ಕೆಜಿಎಫ್ ಪೊಲೀಸ್ ಜಿಲ್ಲೆಯ ನೂತನ ರಕ್ಷಣಾಧಿಕಾರಿಗಳಾಗಿ ಡಾ|| ಕೆ.ಧರಣಿ ದೇವಿ ಅವರು ಶನಿವಾರದಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಇಲ್ಲಿಯವರೆಗೆ ಕೆಜಿಎಫ್ ಎಸ್ಪಿ ಪ್ರಭಾರದಲ್ಲಿದ್ದ ಕೋಲಾರ ಜಿಲ್ಲಾ ರಕ್ಷಣಾಧಿಕಾರಿ ಡಿ.ದೇವರಾಜ್ ಅವರಿಂದ ಪ್ರಭಾರವನ್ನು ವಹಿಸಿಕೊಂಡರು. ಎಸ್ಪಿ ಡಾ|| ಕೆ.ಧರಣಿ ದೇವಿ ಅವರು ಈ ಹಿಂದೆ ಮೈಸೂರು ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾಗಿದ್ದರು. ಪ್ರಸ್ತುತ ಕೆಜಿಎಫ್ ಪೊಲೀಸ್ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಭಾರ ವಹಿಸಿಕೊಂಡ ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಎಸ್ಪಿ ಡಾ|| ಕೆ.ಧರಣಿ […]
Kolar District Police
ಡಿ.ದೇವರಾಜ್ IPS ಕೋಲಾರ ಜಿಲ್ಲೆಯ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ
ಕೋಲಾರ ಜಿಲ್ಲೆಯ ನೂತನ ಎಸ್ಪಿಯಾಗಿ ಡಿ.ದೇವರಾಜ್ IPS ಅಧಿಕಾರ ಸ್ವೀಕಾರ ಮಾಡಿದ್ದಾರೆ.ಶ್ರೀ. ಡಿ. ದೇವರಾಜ್ IPS ಅವರು ಈ ಹಿಂದೆ ಬೆಂಗಳೂರು ನಗರ ವೈಟ್ಫೀಲ್ಡ್ ವಲಯದ ಡಿ.ಸಿ.ಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು .ಬೆಂಗಳೂರು ನಗರ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನೇಕ ಪ್ರಕರಣಗಳನ್ನು ಯಶಸ್ವಿಯಾಗಿ ಪರಿಹರಿಸಲಾಗಿದೆ . ಸಾರ್ವಜನಿಕರು ನೇರವಾಗಿ ನಮ್ಮನ್ನು ಸಂಪರ್ಕಿಸಿ ಸಮಸ್ಯೆ ಹೇಳಿಕೊಳ್ಳಬಹುದು. ನಮ್ಮನ್ನು ಸಂಪರ್ಕ ಮಾಡಲು ಯಾವುದೇ ಮುಖಂಡರ ಅವಶ್ಯಕತೆ ಇಲ್ಲ. ನೇರವಾಗಿ ತಮ್ಮ […]
ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ
ಕೋಲಾರ:ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ, ಮಾನ್ಯ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು ನೇತೃತ್ವದಲ್ಲಿ, ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಡಿ ವೈ ಎಸ್ ಪಿ. ವಿ ಎಲ್ ರಮೇಶ್, ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಂಜಪ್ಪ, ಮತ್ತು ಗಲ್ ಪೇಟೆ ವೃತ್ತ ನಿರೀಕ್ಷಕರಾದ ಹರೀಶ್ ರವರು ಮಾತನಾಡಿ ಅಪರಾಧ […]