ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ವಯೋನಿವೃತ್ತಿ ಹೊಂದಿದ ಪೊಲೀಸರಿಗೆ ಕಾರ್ಯಕ್ರಮ

ದಿನಾಂಕ:30/09/2022 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಘಟಕದಿಂದ ವಯೋನಿವೃತ್ತಿ ಹೊಂದಿದ ಶ್ರೀ ಕೃಷ್ಣಪ್ಪ ವಿ, ಎಎಸ್ಐ, ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀ ಗೋಪಾಲಪ್ಪ, ಎಎಸ್ಐ, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಓಓಡಿ ಐಜಿಪಿ ಕೇಂದ್ರವಲಯ ಕಚೇರಿ, ಬೆಂಗಳೂರು ರವರ ಬೀಳ್ಕೊಡುಗೆ ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದು, ಅವರ ನಿವೃತ್ತಿ ಜೀವನವು ಸುಖಕರವಾಗಿರಲಿ ಹಾಗೂ ಅವರ ಆರೋಗ್ಯವು ಚೆನ್ನಾಗಿರಲಿ ಎಂದು ಹಾರೈಸುತ್ತೇನೆ.

ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಪ್ರಶಸ್ತಿ

ದಿನಾಂಕ:08.02.2022 ರಿಂದ ದಿ.10.02.2022 ರವರೆಗೆ ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ದಾವಣಗೆರೆ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಪರವಾಗಿ ಭಾಗವಹಿಸಿ ಕಬ್ಬಡಿಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುವ ಶ್ರೀ. ರಮೇಶ್.ಡಿ.ಜಿ, ಎಹೆಚ್ ಸಿ, ರಂಗಸ್ವಾಮಿ.ಎಸ್ ಎಪಿಸಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಚಿತ್ರದುರ್ಗ ಮತ್ತು ಮಹಮದ್ ಮುಸ್ತಾಫ್, ಸಿಪಿಸಿ ರಾಂಪುರ ಪೊಲೀಸ್ ಠಾಣೆಯ ಕ್ರೀಡಾಪಟುಗಳಿಗೆ ಹಾಗೂ ಉಸ್ತುವಾರಿ ಅಧಿಕಾರಿಯಾಗಿ ಕ್ರಿಡಾಪಟುಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಗೆಲುವಿಗೆ ಕಾರಣರಾದ […]

ಚಿತ್ರದುರ್ಗ ಜಿಲ್ಲಾ ಪೊಲೀಸರಿಂದ ರೌಡಿ ಶೀಟರ್ ಗಳ ಪರೇಡ್

ಇಂದು ಚಿತ್ರದುರ್ಗ ಉಪವಿಭಾಗದ ರೌಡಿ ಶೀಟರ್ ಗಳ ಪೇರೆಡ್ ನ್ನು ಚಿತ್ರದುರ್ಗ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ. ಪರಶುರಾಮ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪೇರೆಡ್ ನಲ್ಲಿ ಹಾಜರಾದ ರೌಡಿ ಆಸಾಮಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಂತೆ ಎಚ್ಚರಿಕೆ ಯನ್ನು ನೀಡಿದರು. ಹಾಗೇನಾದರು ಒಂದು ವೇಳೆ ನೀವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆ ಮತ್ತು ಗಡಿಪಾರು ಮಾಡಲು […]

ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿಕ್ಷಕರ ದಿನಾಚರಣೆ 2021

ದಿನಾಂಕ:05.09.2021 ರಂದು ಸರ್ವಪಲ್ಲಿ ರಾಧಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕುಮಾರಿ. ನಂದಿನಿದೇವಿ, ಐ.ಎ.ಎಸ್ ರವರು ಉದ್ಘಾಟನೆ ಮಾಡಿರುತ್ತಾರೆ, ಮಾನ್ಯ ಪೊಲೀಸ್ ಅಧೀಕ್ಷಕರಾದ ರಾಧಿಕಾ.ಜಿ ಐ.ಪಿ.ಎಸ್ ರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿರುತ್ತಾರೆ. ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಣಾಧಿಕಾರಿಗಳು, […]

ಚಿತ್ರದುರ್ಗ ಪೊಲೀಸ್ ವತಿಯಿಂದ ತಂತ್ರಜ್ಞಾನ ಅಳವಡಿಸಿ ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಂಡಿರುತ್ತಾರೆ

ಚಿತ್ರದುರ್ಗ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ತಂತ್ರಜ್ಞಾನ ಅಳವಡಿಸಿ ಸ್ಮಾರ್ಟ್ ಪೋನ್ ತರಹದ ಉಪಕರಣವನ್ನು ಬಳಸಿ Social Distance & Mask violation ಪ್ರಕರಣಗಳನ್ನು ದಾಖಲಿಸಲು ಕ್ರಮ ಕೈಗೊಂಡಿರುತ್ತದೆ. ಚಿತ್ರದುರ್ಗ ನಗರದಲ್ಲಿರುವ HDFC Bank ವತಿಯಿಂದ ಸದರಿ ಉಪಕರಣಗಳನ್ನು ತಯಾರಿಸುವ Ezetap Company ಯವರಿಂದ 75 ಉಪಕರಣಗಳನ್ನು ಖರೀದಿಸಿ ಚಿತ್ರದುರ್ಗ ಜಿಲ್ಲಾ ಪೊಲೀಸ್ಗೆ ಉಚಿತವಾಗಿ ನೀಡಿರುತ್ತಾರೆ. ಸದರಿ ಉಪಕರಣಗಳನ್ನು ಜಿಲ್ಲೆಯ ವೃತ್ತ/ಉಪಾಧೀಕ್ಷಕರ ಕಛೇರಿಗಳಿಗೆ ಮತ್ತು ಎಲ್ಲಾ ಪೊಲೀಸ್ ಠಾಣೆಗಳಿಗೆ […]

ಡಯಲ್-112 ಗೆ ಕರೆ ಮಾಡಿ ಪ್ರಯೋಜನ ಪಡೆದುಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮ

ದಿನಾಂಕ 09.04.2021ರಂದು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಸೇಂಟ್ ಜೋಸೆಫ್ ಶಾಲಾ ವಿದ್ಯಾರ್ಥಿಗಳಿಗೆ ಹೆಲ್ಮೆಟ್ ಬಳಕೆಯ ಬಗ್ಗೆ ಆಗುವ ಪ್ರಯೋಜನಗಳು, 18 ವರ್ಷದೊಳಗಿನವರು ವಾಹನ ಚಾಲನೆ ಮಾಡದಿರುವ ಬಗ್ಗೆ ಮತ್ತು ಯಾವುದೇ ತುರ್ತು ಸಂದರ್ಭಗಳಲ್ಲಿ ಡಯಲ್-112 ಗೆ ಕರೆ ಮಾಡಿ ಪ್ರಯೋಜನ ಪಡೆದುಕೊಳ್ಳುವ ಕುರಿತು ಹಾಗೂ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಕೊವೀಡ್-19 ಹೆಚ್ಚಾಗುತ್ತಿರುವುದರಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮತ್ತು ಕೊವೀಡ್ ಲಸಿಕೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು […]

ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಭೆ

ದಿನಾಂಕ 29.03.2021 ರಂದು ನಾಯಕನಹಟ್ಟಿ ಯಲ್ಲಿ ನಡೆಯುವ ತಿಪ್ಪೇರುದ್ರ ಸ್ವಾಮಿ ದೇವಸ್ಥಾನದ ಜಾತ್ರೆಯ ಸಲುವಾಗಿ ದಿನಾಂಕ:12.03.2021 ರಂದು ಒಳಮಠ ದೇವಸ್ಥಾನದ ಹಿಂಭಾಗದಲ್ಲಿನ ಸಂಸ್ಕೃತ ಭೋದನ ಭವನದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಮುಂಜಾಗ್ರತ ಸಭೆಯನ್ನು ಹಮ್ಮಿಕೊಂಡಿದ್ದು ಜಾತ್ರೆಯನ್ನು ಸರಳವಾಗಿ ಅಚರಣೆ ಮಾಡುವ ಬಗ್ಗೆ ಹಾಗೂ ಜಾತ್ರೆಯ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸದರಿ ಸಭೆಯಲ್ಲಿ ಚಳ್ಳಕೆರೆ & ಹಿರಿಯೂರು ಉಪಾಧೀಕ್ಷಕರುಗಳು ತಹಶೀಲ್ದಾರ ಚಳ್ಳಕೆರೆ, ಪಿಐ ಚಳ್ಳಕೆರೆ ಠಾಣೆ, […]

ಚಿತ್ರದುರ್ಗ ಜಿಲ್ಲಾ ಪೊಲೀಸ್ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿತ್ತು

ದಿನಾಂಕ 10.03.2021 ರಂದು ಪೊಲೀಸ್ ಸಮುದಾಯ ಭವನದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಜಿಲ್ಲೆಯಲ್ಲಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಮಾನ್ಯ ಶ್ರೀಮತಿ ರಾಧಿಕಾ.ಜಿ ಐಪಿಎಸ್., ರವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಸದರಿ ಸಮಾರಂಭದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸಭೆ

Admin

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ದಿನಾಂಕ:05.02.2021 ರಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸಭೆಯನ್ನು ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದರ ಜೊತೆಗೆ ಕಾಯ್ದೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಮಾನ್ಯ ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್.ಮನ್ನಿಕೇರಿ ಐ.ಎ.ಎಸ್., ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಅಕ್ರಮ ಜಾನುವಾರು ಸಾಗಾಟದಲ್ಲಿ ತೊಡಗಿದವರಿಗೆ, ಮೊದಲ ಸಲ ಅಪರಾದಕ್ಕೆ 3 […]

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಪ್ರವಾಸ ಕಾರ್ಯಕ್ರಮ

Admin

ದಿನಾಂಕ 19.01.2021 ರಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಶಿಕಲಾ ವಿ. ಟೆಂಗಳಿ ಅವರು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಇಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿರುತ್ತಾರೆ ಸದರಿ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಮಾನ್ಯ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ನಮ್ಮ ಮುಖ್ಯ ವರದಿಗಾರರು […]

Get News on Whatsapp

by send "Subscribe" to 7200024452
Close Bitnami banner
Bitnami