ಈ ದಿನ ಜಿಲ್ಲಾಡಳಿತ ವತಿಯಿಂದ ರೊಟರಿ ಸಂಸ್ಥೆ ಸಹಯೋಗದೊಂದಿಗೆ ಆರಣ್ಯ, ಅಬಕಾರಿ ಇಲಾಖೆ ನಗರಸಭೆ, ಎನ್ ಸಿಸಿ, ಎನ್ಎಸ್ಎಸ್, ಗೃಹರಕ್ಷಕದಳ, ವಿವಿಧ ಸಂಘಸಂಸ್ಥೆಗಳು ಹಾಗೂ ಸಾರ್ವಜನಿಕರುಗಳನ್ನೂಳಗೊಂಡು ಸುಮಾರು 500 ಜನ ಸ್ವಯಂಸೇವಕರು ಗಿರಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಿಂದ ಬೆಳಗ್ಗೆ 0730 ಗಂಟೆಗೆ ಹೊರಟು ಮುಳ್ಳಯ್ಯನಗಿರಿ, ಸೀತಾಳ್ಳಯನಗಿರಿ, ಬಾಬಾ ಬುಡನ್ ಗಿರಿ ನ್ನೊಳಗೊಂಡು ಚಂದ್ರದ್ರೊಣ ಪರ್ವತ ಶ್ರೇಣಿ ಪ್ರದೇಶದಲ್ಲಿ ಮದ್ಯಾಹ್ನದವರೆಗೆ ಸುಮಾರು 9 […]
Chickmaglur Police
ಮುಖ್ಯಮಂತ್ರಿಗಳ ಪದಕಕ್ಕಾಗಿ ಆಯ್ಕೆಗೊಂಡಿದ್ದ ಪೊಲೀಸ್ ಅಧಿಕಾರಿಗಳು
2019 ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪದಕಕ್ಕಾಗಿ ಆಯ್ಕೆಗೊಂಡಿದ್ದ ಪೊಲೀಸ್ ಅಧಿಕಾರಿಗಳಾದ ಶ್ರೀ. ಪ್ರಭು ಡಿ. ಟಿ., ಪೊಲೀಸ್ ಉಪಾಧೀಕ್ಷಕರು, ಚಿಕ್ಕಮಗಳೂರು ಉಪವಿಭಾಗ, ಶ್ರೀ. ಕೆ. ಸತ್ಯನಾರಾಯಣ, ಪೊಲೀಸ್ ನಿರೀಕ್ಷಕರು, ಡಿ.ಸಿ.ಐ.ಬಿ., ಚಿಕ್ಕಮಗಳೂರು ಮತ್ತು ಶ್ರೀ. ಕಬ್ಬಾಳ್ ರಾಜ್, ಪೊಲೀಸ್ ಉಪ ನಿರೀಕ್ಷಕರು, ಡಿ.ಸಿ.ಆರ್.ಬಿ., ಚಿಕ್ಕಮಗಳೂರು ರವರಿಗೆ ದಿನಾಂಕ 08/02/2021 ರಂದು ಬ್ಯಾಂಕ್ವೇಟ್ ಹಾಲ್, ವಿಧಾನಸೌಧ, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಪದಕವನ್ನು ಪ್ರದಾನ ಮಾಡಿರುತ್ತಾರೆ. […]