ಸರ್ಕಾರದ ರೈತಮಿತ್ರ ಯೋಜನೆಯಡಿ ಕಡಿಮೆ ಹಣದಲ್ಲಿ ಜಮೀನಿನ ಪಂಪ್ ಸೆಟ್ ಗಳಿಗೆ ಟಿ.ಸಿ. ಮಂಜೂರು ಮಾಡಿಸುವುದಾಗಿ ನಂಬಿಸಿ ಕಡೂರು ತಾಲ್ಲೂಕಿನಲ್ಲಿ ಬಹಳಷ್ಟು ರೈತರಿಂದ ಅರ್ಜಿ, ದಾಖಲಾತಿಗಳು ಮತ್ತು ತಲಾ ರೂ. 3-4 ಸಾವಿರ ಹಣ ಪಡೆದು, ನಕಲಿ ಚಲನ್ ನೀಡಿ ಮೋಸ ಮಾಡುತ್ತಿದ್ದ 2 ಜನ ಆರೋಪಿಗಳನ್ನು ಕಡೂರು ಪೊಲೀಸರು ದಸ್ತಗಿರಿ ಮಾಡಿದ್ದು.ಪ್ರಕರಣ ದಾಖಲಾದ 5 ಗಂಟೆಯೊಳಗಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು. ಲ್ಯಾಪ್ ಟಾಪ್, ಪೆನ್ ಡ್ರೈವ್, ಮೊಬೈಲ್ ಫೋನ್ […]
Chikkamangaluru District Police
ರಕ್ಷಣಾ ಕಾರ್ಯಚರಣೆಯನ್ನು ಕೈಗೊಳ್ಳಲು ರಾಜ್ಯ ವಿಪತ್ತು ಸ್ಪಂದನಾ ಪಡೆಯ (SDRF) ತಂಡಗಳನ್ನು ಜಿಲ್ಲೆಯ ಕಳಸ ಮತ್ತು ಬಾಳೆಹೊನ್ನೂರಿನಲ್ಲಿ ಇರಿಸಲಾಗಿರುತ್ತವೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತುರ್ತಾಗಿ ರಕ್ಷಣಾ ಕಾರ್ಯಚರಣೆಯನ್ನು ಕೈಗೊಳ್ಳಲು ರಾಜ್ಯ ವಿಪತ್ತು ಸ್ಪಂದನಾ ಪಡೆಯ (SDRF) ತಂಡಗಳನ್ನು ಜಿಲ್ಲೆಯ ಕಳಸ ಮತ್ತು ಬಾಳೆಹೊನ್ನೂರಿನಲ್ಲಿ ಇರಿಸಲಾಗಿರುತ್ತವೆ. ಸದರಿ ತಂಡಗಳು ಯಾವುದೇ ಪ್ರಕೃತಿ ವಿಪತ್ತಿನ ಸಮಯದಲ್ಲಿ ಜಿಲ್ಲೆಯಾದ್ಯಂತ ತುರ್ತಾಗಿ ರಕ್ಷಣಾ ಕಾರ್ಯಚರಣೆಯನ್ನು ಕೈಗೊಳ್ಳಲು ಸನ್ನದ್ಧರಾಗಿರುತ್ತವೆ.ದಿನಾಂಕ 31/07/2021 ರಂದು ಜಿಲ್ಲೆಯ ಮೂಡಿಗೆರೆ ತಾಲ್ಲೂಕ್ ಚೆನ್ನಡ್ಲು, ಬೂದಿಗುಂಡಿ, ಹಿರೇಬೈಲು ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ SDRF ಮತ್ತು PSI ಕಳಸ ಪೊಲೀಸ್ ಠಾಣೆ ರವರ […]
ಇಬ್ಬರು ಬೈಕ್ ಕಳ್ಳರ ಬಂಧನ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ
ಲಿಂಗದಹಳ್ಳಿ ಪೊಲೀಸರು ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಗಳಾದ 1. ಪ್ರಮೊದ್ ವಾಸ ಸಿರಿಯೂರು 2. ಕಿರಣ ವಾಸ ರಾಗಿಗುಡ್ಡ ಶಿವಮೊಗ್ಗ ಜಿಲ್ಲೆ ಇವರುಗಳನ್ನು ಬಂಧಿಸಿ ಸದರಿಯವರುಗಳಿಂದ 7 ಬೈಕ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.ಸದರಿ ಆರೋಪಿತರುಗಳು ಬಜಾಜ್ ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿರುವುದಾಗಿ ಸೀಜ್ ಆದ ಬೈಕ್ ಗಳೆಂದು ಹಾಗೂ ಎರಡು ತಿಂಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಜನರಿಗೆ ನಂಬಿಸಿ ಮೋಸ ಮಾಡಿದ್ದು ಒಟ್ಟು 7 […]
ಕೊಡಗು ಜಿಲ್ಲಾ ಪೊಲೀಸರಿಗೆ ಅಭಿನಂದನೆಗಳು
ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ಇಂದು ನಡೆದ 44ನೇ ತಂಡದ ಆರಕ್ಷಕ ಉಪ ನಿರೀಕ್ಷಕರು (ಸಿವಿಲ್ ಮತ್ತು ಕೆಎಸ್ಐಎಸ್ಎಫ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ತರಬೇತಿ ಅವಧಿಯಲ್ಲಿ ನೀಡುವ ಸರ್ವೋತ್ತಮ ಪ್ರಶಿಕ್ಷಣಾರ್ಥಿ ಪ್ರಶಸ್ತಿಯನ್ನು ಕೊಡಗು ಮೂಲದ ಚಿಂತನ್ ಕೆ ಆರ್ (ಪ್ರೊಬೆಷನರಿ ಪಿಎಸ್ಐ) ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ ಟ್ರೋಫಿ, ಗೃಹಮಂತ್ರಿಗಳ ಖಡ್ಗ, ಡಿಜಿ ಐಜಿಪಿ ರವರ ಬೇಟನ್, ಮತ್ತು ನಿವೃತ್ತ ಡಿಜಿಪಿ ಗರುಡಾಚಾರ್ ಅವರ 10 ಸಾವಿರ ನಗದು ಬಹುಮಾನ […]