ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಂ ಲಕ್ಷ್ಮೀ ಪ್ರಸಾದ್ ಐ.ಪಿ.ಎಸ್ ರವರ ನೇತೃತ್ವದಲ್ಲಿ ದಿನಾಂಕ 15.03.2021 ಮತ್ತು 16.03.2021 ರಂದು ಪೊಲೀಸ್ ಕವಾಯತು ಮೈದಾನ ಮಂಗಳೂರು ಇಲ್ಲಿ ವಿಜೃಂಭನೆಯಿಂದ ನಡೆಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ಡಾ| ರಾಜೇಂದ್ರ ಕೆ ವಿ ಐ.ಎ.ಎಸ್ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಶ್ಚಿಮ ವಲಯ ಪೊಲೀಸ್ […]