ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಗಡಿ ಅಪರಾಧ ಸಭೆ

John Prem

ದಿನಾಂಕ – 13-12-2022 ರಂದು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ಗಡಿ ಅಪರಾಧ ಸಭೆ” ಯಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್ ಐಪಿಎಸ್ ರವರು ಹಾಗೂ ಹಾವೇರಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಹನುಮಂತರಾಯ ರವರು ಭಾಗವಹಿಸಿದ್ದರು. ಸದರಿ ಸಭೆಯಲ್ಲಿ ಧಾರವಾಡ, ಕಾರವಾರ, ದಾವಣೆಗೆರೆ, ಬಳ್ಳಾರಿ, ಹಾಗೂ ಗದಗ ಜಿಲ್ಲೆಗಳಿಂದ ಪೊಲೀಸ್‌ ಅಧಿಕಾರಿ ಹಾಗೂ ಅಪರಾಧ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಅವರೊಂದಿಗೆ ವಿವಿಧ ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಉಪಯುಕ್ತ […]

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಗೋಕರ್ಣ ಪೊಲೀಸರು.

John Prem

ಗೋಕರ್ಣ ಪೊಲೀಸ್ ಠಾಣಾ ಗುನ್ನಾ ನಂ 93/2022 ಕಲಂ 8(ಸಿ), 20(ಬಿ) (ii) (A) NDPS ACT 1989 ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಗಾಂಜಾ ಸಾಗಾಟ/ಮಾರಾಟ ಪ್ರಕರಣದ ಬಗ್ಗೆ ಪತ್ತೆಗಾಗಿ ಮಾನ್ಯ ಶ್ರೀಮತಿ ಸುಮನ್ ಡಿ ಪೆನ್ನೇಕರ, ಪೊಲೀಸ್ ಅಧೀಕ್ಷಕರು, ಉತ್ತರ ಕನ್ನಡ ಜಿಲ್ಲೆ ಕಾರವಾರ, ಮಾನ್ಯ ಹೆಚ್ಚುವರಿ ಪೊಲಿಸ್ ಅಧೀಕ್ಷಕರಾದ ಮಾನ್ಯ ಶ್ರೀ ಬದ್ರಿನಾಥ್, ಭಟ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಮಾನ್ಯ ಶ್ರೀ ಬೆಳ್ಳಿಯಪ್ಪ […]

ಕೋಲಾರ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಪ್ರಕರಣದಲ್ಲಿ ಆರೋಪಿ ವಶ

John Prem

ಕೊಲೆ ಪ್ರಕರಣದಲ್ಲಿ ಆರೋಪಿ ವಶ ದಿನಾಂಕ: 22.04.2022 ರಂದು ದೂರುದಾರರಾದ ಶ್ರೀ.ವೆಂಕಟೇಶ್.ಸಿ. ಬಿನ್.ಲೇಟ್.ಚಿನ್ನಪ್ಪ, ವಾಸ: ಕೆರೆಕೋಡಿ, ಬಂಗಾರಪೇಟೆ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ @ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ರುದ್ರಭೂಮಿ (ಸ್ಮಶಾನ) ದ ಬಳಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸದರಿ ಪ್ರಕರಣದಲ್ಲಿ ಮೃತನಾದ ಹರೀಶ್ @ […]

ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು

John Prem

ಬೆಂಗಳೂರು : ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು . ಬೆಂಗಳೂರಿನ […]

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಪೋಲಿಸ್ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರ

John Prem

ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗಾಗಿಯೇ “ಮಕ್ಕಳ ವಿಶ್ವ”(kids world) ಎಂಬ ವಿಶೇಷ ಬೇಸಿಗೆ ಶಿಬಿರವನ್ನು ದಿನಾಂಕ:ಮೇ 05 ರಂದು ಜಿಲ್ಲಾ ಪೊಲೀಸ್ ಮೈದಾನದಲ್ಲಿ, ಮಾನ್ಯ ಉತ್ತರಕನ್ನಡ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ಸುಮನ್ ಡಿ ಪೆನ್ನೇಕರ್ ರವರು ಉದ್ಘಾಟಿಸಿದ್ದು, ಆಪ್ತ ಸಮಾಲೋಚಕರಾದ ಶ್ರೀ ರಂಜಿತ್ ಜಿ ಟಿ ರವರ ಸಹಯೋಗದಲ್ಲಿ ಮೇ 15 ರವರೆಗೆ ನಡೆಯಲಿದ್ದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಮತ್ತು ಹೆಚ್ಚಿಸಲು ಸಹಕಾರಿಯಾಗುವಂತ ವಿವಿಧ ಕ್ರೀಡಾ ಚಟುವಟಿಕೆಗಳಾದ ಚಿತ್ರಕಲೆ, […]

ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಆರೋಪಿ ಬಂಧನ

John Prem

ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಅಂತರರಾಷ್ಟ್ರೀಯ ಆರೋಪಿ ಬಂಧನ .ಆರೋಪಿಯಿಂದ ಸುಮಾರು 5,46,000/-ರೂ ಬೆಲೆಬಾಳುವ ಮಾದಕ ವಸ್ತು ಮತ್ತು ದ್ವಿಚಕ್ರ ವಾಹನ ವಶ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಸ್ ಶೆಟ್ಟರ್ ಅವರು ಸಿಬ್ಬಂದಿಗಳೊಂದಿಗೆ ಗಸ್ತಿನಲ್ಲಿರುವಾಗ ಠಾಣಾ ವ್ಯಾಪ್ತಿಯ ಬಿ .ಟಿ ಎಂ .ಲೇಔಟ್ ,1ನೇ ಹಂತ ,29ನೇ ಮೇನ್ ನಲ್ಲಿರುವ ಬ್ಯಾಂಕ್ […]

ಕೆ.ಎಸ್ .ಆರ್ .ಪಿ ಯೂ ಸಮರ್ಥವಾಗಿದೆ

Admin

ಕೆಎಸ್ ಆರ್ ಪಿ ಸೇರಿದವರಲ್ಲಿ ಶೇ 25 ಸಿಬ್ಬಂದಿ ಪ್ರತಿ ವರ್ಷ ಸಿವಿಲ್ ವಿಭಾಗಕ್ಕೆ ಹೋಗುತ್ತಾರೆ .ಅಲ್ಲಿ ಅವಕಾಶ ಸಿಗದಿದ್ದರೆ ಮಾತ್ರ ಇಲ್ಲಿ ಉಳಿಯುತ್ತಾರೆ ಎಂದು ಕೆ.ಎಸ್​.ಆರ್​.ಪಿ ಎ.ಡಿ.ಜಿ .ಅಲೋಕ್ ಕುಮಾರ್ ಅವರು ಹೇಳಿದ್ದಾರೆ .ಕೆಎಸ್ಸಾರ್ಪಿ ಕೂಡ ಅತ್ಯಂತ ಸಮರ್ಥ ಪೊಲೀಸ್ ವ್ಯವಸ್ಥೆ ಆಗಿದೆ.ಸಿವಿಲ್ ವಿಭಾಗದಲ್ಲಿ ಬಡ್ತಿಗೆ ಕನಿಷ್ಠ 10 ವರ್ಷ ಕಾಯಬೇಕು ,ಆದರೆ ಕೆ.ಎಸ್.ಆರ್. ಪಿ. ಯಲ್ಲಿ 5ವರ್ಷ ಸಾಕು ಎನ್ನುತ್ತಾರೆ ಅಲೋಕ್ ಕುಮಾರ್.ಆರಂಭದಲ್ಲಿಯೇ ₹35,000/- ಸಂಬಳ ,ಸುಸಜ್ಜಿತ […]

ಕರ್ತವ್ಯ ನಿರ್ವಹಣೆಯಲ್ಲಿ ಕರ್ನಾಟಕ ಪೊಲೀಸರು ದಕ್ಷತೆ, ಪ್ರಾಮಾಣಿಕತೆ ಸಾಬೀತು ಮಾಡಿದ್ದಾರೆ

Admin

ಕರ್ತವ್ಯ ನಿರ್ವಹಣೆಯಲ್ಲಿ ಕರ್ನಾಟಕ ಪೊಲೀಸರು ದಕ್ಷತೆ, ಪ್ರಾಮಾಣಿಕತೆ ಸಾಬೀತು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. 2019ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿ ಮಾತನಾಡಿದ ಅವರು, ಕರ್ತವ್ಯ ನಿಷ್ಠೆ, ಉಗ್ರಗಾಮಿ ಹಾಗೂ ನಕ್ಸಲ್ ಚಟುವಟಿಕೆಗಳ ನಿಗ್ರಹ, ಕಾನೂನು ಮತ್ತು ಸುವ್ಯವಸ್ಥೆ, ಗುಪ್ತವಾರ್ತೆ, ಸಂಗ್ರಹ, ರಸ್ತೆ ಸಂಚಾರ, ಸುರಕ್ಷತೆಯಲ್ಲಿ ಅಸಾಧಾರಣ ಸಾಮರ್ಥ್ಯ ತೋರಿದವರಿಗೆ ಪ್ರೋತ್ಸಾಹಿಸಲಾಗುತ್ತಿದೆ ಎಂದರು. ಪೊಲೀಸ್ ಇಲಾಖೆಯ ಮೂಲ ಸೌಕರ್ಯಗಳ ಉನ್ನತೀಕರಣ ಹಾಗೂ ಕರ್ತವ್ಯ ನಿರ್ವಹಣೆಗೆ ಆಧುನಿಕ […]

ಆಂಟಿ-ಟೆರರ್ ಕಾರ್ಯಾಚರಣೆಗಳಿಗಾಗಿ ಕರ್ನಾಟಕದಲ್ಲಿ ಎಲ್ಲ ಮಹಿಳಾ ಗರುಡಾ ತಂಡವು ತರಬೇತಿ ಪಡೆಯುತ್ತದೆ

Admin

ಕರ್ನಾಟಕದ ಹಳ್ಳಿಗಳಿಂದ ಬಂದ ಒಟ್ಟು 16 ಯುವತಿಯರು, ಕರ್ನಾಟಕ ಪೊಲೀಸರ ಎಲ್ಲ ಮಹಿಳಾ ಗರುಡ ಕಮಾಂಡೋಗಳ ಮೊದಲ ಬ್ಯಾಚ್‌ನ ತರಬೇತಿಯ ಭಾಗವಾಗಿ ಗುಂಡು ಹಾರಿಸುವುದು, ಭಯೋತ್ಪಾದನೆಯನ್ನು ನಿಭಾಯಿಸುವುದು ಮತ್ತು ಶಸ್ತ್ರಾಸ್ತ್ರ ನಿರ್ವಹಿಸುವ ಕೌಶಲ್ಯವನ್ನು ಸುಧಾರಿಸಲು ಕಲಿಯುತ್ತಿದ್ದಾರೆ. ಕರ್ನಾಟಕದ ಸ್ವಂತ ಭಯೋತ್ಪಾದನಾ-ವಿರೋಧಿ ಪಡೆ ಗರುಡ ಎಂಬ ವಿಶೇಷ ಕಾರ್ಯಾಚರಣಾ ತಂಡದ ಪೂರ್ವಭಾವಿ ತರಬೇತಿ ಈ 16 ಮಹಿಳೆಯರಿಗಾಗಿ ಬೆಂಗಳೂರಿನ ಭಯೋತ್ಪಾದನಾ ನಿಗ್ರಹ ಕೇಂದ್ರದಲ್ಲಿ ನಡೆಯುತ್ತಿದೆ, ಪೊಲೀಸ್ ವರಿಷ್ಠಾಧಿಕಾರಿ ಎಂ ಎಲ್ ಮಧುರಾ […]

72 ನೇ ಗಣರಾಜ್ಯೋತ್ಸವವನ್ನು ಕರ್ನಾಟಕ ಡಿಜಿಪಿ ಆಚರಿಸಿದರು ಪ್ರವೀಣ್ ಸೂದ್

Admin

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

Get News on Whatsapp

by send "Subscribe" to 7200024452
Close Bitnami banner
Bitnami