ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ನ್ಯಾಯಾಂಗ ಇಲಾಖೆ ದಾವಣಗೆರೆ ಜಿಲ್ಲೆ & ದಾವಣಗೆರೆ ಜಿಲ್ಲಾ ಪೊಲೀಸ್ ಸಹಕಾರದೊಂದಿಗೆ ಆಯೋಜಿಸಿದ್ದ ಕಲಂ 293 CRPC ಬಗ್ಗೆ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದರು. ಶ್ರೀ ಜೆ.ವಿ.ವಿಜಯಾನಂದ, ಗೌರವಾನ್ವಿತ ನ್ಯಾಯಾಧೀಶರು, 1ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ, ದಾವಣಗೆರೆ ರವರು ಹಾಗೂ ಕೆ.ನಾಗರಾಜ್ ಆಚಾರ್, ನಿವೃತ್ತ ಸರ್ಕಾರಿ ಅಭಿಯೋಜಕರು ದಾವಣಗೆರೆ ರವರು […]
Eastern Range
ದಾವಣಗೆರೆ ನಗರದಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ
(ದಿನಾಂಕ: 22-03-2022 ರಂದು) ಬೆಳಗ್ಗೆ 8-00 ದಾವಣಗೆರೆ ನಗರದಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 09 ನೇ ತಂಡದ 11 ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಗೆ ಸೇರಿದ 53 ನಾಗರೀಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ *ನಿರ್ಗಮನ ಪಥ ಸಂಚಲನ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಕೆ.ತ್ಯಾಗರಾಜನ್ ಐಪಿಎಸ್ , ಮಾನ್ಯ ಪ್ರಭಾರ ಐಜಿಪಿ, ಪೂರ್ವ ವಲಯ ದಾವಣಗೆರೆ ರವರು ಆಗಮಿಸಿ ಗೌರವ ವಂದನೆ ಸ್ವೀಕಾರ ಮಾಡಿ, […]
ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಪ್ರಶಸ್ತಿ
ದಿನಾಂಕ:08.02.2022 ರಿಂದ ದಿ.10.02.2022 ರವರೆಗೆ ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ದಾವಣಗೆರೆ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಪರವಾಗಿ ಭಾಗವಹಿಸಿ ಕಬ್ಬಡಿಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುವ ಶ್ರೀ. ರಮೇಶ್.ಡಿ.ಜಿ, ಎಹೆಚ್ ಸಿ, ರಂಗಸ್ವಾಮಿ.ಎಸ್ ಎಪಿಸಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಚಿತ್ರದುರ್ಗ ಮತ್ತು ಮಹಮದ್ ಮುಸ್ತಾಫ್, ಸಿಪಿಸಿ ರಾಂಪುರ ಪೊಲೀಸ್ ಠಾಣೆಯ ಕ್ರೀಡಾಪಟುಗಳಿಗೆ ಹಾಗೂ ಉಸ್ತುವಾರಿ ಅಧಿಕಾರಿಯಾಗಿ ಕ್ರಿಡಾಪಟುಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಗೆಲುವಿಗೆ ಕಾರಣರಾದ […]
ಚಿತ್ರದುರ್ಗ ಜಿಲ್ಲಾ ಪೊಲೀಸರಿಂದ ರೌಡಿ ಶೀಟರ್ ಗಳ ಪರೇಡ್
ಇಂದು ಚಿತ್ರದುರ್ಗ ಉಪವಿಭಾಗದ ರೌಡಿ ಶೀಟರ್ ಗಳ ಪೇರೆಡ್ ನ್ನು ಚಿತ್ರದುರ್ಗ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ. ಪರಶುರಾಮ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪೇರೆಡ್ ನಲ್ಲಿ ಹಾಜರಾದ ರೌಡಿ ಆಸಾಮಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಂತೆ ಎಚ್ಚರಿಕೆ ಯನ್ನು ನೀಡಿದರು. ಹಾಗೇನಾದರು ಒಂದು ವೇಳೆ ನೀವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆ ಮತ್ತು ಗಡಿಪಾರು ಮಾಡಲು […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜ ವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಭಾರತ ಸೇವಾದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಜಿಲ್ಲಾ ಮೀಸಲು ಸಶಸ್ತ್ರ ಪಡೆಯ ಕವಾಯತು ಮೈದಾನದಲ್ಲಿ ದಾವಣಗೆರೆಯ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ವಲಯ ಸಂಘಟಕ ಎಂ. ಅಣ್ಣಯ್ಯರವರು ಶಿಬಿರಾರ್ಥಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಇತಿಹಾಸ ಹಾಗೂ ಧ್ವಜ ಸಂಹಿತೆಯ ಬಗ್ಗೆ, ಧ್ವಜ ಸಂರಕ್ಷಣೆಯ ನಿಯಮಗಳ […]
ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಸೈಬರ್ ಕ್ರೈಮ್ ಜಾಗೃತಿ ಕಾರ್ಯಕ್ರಮ
ಛಾಯಗ್ರಾಹಕರೇ ಹುಷಾರ್..! ಹೊಸತರಹದ ಸ್ಕ್ಯಾಮ್ ಶುರುವಾಗಿದೆ ನೀವು ಇರುವ ಊರಿನವರೆ ನಾವು ನಮ್ಮ ಮನೆಯಲ್ಲಿ ಒಂದು ಫಂಕ್ಷನ್ ಇದೇ ನಾನು ಇಂಡಿಯನ್ ಆರ್ಮಿ ನಲ್ಲಿ ಕೆಲಸ ಮಾಡುತ್ತಿರುವುದು ಪ್ರೋಗ್ರಾಂ ಬುಕ್ಕ್ ಮಾಡ್ಕೊಳಿ ಆರ್ಮಿ ಅಕೌಂಟ್ ಇಂದ ಅಡ್ವಾನ್ಸ್ ಹಣ ಕಳುಹಿಸುತ್ತೇನೆ ಎಂದು ಹೇಳಿ ಆರ್ಮಿ ಅಕೌಂಟ್ ಇಂದ ಹಣ ಕಳಿಸುವುದು ಸ್ವಲ್ಪ ಪ್ರೋಸಿಜರ್ ಇದೇ ನಿಮ್ಮ ಫೋನ್ ಪೇ ಆಪ್ ಅನ್ನು ಒಪನ್ ಮಾಡಿ ಎಂದು ಹೇಳಿ ಅಮೌಂಟ್ ಅನ್ನು […]
ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಆಟೋ ಚಾಲಕರಿಗೆ ಸಭೆ ನಡೆಸಲಾಯಿತು
ದಿನಾಂಕಃ-20-01-2022 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಡಿಎಆರ್ ಸಭಾಂಗಣದಲ್ಲಿ ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ಆಟೋ ಚಾಲಕರುಗಳ ಸಭೆಯನ್ನು ನಡೆಸಿ, ಸಭೆಯಲ್ಲಿ ಚಾಲಕರಿಗೆ ಸಂಚಾರ ನಿಯಮಗಳ ಕುರಿತಂತೆ ತಿಳುವಳಿಕೆ ನೀಡಿ ಅವರುಗಳ ಕುಂದುಕೊರತೆಯನ್ನು ಆಲಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಶಿವಮೊಗ್ಗ ನಗರದ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ರಸ್ತೆ ಕಾನೂನು ಅರಿವು ಜಾಗೃತಿ ಕಾರ್ಯಕ್ರಮ
ದಿನಾಂಕ 19-01-2022 ರಂದು ಎಎಸ್. ಪಿ ಸಾಗರ ರವರು ಸಾಗರ ಟೌನ್ ವ್ಯಾಪ್ತಿಯಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ನಿಯಮಗಳು ಹಾಗೂ ಅವುಗಳನ್ನು ಕಡ್ಡಾಯವಾಗಿ ಪಾಲಿಸುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ. ರಸ್ತೆ ನಿಯಂತ್ರಣ ನಿಯಮಗಳು 1. ಎಡ ಭಾಗದಲ್ಲಿ ಚಲಿಸಿ :-ಮೋಟಾರು ವಾಹನ ಚಾಲಕನು ಆದಷ್ಟು ರಸ್ತೆ ಎಡಭಾಗದ ಸಮೀಪವಾಗಿ ಚಲಿಸಬೇಕು ಮತ್ತು ತಾನು ಸಾಗುತ್ತಿರುವ ದಿಕ್ಕಿನಲ್ಲೇ ಹೋಗುತ್ತಿರುವ ವಾಹನಗಳಿಗೆ ತನ್ನ ಬಲಭಾಗದಿಂದ ಹೋಗಲು ಅವಕಾಶ ಕೊಡಬೇಕು. 2. ಎಡ ಮತ್ತು ಬಲ […]
ರೈತರಿಂದ ದಾವಣಗೆರೆ ಜಿಲ್ಲಾ ಪೋಲಿಸ ರವರಿಗೆ ಅಭಿನಂದನೆ ಕಾರ್ಯಕ್ರಮ
ರೈತರ ಹಾಗೂ ವರ್ತಕರಿಂದ ಮೆಕ್ಕೆಜೋಳ ಖರೀದಿಸಿ ಹಣ ನೀಡದೆ ವಂಚನೆ ಮಾಡಿದ್ದವರಿಂದ ಹಣ ವಶಪಡಿಸಿಕೊಂಡು ರೈತರಿಗೆ ವಾಪಸ್ ಮರಳಿಸಿದ್ದರಿಂದ ರೈತರು ದಿನಾಂಕ-13-01-2022 ರಂದು ಅಭಿನಂದನಾ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಛೇರಿಯ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಮಾನ್ಯ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರ ರವರು, ಮಾನ್ಯ ಶಾಸಕರುಗಳಾದ ಶ್ರೀ ಎಸ್.ಎ. ರವೀಂದ್ರನಾಥ್, ಶ್ರೀ ಪ್ರೋ. ಲಿಂಗಣ್ಣ ರವರು, ಪೂಜ್ಯ ಮೇಯರ್ ಶ್ರೀ ವೀರೇಶ್ […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ಗುತ್ತಿಗೆ ಸಹಾಯಕ ಸರ್ಕಾರಿ ಕಾರ್ಯಕ್ರಮ
ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ಗುತ್ತಿಗೆ ಸಹಾಯಕ ಸರ್ಕಾರಿ ಅಭಿಯೋಜಕರುಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಾಗಾರವನ್ನು ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ , ಗೌರವಾನ್ವಿತ ಜಿಲ್ಲಾ ನ್ಯಾಯಾಧೀಶರು ಮತ್ತು ಸತ್ರ ನ್ಯಾಯಾಲಯ , ದಾವಣಗೆರೆ ರವರು ಉದ್ಘಾಟಿಸಿದರು. ಶ್ರೀಮತಿ ಕೆ.ಜಿ ಕಲ್ಪನಾ , ಕಾನೂನು […]