ಮೈಸೂರು ಜಿಲ್ಲಾ ಪೊಲೀಸರೊಂದಿಗೆ ಸಭೆ ನಡೆಸಿದ ಸಚಿವರು ಡಾ.ಜಿ.ಪರಮೇಶ್ವರ್

ಮಾನ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಜಿ ರವರು ಇಂದು ಇಂದು ಮೈಸೂರಿನಲ್ಲಿ ದಕ್ಷಿಣ ವಲಯ ಪೊಲೀಸ್ ಅಧಿಕಾರಿಗಳ ಮತ್ತು ಮೈಸೂರು ಆಯುಕ್ತಾಲಯದ ಇಲಾಖಾ ಮಟ್ಟದ ಸಭೆಯನ್ನು‌ ನಡೆಸಿ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ಗಳನ್ನು ಅಳವಡಿಸಿಕೊಳ್ಳಲು ಮತ್ತು ಇಲಾಖೆಯು ಜನಸ್ನೇಹಿಯನ್ನಾಗಿಸಲು ಮೈಸೂರು ನಗರ & ದಕ್ಷಿಣ ವಲಯವು ಮಾದಕ ವಸ್ತು ಮುಕ್ತ, ಪ್ರಕರಣಗಳ ತ್ವರಿತ ವಿಲೇವಾರಿ, ಹಾಗೂ ಉತ್ತಮ‌ ಸಂಚಾರ ವ್ಯವಸ್ಥೆಯ ಜಾಗೃತಿ ಮೂಡಿಸಲು ಅನುಸರಿಸಬೇಕಾದ ಕ್ರಮಗಳ ಕುರಿತು ಸೂಚನೆ ನೀಡಿದರು. […]

ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಸಿಬ್ಬಂದಿಗಳಿಗೆ ತರಬೇತಿ

ಮಾನ್ಯ ದಕ್ಷಿಣ ವಲಯ ಐಜಿಪಿರವರಾದ ಶ್ರೀ. ಪ್ರವೀಣ್ ಮಧುಕರ್ ಪವಾರ್ ಐಪಿಎಸ್ ರವರಿಂದು‌ ಜಿಲ್ಲಾ ಸಿಇಎನ್ ( Cyber Economic And Narcotic Crime police station ) ಪೊಲೀಸ್ ಠಾಣೆಯ ಪರಿವೀಕ್ಷಣೆ ನಡೆಸಿ , ಅಧಿಕಾರಿ ಸಿಬ್ಬಂದಿಗಳ ಕುಂದುಕೊರತೆ ಆಲಿಸಿದರು. ಇದೇ ವೇಳೆ ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಜಾಸ್ತಿ ಉಂಟಾಗುತ್ತಿದ್ದು ಅಮಾಯಕರು ನಾನಾ ವಿಧದಲ್ಲಿ ವಂಚನೆಗೆ ಒಳಗಾಗುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅನಿವಾರ್ಯ ಎಂದು […]

ಮೈಸೂರು ಜಿಲ್ಲಾ ಪೊಲೀಸರಿಂದ ಅಧಿಕಾರಿಗಳಿಗೆ ಸಭೆ ನಡೆಸಲಾಯಿತು

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ‌.ಸೀಮಾ ಲಾಟ್ಕರ್ ಐಪಿಎಸ್ ರವರು Dysp, CPI, & PSI ವೃಂದದ ಅಧಿಕಾರಿಗಳ ಸಭೆ ನಡೆಸಿ ಪ್ರಕರಣಗಳ ವಿಲೇವಾರಿ ಕ್ರಮದ ಬಗ್ಗೆ , ಠಾಣೆಗಳು ಸಮುದಾಯ ಭಾಗಿತ್ವವನ್ನು ಒಳಗೊಂಡ ಜನಸ್ನೇಹಿ ಪೊಲೀಸ್ ಆಗಿರಬೇಕೆಂದು ಹಾಗೂ ಸಂಚಾರ ನಿಯಂತ್ರಣ, ಅಕ್ರಮ ಚಟುವಟಿಕೆಗಳ ಮೇಲೆ ಸೂಕ್ತ ಕ್ರಮ ಕೈಗೊಂಡು Area Domination ಕಾರ್ಯಾಚರಣೆ ನಡೆಸಲು ಕಟ್ಟುನಿಟ್ಟಾಗಿ ಸೂಚಿಸಿದರು. ಇದಲ್ಲದೆ ಮಹಿಳೆ ಮತ್ತು ಮಕ್ಕಳ ರಕ್ಷಣೆ ಹಾಗೂ ಅವರುಗಳ ಮೇಲಿನ […]

ಅಂತರ್ ರಾಜ್ಯ ಗಡಿ ಜಿಲ್ಲೆಗಳ ಅಪರಾಧ ಸಭೆ

ಮೈಸೂರು : ಕರ್ನಾಟಕ ರಾಜ್ಯ ಪೊಲೀಸ್‌ ವತಿಯಿಂದ ತಮಿಳುನಾಡು & ಕೇರಳ ಗಡಿಜಿಲ್ಲೆಗಳ “ಅಂತರ್‌ ರಾಜ್ಯ ಗಡಿಜಿಲ್ಲೆಗಳ ಅಪರಾಧ ಸಭೆ”ಯನ್ನು ನಾಗರಹೊಳೆ ಅರಣ್ಯ ಪ್ರದೇಶ, ಹೆಚ್‌.ಡಿ. ಕೋಟೆ, ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರವ 2023-ಕರ್ನಾಟಕ ವಿಧಾನ ಸಭೆ ಚುನಾವಣೆ ಸಂಬಂಧ ಶ್ರೀ ಪ್ರವೀಣ್‌ ಮಧುಕರ್‌ ಪವಾರ್‌, ಐಪಿಎಸ್‌, ಐಜಿಪಿ ದಕ್ಷಿಣ ವಲಯ, ಮೈಸೂರು ರವರ ಅಧ್ಯಕ್ಷತೆಯಲ್ಲಿ ನಡೆಸಲಾಗಿರುತ್ತದೆ. ಸಭೆಯಲ್ಲಿ ಶ್ರೀ ಸುಧಾಕರ್‌, ಐಪಿಎಸ್‌-ಐಜಪಿ ಪಶ್ಚಿಮ ವಲಯ ಟಿಎನ್‌, ಶ್ರೀ ನೀರಜ್‌ […]

ಮೈಸೂರು ಜಿಲ್ಲಾ ಪೊಲೀಸರ ವತಿಯಿಂದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು

ಜಿಲ್ಲಾ ಅಭಿಯೋಜನಾ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಇಂದು ಕಲಂ 293 CRPC ಅಡಿಯಲ್ಲಿ ನೀಡಲಾದ ತಜ್ಞ ವರದಿಗಳನ್ನು ನ್ಯಾಯಾಲಯಕ್ಕೆ ಹಾಜರ್ಪಡಿಸಿ ಸಾಕ್ಷ್ಯ ನೀಡುವಾಗ ಮತ್ತು ಕೋರ್ಟ್ ನಲ್ಲಿ ವಿಡಿಯೋ ಸಂವಾದ ನಡೆಸುವಾಗ ಅನುಸರಿಸಬೇಕಾದ ನಿಯಮಗಳ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ನಡೆಸಲಾಯಿತು. ಗೌರವಾನ್ವಿತ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಆದ ಶ್ರೀ.ರಘುನಾಥ್ ಎಂ.ಎಲ್ ರವರು, ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ […]

ಮೈಸೂರು ಜಿಲ್ಲಾ ಪೊಲೀಸರಿಂದ ರಸ್ತೆ ಸುರಕ್ಷತಾ ಕಾರ್ಯಕ್ರಮ

ಇಲವಾಲ ಪೊಲೀಸ್ ಠಾಣೆಯಲ್ಲಿಂದು ರಸ್ತೆ ಸುರಕ್ಷತಾ ಕಾರ್ಯಕ್ರಮಕ್ಕೆ ಶಾಸಕರಾದ ಶ್ರೀ.ಜಿ.ಟಿ. ದೇವೇಗೌಡರವರು ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್.ಆರ್ ಐಪಿಎಸ್ ರವರು ಸಹ ಹಾಜರಿದ್ದು ಸಾರ್ವಜನಿಕರ ಸುರಕ್ಷತೆಗಾಗಿ ಸಂಚಾರಿ ನಿಯಮಗಳಿದ್ದು ಕಡ್ಡಾಯವಾಗಿ ಪಾಲಿಸುವುದರಿಂದ ಅಪಘಾತಗಳನ್ನು ನಿಯಂತ್ರಿಸಿ ಮತ್ತು ಅಪಘಾತ ಸಮಯದಲ್ಲಿ ಜೀವವನ್ನು ಉಳಿಸಬಹುದೆಂದು ತಿಳಿಸಿದರು.

ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

ಜಿಲ್ಲಾ ಪೊಲೀಸ್ ಕಛೇರಿಯಲ್ಲಿಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು‌. ಖ್ಯಾತ ರಂಗಭೂಮಿ ಕಲಾವಿದರಾದ ಶ್ರೀಮತಿ.ಸರೋಜ ಹೆಗಡೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು‌. ಮುಖ್ಯ ಅತಿಥಿಗಳಾಗಿ ಡಾ.ಅನನ್ಯ ಚೇತನ್ ರವರು , ಮಣಿಪಾಲ್ ಆಸ್ಪತ್ರೆ ಸ್ತ್ರೀ & ಪ್ರಸೂತಿ ತಜ್ಞೆ ಡಾ. ಮಧುರಾ ಪಾಟಕ್ ರವರು ಭಾಗವಹಿಸಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಚೇತನ್‌.ಆರ್.ಐಪಿಎಸ್ ರವರು, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಹಾಗೂ ಜಿಲ್ಲೆಯ ಮಹಿಳಾ ಅಧಿಕಾರಿ […]

ಮೈಸೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಕವಲಂದೆ ಪೊಲೀಸರ ಕಾರ್ಯಾಚರಣೆ 12 ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳ ಬಂಧನ ಸುಮಾರು ಐದು ಲಕ್ಷ ರೂ ಮೌಲ್ಯದ ವಿವಿಧ ಬೈಕ್ ಮತ್ತು ಚಿನ್ನ ವಶ. ಹಾಗೂ ಕೋವಿಡ್ 19 ನಿಯಮಗಳನ್ನು ಮೀರಿ ಬೈಕ್ ರೇಸಿಂಗ್ ವ಼ೀಲಿಂಗ್ ಮಾಡುತ್ತಿದ್ದವರ ಮೇಲೆ ನಂಜನಗೂಡು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದರ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು . ಡಿಎಸ್ಪಿ ನಂಜನಗೂಡು ಶ್ರೀ.ಗೋವಿಂದರಾಜು ರವರು, ಸಿಪಿಐ ನಂಜನಗೂಡು […]

ಮೈಸೂರು ಜಿಲ್ಲಾ ಪೊಲೀಸರಿಂದ ನಂಜನಗೂಡು ವಿವಿಧ ಸ್ಥಳಗಳಲ್ಲಿ ಭೇಟಿ ನೀಡಿ ಪರಿಶೀಲನೆ

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರಿಂದು ನಂಜನಗೂಡು ಪಟ್ಟಣದ ವಿವಿಧೆಡೆಗಳಲ್ಲಿ ಕಡೆ ಭೇಟಿ ‌ನೀಡಿ ಪರಿಶೀಲಿಸಿದರು.ಇದೇ ವೇಳೆ ಪಟ್ಟಣದ ನಂಜನಗೂಡು ದೇವಸ್ಥಾನ ಬಳಿ ಪರಿಶೀಲಿಸಿದರು.ಇದೇ ವೇಳೆ ಸಂಚಾರಿ‌ ನಿಯಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಸಂಚಾರಿ ದೀಪಗಳ ಅಳವಡಿಕೆಗೆ ಸಂಬಂಧಿಸಿದಂತೆ ‌ಡಿಎಸ್ಪಿ ನಂಜನಗೂಡು ಮತ್ತು ಸಿಪಿಐ ನಂಜನಗೂಡು ವೃತ್ತ ರವರಿಗೆ ಸೂಚನೆಗಳನ್ನು ನೀಡಿದರು.

ಕೋವಿಡ್-19 ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಮೈಸೂರು ಪೊಲೀಸರಿಗೆ ಸಹಾಯ ಮಾಡಲು ‘ಮೈಕಾಪ್’

ಒಮಿಕ್ರಾನ್ ಬೆದರಿಕೆಯ ನಡುವೆ, ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಉದ್ದೇಶಿಸಿರುವ ನಿಯಮಗಳನ್ನು ಅನುಸರಿಸಲು ಸಾರ್ವಜನಿಕರ ಮನವೊಲಿಸಲು ಪೊಲೀಸರೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸ್ವಯಂಸೇವಕರನ್ನು ನಿಯೋಜಿಸಲು ಮೈಸೂರು ನಗರ ಪೊಲೀಸರು ನಿರ್ಧರಿಸಿದ್ದಾರೆ.‘ಮೈಕಾಪ್’ ಅಥವಾ ‘ಮೈಸೂರು ಕೋವಿಡ್-19 ಪೋಲೀಸಿಂಗ್’, ಕೋವಿಡ್-19 ಸೂಕ್ತ ನಡವಳಿಕೆಯನ್ನು ಜಾರಿಗೊಳಿಸಲು ಸಹಾಯ ಮಾಡಲು ಪೊಲೀಸರೊಂದಿಗೆ ಸಾರ್ವಜನಿಕರು ಕೈಜೋಡಿಸುವ ಪರಿಕಲ್ಪನೆಯನ್ನು ಸೋಮವಾರ ಇಲ್ಲಿ ಪ್ರಾರಂಭಿಸಲಾಯಿತು.‘MyCoP’ ಅನ್ನು ಪ್ರಾರಂಭಿಸಿದ ನಂತರ ಅದರ ವಿವರಗಳನ್ನು ನೀಡಿದ ಪೊಲೀಸ್ ಆಯುಕ್ತ ಚಂದ್ರಗುಪ್ತ ಸೋಮವಾರ ಇಲ್ಲಿ […]

Get News on Whatsapp

by send "Subscribe" to 7200024452
Close Bitnami banner
Bitnami