಕೆ […]
ಮಡಿವಾಳ ಸಾರ್ವಜನಿಕರು ಹಾಗೂ ಮಡಿವಾಳ ಪೋಲಿಸರಿಂದ ಪುನೀತ್ ರಾಜ್ ಕುಮಾರ್ ರವರ ಹುಟ್ಟು ಹಬ್ಬ ಸಂಭ್ರಮಾಚರಣೆ
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ನಂತರ ಅವರ ಮೊದಲ ಹುಟ್ಟುಹಬ್ಬ ಇಂದು ಮಾರ್ಚ್ 17 ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ನೋವಿನ ನಡುವೆ ಜೇಮ್ಸ್ ಚಿತ್ರ ಬಿಡುಗಡೆಯ ಭಾಗ್ಯ ನೋಡುವ ಪರಿಸ್ಥಿತಿ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಭಿಮಾನಿಗಳ ಕೂಗು, ಥಿಯೇಟರ್ ಗಳ ಮುಂದೆ ಜನಜಾತ್ರೆ, ಸಂಭ್ರಮ ಮುಗಿಲುಮುಟ್ಟಿದೆ. ತಮ್ಮ ನೆಚ್ಚಿನ ರಾಜರತ್ನನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಹಲವು ರೀತಿಯ ಸಮಾಜಮುಖಿ ಕೆಲಸಗಳಲ್ಲಿ […]
ಗುಣ ಮಟ್ಟದ ಹೆಲ್ಮೆಟ್ ಧರಿಸೋಣಪ್ರಾಣ ಉಳಿಸೋಣ – ಅಭಿಯಾನಕ್ಕೆ ಚಾಲನೆ
ಬೆಂಗಳೂರು ನಗರದಲ್ಲಿ ಹೆಲ್ಮೆಟ್ ರಹಿತ ಚಾಲನೆ ಪ್ರಾಣಾಂತಿಕ ಸಮಸ್ಯೆಯಾಗಿದೆ. ಕೆಲವರು ಹೆಲ್ಮೆಟ್ ನ್ನು ನೆಪಮಾತ್ರಕ್ಕೆ ಧರಿಸುವ ಚಾಳಿ ಬೆಳೆಸಿಕೊಂಡು ಪ್ರಾಣಾಪಾಯಕ್ಕೆ ತುತ್ತಾಗುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಹಾಫ್ ಹೆಲ್ಮೆಟ್ ಧರಿಸಿ ಪ್ರಾಣಾಪಾಯಕ್ಕೊಳಗಾಗುವವರ ಸಂಖ್ಯೆಯೂ ಅಧಿಕವಿದೆ. ಹೆಲ್ಮೆಟ್ ಧರಿಸಿದಾಗ ಗಲ್ಲಪಟ್ಟಿಯನ್ನು (chin strap) ಹಾಕದೆ ಅಪಾಯಕ್ಕೊಳಗಾಗುವವರ ಸಂಖ್ಯೆಯೂ ಬಹಳಷ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ‘ಗುಣಮಟ್ಟದ ಹೆಲ್ಮೆಟ್ ಧರಿಸೋಣ ಪ್ರಾಣ ಉಳಿಸೋಣ’ – ಅಭಿಯಾನಕ್ಕೆ ಚಾಲನೆ ನೀಡಲು ನಿರ್ಧರಿಸಿ ಕಾರ್ಯೋನ್ಮುಖರಾಗಿದ್ದೇವೆ.ನಮಗೆ ಒಂದು […]
ಬೆಂಗಳೂರು ನಗರ ಪೊಲೀಸರು ಮನೆ ಒಡೆದು ಕಳ್ಳತನ ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ.
ನಂದಿನಿ ಲೇಔಟ್ ಪೊಲೀಸರು ಮಂಗಳವಾರ ಮೂವರ ತಂಡವನ್ನು ಬಂಧಿಸಿದ್ದು, ಅವರಿಂದ ₹ 55 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ಹಲವು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದರು. ಆರೋಪಿಗಳಿಂದ ₹ 55.18 ಲಕ್ಷ ಮೌಲ್ಯದ 1.12 ಕೆಜಿ ಚಿನ್ನಾಭರಣ ಮತ್ತು 1.96 ಕೆಜಿ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿಗಳಾದ ಶ್ರೀನಿವಾಸ, ಸತೀಶ್ ಮತ್ತು ತೇಜಸ್ವಿ ಎಂಬುವರು ನಿತ್ಯ ಅಪರಾಧಿಗಳಾಗಿದ್ದು, ಈ ಹಿಂದೆ ಇದೇ ರೀತಿಯ ಅಪರಾಧಗಳಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರದ […]
ಮಡಿವಾಳ ಠಾಣೆಯಲ್ಲಿ ಮಾಕ್ಷಿಕ ಜನಸಂಪರ್ಕ ಸಭೆ ನಡೆಸಲಾಯಿತು
ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮಡಿವಾಳ ಪೂಲೀಸ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು.ಮಡಿವಾಳದಲ್ಲಿರುವ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಬಗ್ಗೆ ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು. […]
ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ERSS 112ರ ಮತ್ತು ಡ್ರಗ್ಸ್ ಮುಕ್ತ ಕರ್ನಾಟಕ ಜಾಗೃತಿ
ವಿಜಯಕರ್ನಾಟಕ ಪತ್ರಿಕೆಯ ಜಿಲ್ಲಾ ಬರಹಗಾರರು ದೊಡ್ಡಬಳ್ಳಾಪುರ ಟೌನ್ ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ಡ್ರಗ್ಸ್ ಮುಕ್ತ ಕರ್ನಾಟಕ” ಕಾರ್ಯಗಾರ ಆಯೋಜಿಸಿದ್ದು, ಸದರಿ ಕಾರ್ಯಗಾರಕ್ಕೆ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಡಾ||ಕೆ.ವಂಶಿಕೃಷ್ಣ, ಭಾ.ಪೊ.ಸೇ. ರವರು ಭೇಟಿ ನೀಡಿ ಶಿಕ್ಷಕರು ಮತ್ತು ವಿಧ್ಯಾರ್ಥಿಗಳಿಗೆ ಡ್ರಗ್ಸ್ ಸೇವನೆಯ ಅಡ್ಡ ಪರಿಣಾಮ ಮತ್ತು ERSS 112ರ ಪ್ರಯೋಜನದ ಅರಿವು ಮೂಡಿಸಿ, “SAY YES TO LIFE, NO TO DRUGS” ಎಂದು ಪ್ರತಿಜ್ಞಾವಿಧಿ ಬೋಧಿಸಿರುತ್ತಾರೆ.
ಐ.ಪಿ.ಎಸ್. ಅಧಿಕಾರಿ ರವಿ ಡಿ ಚನ್ನಣ್ಣವರ್ ಅವರಿಂದ ಮಾಧ್ಯಮ ಪ್ರಕಟಣೆ
ಆತ್ಮೀಯರೇ, ಇತ್ತೀಚಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ. ಇವುಗಳನ್ನು ನಾನು […]
ಬ್ಯಾಂಕ್ ರಾಬರಿ ಪ್ರಕರಣ -ಆಗ್ನೇಯ ವಿಭಾಗದ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಂಗಳೂರು ನಗರ :ದಿನಾಂಕ : 14-01-2022 ರಂದು ಸಂಜೆ 5:40 ಗಂಟೆಯಿಂದ 6:00 ಗಂಟೆಯ ನಡುವೆ ಮಡಿವಾಳ ಪೊಲೀಸ್ ಠಾಣೆ ಸರಹದ್ದಿನ ಎಸ್ .ಬಿ .ಐ. ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿ ರವರು ಕೆಲಸ ಮುಗಿಸಿ ಮನೆಗೆ ಹೊರಡುವ ಸಮಯದಲ್ಲಿ ಸುಮಾರು 30 ರಿಂದ 35 ವರ್ಷ ವಯಸ್ಸಿನ ಆಸಾಮಿಯೊಬ್ಬನ ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದು, ಬ್ಯಾಂಕಿನ ಮುಖ್ಯ ದ್ವಾರದ ಬಾಗಿಲು ಹಾಕುತ್ತಿದ್ದ ಸಿಬ್ಬಂದಿಯವರ ಕತ್ತಿನ ಬಳಿ ಚಾಕು ಬ್ಯಾಂಕಿನ […]
ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತರು ಸಂಚಾರ ಸಿಟಿ ಸಿವಿಲ್ ಕೋರ್ಟ್ ಭೇಟಿ ನೀಡಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ
ಮಾನ್ಯ ಜಂಟಿ ಪೊಲೀಸ್ ಆಯುಕ್ತರು, ಸಂಚಾರ ಶ್ರೀ .ಬಿ. ಆರ್. ರವಿಕಾಂತೇಗೌಡ ರವರು ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣಕ್ಕೆ ಭೇಟಿ ನೀಡಿ ಆಗಮನ ಮತ್ತು ನಿರ್ಗಮನ ದ್ವಾರದ ಬಳಿ ವಾಹನಗಳ ಸುಗಮ ಸಂಚಾರಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನವನ್ನು ನೀಡಿದರು.ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ .ವಿವೇಕ್ ಸುಬ್ಬಾ ರೆಡ್ಡಿ ಅವರು ಮತ್ತು ಅವರ ತಂಡ ಸಹ […]