ಆರೋಪಿಗಳಿಂದ ಒಟ್ಟು 10,41,670/- ಲಕ್ಷ ಬೆಲೆಬಾಳುವ 1ಕಾರು 1ದ್ವಿಚಕ್ರ ವಾಹನ ಬೆಟ್ಟಿಂಗ್ಗೆ ಉಪಯೋಗಿಸುತ್ತಿದ್ದ 3ಮೊಬೈಲ್ ಫೋನ್ ಗಳು ಹಾಗೂ ನಗದು ಹಣ ವಶ. ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್ ರವರ ತಂಡ ರಾತ್ರಿ ಸಮಯದಲ್ಲಿ ಠಾಣಾ ಸರಹದ್ದಿನಲ್ಲಿ ಗಸ್ತಿನಲ್ಲಿರುವಾಗ ಮಡಿವಾಳ ಠಾಣಾ ವ್ಯಾಪ್ತಿಯ ಹೊಸೂರು ಮುಖ್ಯರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳ ಗೆಲುವು ಮತ್ತು ಸೋಲಿನ […]
acp sudheer M Hegde
ಆಡುಗೋಡಿ ಪೊಲೀಸರು ಲಕ್ಷ₹ಬೆಲೆಬಾಳುವ ಮಾದಕ ವಸ್ತು ಗಾಂಜಾವನ್ನು ಮತ್ತು ನಿಷೇಧಿತ ನಿದ್ರಾಜನಕ HASH ಆಯಿಲ್ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ .
ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ .ಶ್ರೀನಾಥ್ ಮಹಾದೇವ್ ಜೋಶಿ ರವರ ಮಾರ್ಗದರ್ಶನದಲ್ಲಿ ಹಾಗೂ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಸುಧೀರ್ ಎಂ ಹೆಗ್ಡೆ ರವರ ನೇತೃತ್ವದಲ್ಲಿ ಆಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರವರಾದ ಶ್ರೀ. ಪ್ರಶಾಂತ್ ಎಸ್ .ರವರು ತಮ್ಮ ಠಾಣೆಯ ಪಿ.ಎಸ್. ಐ. ಬಸವರಾಜ್ ಹಾಗೂ ಸಿಬ್ಬಂದಿಗಳೊಂದಿಗೆ ತಂಡವನ್ನು ರಚಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮತ್ತು HASH […]
ಮೊಬೈಲ್ ಮತ್ತು ಚಿನ್ನಾಭರಣ ಕಳ್ಳರ ಬಂಧನ -ಬೆಂಗಳೂರು ನಗರ ಮಡಿವಾಳ ಪೊಲೀಸ್
ಬೆಂಗಳೂರು ನಗರದ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಶ್ರೀ .ಶ್ರೀನಾಥ್ ಮಹಾದೇವ್ ಜೋಶಿ ರವರು ಮತ್ತು ಮಡಿವಾಳ ಉಪವಿಭಾಗದ ಮಾನ್ಯ ಸಹಾಯಕ ಪೋಲಿಸ್ ಕಮೀಷನರ್ ಶ್ರಯುತ .ಸುಧೀರ್ ಎಂ ಹೆಗ್ಡೆ ರವರ ಮಾರ್ಗದರ್ಶನದಲ್ಲಿ ,ಮಡಿವಾಳ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶ್ರೀ.ಸುನೀಲ್ ವೈ ನಾಯಕ್ ಅವರ ನೇತತ್ವದಲ್ಲಿ ತಂಡ ಮ. ಪಿ .ಎಸ್. ಐ ರವರಾದ ಕು॥ ಭೀಮಕ್ಕ ಕರ್ಕಿಹಳ್ಳಿ ,ಸಿಬ್ಬಂದಿಗಳಾದ ಶ್ರೀ ಶಂಕರ್ ಎ.ಎಸ್. ಐ […]
ಶೃಂಗೇರಿ : ಆ್ಯಸಿಡ್ ದಾಳಿ ನಾಲ್ವರು ಆರೋಪಿಗಳ ಆರೋಪ ಸಾಬೀತು
ಚಿಕ್ಕಮಗಳೂರು ಶೃಂಗೇರಿಯಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ಕಾಯ್ದಿರಿಸಿದ್ದು ಜು.15 ಪ್ರಕಟಿಸಲಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಸ್.ಮಮತಾ ತಿಳಿಸಿದ್ದಾರೆ. ತೀರ್ಪು ಹೊರ ಬೀಳುತ್ತಿದ್ದಂತೆ ನಾಲ್ಕು ಮಂದಿ ಆರೋಪಿಗಳನ್ನು ಫೋಲೀಸರು ವಶಕ್ಕೆ ಪಡೆದು ಜೈಲಿಗೆ ಕಳಿಸಿದ್ದಾರೆ. ಗಣೇಶ್ (36), ಮಹಮ್ಮದ್ […]