ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೋಲೀಸ್ ಠಾಣೆ ವ್ಯಾಪ್ತಿಯ ದ್ವಿ ಚಕ್ರ ವಾಹನಗಳ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಆರೋಪಿಗಳಾದ ತಮಿಳುನಾಡಿನ ರಾಜ್ಯದ ಮೂಕಂಡಪಲ್ಲಿಯ ಪ್ರಕಾಶ್ ರಾಜ್ ಅಲಿಯಾಸ್ ಮಧನ,ಹೋಸೂರು ತಾಲ್ಲೂಕಿನ ಬಾಗಲೂರು ಬಳಿ ಇರುವ ಚೊಕ್ಕರಸನಹಳ್ಳಿಯ ಗೋಪಿ ಅಲಿಯಾಸ್ ಲೌವ್ಲಿ,ಜಿಗಣಿ ಹೋಬಳಿಯ ತಿರುಪಾಳ್ಯದ ನಂದೀಶ್,ಆನೇಕಲ್ ಕಾಜಿ ಮೊಹಲ್ಲಾ ಸ್ಮಾಶಾನದ ಹತ್ತಿರ ಇರುವ ಮಹಮದ್ ಶಾಹಿದ್,ತಮಿಳುನಾಡಿನ ಸೇವಗಾನಪಲ್ಲಿಯ ಬಳಿ ಇರುವ ಕೊತ್ತಪಲ್ಲಿ ನವೀನ್ ಕುಮಾರ್ ಅಲಿಯಾಸ್ ಬುಜ್ಜಿ ಎಂಬ ಅರೋಪಿಗಳಿಂದ ಸುಮಾರು […]
Police Awareness
ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು
ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]