ದಿನಾಂಕ 15-11-2022 ರಂದು ಶಿರಸಿ ಉಪ ವಿಭಾಗ, ವ್ರತ್ತ ಕಚೇರಿ, ನಗರ ಠಾಣೆಗೆ ಭೇಟಿ ನೀಡಿ ಶಿರಸಿ ಉಪ ವಿಭಾಗದ ಎಲ್ಲ ಏಳು ಪೊಲೀಸ್ ಠಾಣೆಗಳ ಅಧಿಕಾರಿಗಳ ಸಭೆ ನಡೆಸಿ ಆಯಾ ಠಾಣಾ ವ್ಯಾಪ್ತಿಯ ಸಮಗ್ರ ಮಾಹಿತಿ ಪಡೆದು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಲಾಯಿತು. ನಂತರ ” *ಸಿಬ್ಬಂದಿ* *ಸ್ಪಂದನ*” ಹೆಸರಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಶಿರಸಿ ಉಪ ವಿಭಾಗದ 7 ಪೊಲೀಸ ಠಾಣೆಗಳ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಜಿಲ್ಲಾ […]
karwar district police
ಕಾರವಾರ ಜಿಲ್ಲಾ ಪೊಲೀಸ್ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ
ಈ ದಿನ 67 ನೇಯ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಪೊಲೀಸ್ ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರು ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣವನ್ನು ನೆರವೇರಿಸಿದರು. ಆಕರ್ಷಕ ಪಥ ಸಂಚಲನದಲ್ಲಿ ಸಶಸ್ತ್ರ ಮೀಸಲು ಪೊಲೀಸ್, ನಾಗರೀಕ ಪೊಲೀಸ್, ಮಹಿಳಾ ಪೊಲೀಸ್ ಅರಣ್ಯ ಇಲಾಖೆ, ಹಾಗೂ ವಿವಿಧ ಶಾಲಾ ಮಕ್ಕಳ ತಂಡಗಳು ಭಾಗವಹಿಸಿದ್ದವು. ವಿವಿಧ ಇಲಾಖೆಗಳಿಂದ […]
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3 ಲಕ್ಷ ರೂ ಮೌಲ್ಯದ 2 ಟನ್ ದನದ ಮಾಂಸ ಹಾಗೂ ಸಾಗಾಟಕ್ಕೆ ಬಳಸಿದ ಮೂರು ವಾಹನಗಳ ವಶ
ದಿನಾಂಕ 02/10/2022 ರಂದು ಬೆಳಿಗ್ಗೆ ಸಮಯದಲ್ಲಿ ಡಾ || ಸುಮನ ಪೇನ್ನೇಕರ ಮಾನ್ಯ ಪೊಲೀಸ ಅಧೀಕ್ಷಕರು ಕಾರವಾರ ರವರಿಗೆ ಮಾಹಿತಿ ಬಂದ ಮೇರೆಗೆ ಮಾನ್ಯ ಎಸ್.ಪಿ. ಕಾರವಾರ ಹಾಗೂ ಶ್ರೀ ಎಸ್ ಬದರಿನಾಥ ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು , ಕಾರವಾರ ರವರ ಮಾರ್ಗದರ್ಶನದಲ್ಲಿ ಜಿಲ್ಲಾ ವಿಶೇಷ ವಿಭಾಗದ ಶ್ರೀ ಪ್ರೇಮನಗೌಡ ಪಾಟೀಲ್ ಪಿ.ಎಸ್.ಐ. ಶ್ರೀ ಯಲ್ಲಾಲಿಂಗ ಕುನ್ನೂರ, ಪಿ.ಎಸ್.ಐ. ರಾಮನಗರ ಪೊಲೀಸ್ ಠಾಣೆ, ಎಚ್.ಸಿ – ರಾಘವೇಂದ್ರ ಜಿ, […]
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಗೋಕರ್ಣ ಪೊಲೀಸರು.
ಗೋಕರ್ಣ ಪೊಲೀಸ್ ಠಾಣಾ ಗುನ್ನಾ ನಂ 93/2022 ಕಲಂ 8(ಸಿ), 20(ಬಿ) (ii) (A) NDPS ACT 1989 ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗಾಂಜಾ ಸಾಗಾಟ/ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಮಾನ್ಯ ಶ್ರೀಮತಿ ಸುಮನ್ ಡಿ ಪೆನ್ನೇಕರ, ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ಕಾರವಾರ, ಮಾನ್ಯ ಹೆಚ್ಚುವರಿ ಪೊಲಿಸ್ ಅಧೀಕ್ಷಕರಾದ ಮಾನ್ಯ ಶ್ರೀ ಬದ್ರಿನಾಥ್, ಭಟ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಾನ್ಯ ಶ್ರೀ ಬೆಳ್ಳಿಯಪ್ಪ […]
ಅಕ್ರಮ ಗಾಂಜಾ ಸಾಗಾಟ , ಆರೋಪಿತನ ಬಂಧನ, 905 ಗ್ರಾಂ ಗಾಂಜಾ ವಶ
ದಿನಾಂಕ 30-06-2022 ರಂದು ಅಂಕೋಲಾ ತಾಲೂಕಿನ NH 63 ರಸ್ತೆ ಹೊಸಕಂಬಿ ಕ್ರಾಸ್ ಹತ್ತಿರ ಒಬ್ಬ ವ್ಯಕ್ತಿಯು ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಡಾ || ಸುಮನ ಪೇನ್ನೇಕರ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ ರವರಿಗೆ ಮಾಹಿತಿ ಬಂದ ಮೇರೆಗೆ ಮಾನ್ಯ ಎಸ್.ಪಿ. ಕಾರವಾರ ಹಾಗೂ ಶ್ರೀ ಎಸ್ ಬದರಿನಾಥ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು , ಕಾರವಾರ ರವರ ಮಾರ್ಗದರ್ಶನದಲ್ಲಿ ಜಿಲ್ಲಾ ವಿಶೇಷ ವಿಭಾಗದ ಶ್ರೀ ಪ್ರೇಮನಗೌಡ […]
ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಮನೆಯೊಂದರಲ್ಲಿ ನಾಡ ಬಂದೂಕನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ಆರೋಪಿಯ ಬಂಧನ. ನಾಡಬಂದೂಕು ವಶ
ಮುಂಡಗೋಡ ತಾಲೂಕಿನ ಇಂದೂರು ಗ್ರಾಮದಲ್ಲಿ ಅನದಿಕೃತವಾಗಿ ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ನಾಡ ಬಂದೂಕಿನ ಬಗ್ಗೆ ಡಾ || ಸುಮನ ಪೆನ್ನೇಕರ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ ರವರಿಗೆ ಮಾಹಿತಿ ಬಂದ ಮೇರೆಗೆ ಎಸ್ ಪಿ ಕಾರವಾರ ಹಾಗೂ ಶ್ರೀ ಎಸ್ ಬದರಿನಾಥ ಮಾನ್ಯ ಹೆಚ್ಚುವರಿ ಪೊಲೀಸ ಅಧೀಕ್ಷಕರು, ಕಾರವಾರ ರವರ ಮಾರ್ಗದರ್ಶನದಲ್ಲಿ ಈ ಬಗ್ಗೆ ಒಂದು ವಿಶೇಷ ತಂಡವನ್ನು ರಚಿಸಿ ಈ ಕಾರ್ಯಾಚರಣೆಗೆ ಶ್ರೀ ಯಲ್ಲಾಲಿಂಗ ಕುನ್ನೂರು ಪಿ.ಎಸ್.ಐ.( ತನಿಖೆ […]
ಕಾರವಾರ ಪೊಲೀಸರು ಯಶಸ್ವಿ ಕಾರ್ಯಾಚರಣೆ ಗಾಂಜಾ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ದಿನಾಂಕ: 23-04-2022 ರಂದು 15-30 ಗಂಟೆಗೆ ಕಾರವಾರ ಶಹರ ಪೊಲೀಸ್ ಠಾಣಾ ಪಿ.ಎಸ್.ಐ.ಸಂತೋಷಕುಮಾರ ಎಮ್, ರವರಿಗೆ ಕಾರವಾರ ಅಜ್ಜಿ ಹೊಟೇಲ್ ಹಿಂಬದಿಗೆ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡುವ ತಯಾರಿಯಲ್ಲಿರುತ್ತಾರೆ ಅಂತಾ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಸುಮನ್ ಪೆನ್ನೇಕರ ಐ.ಪಿ.ಎಸ್, ರವರ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್. ಬದರಿನಾಥ ರವರ ಮತ್ತು ಪೊಲೀಸ್ […]
ಅಂತರರಾಜ್ಯ ಕಳ್ಳರ ಬಂಧನ ಲಕ್ಷಾಂತರ ಮೌಲ್ಯದ ಸ್ವತ್ತುಗಳು ವಶಕ್ಕೆ
ದಿನಾಂಶ:05-04-2022 ರಂದು ಫಿರ್ಯಾದಿ ಶ್ರೀ ನಾಗರಾಜ ಸುರೇಶ ಗಾಂವಕರ ಇವರು ಠಾಣೆಗೆ ಬಂದು ಚೆಂಡಿಯಾದಲ್ಲಿ ತಾವು ಅರ್ಚಕರಾಗಿರುವ ಶ್ರೀ ನವ ಚಂಡಿಕಾ ದೇವಿ ದೇವಸ್ಥಾನದ ಪಕ್ಕದ ಬಾಗಿಲನ್ನು ಒಡೆದು ದೇವಸ್ಥಾನದ ಒಳಗೆ ಪ್ರವೇಶಿಸಿ ಒಳಗಡೆಯಿದ್ದ ದೇವಿಯ ಬೆಳ್ಳಿ, ಬಂಗಾರದ ಆಭರಣಗಳು, ಮತ್ತು ನಗದು ಹಣ, ಒಟ್ಟು ಸೇರಿ, ಸುಮಾರು 3,77,000/- ಮೌಲ್ಯದ ಸ್ವತ್ತು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ, ಅಂತಾ ನೀಡಿದ ದೂರನ್ನು ಕಾರವಾರ ಗ್ರಾಮೀಣ ಪೊಲೀಸ್ […]
ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಒಂದು ದಿನದ ತರಬೇತಿ ಕಾರ್ಯಕ್ರಮ
ದಿನಾಂಕ 09-04-2022 ರಂದು ಉತ್ತರವ ಕನ್ನಡ ಜಿಲ್ಲಾ ಅಭಿಯೋಜನೆ ಇಲಾಖೆ ಮತ್ತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಕಛೇರಿಯ ಸಭಾಭವನದಲ್ಲಿ.. ದಂಡ ಪ್ರಕ್ರಿಯಾ ಸಂಹಿತೆ ಕಲಂ. 293 ಅಡಿಯಲ್ಲಿ ವಿಧಿ ವಿಜ್ಯಾನ ಪ್ರಯೋಗಾಲಯದ ವರದಿಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಸಾಕ್ಷೀದಾರರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳುವ ಬಗ್ಗೆ ಜರುಗಿದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.. ತರಬೇತಿ ಕಾರ್ಯಾಗಾರವನ್ನುಶ್ರೀ ಸಿ.ರಾಜಶೇಖರ್ ಮಾನ್ಯ […]
ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ
ಕಾರವಾರ – ಇಂದು ದಿನಾಂಕ 02/04/2022 ಉತ್ತರಕನ್ನಡ ಜಿಲ್ಲೆ ಕಾರವಾರ ಪೊಲೀಸ್ ಕವಾಯತು ಮೈದಾನ ದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ ಯನ್ನು ಆಚರಿಸಲಾಯಿತು. ಮಾನ್ಯ ಪೊಲೀಸ್ ಅಧಿಕ್ಷಕರು ಡಾ //ಸುಮನ್ ಪೆನ್ನೇಕರ್ ರವರು ಮತ್ತು ಮಾನ್ಯ ಅಪರ ಪೊಲೀಸ್ ಅಧಿಕ್ಷಕರು ಶ್ರೀ ಬದ್ರಿನಾಥ್ ಎಸ್. ರವರು ಹಾಜರಿದ್ದು, ಮುಖ್ಯ ಅತಿಥಿ ಗಳಾಗಿ ಶ್ರೀ ವಿನಾಯಕ್ ವಾಮನ್ ನಾಯ್ಕ್ ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕರವರು […]