ಮಾನ್ಯ ಜಂಟಿ ಪೊಲೀಸ್ ಆಯುಕ್ತರು, ಸಂಚಾರ ಶ್ರೀ .ಬಿ. ಆರ್. ರವಿಕಾಂತೇಗೌಡ ರವರು ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣಕ್ಕೆ ಭೇಟಿ ನೀಡಿ ಆಗಮನ ಮತ್ತು ನಿರ್ಗಮನ ದ್ವಾರದ ಬಳಿ ವಾಹನಗಳ ಸುಗಮ ಸಂಚಾರಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ದೇಶನವನ್ನು ನೀಡಿದರು.ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ .ವಿವೇಕ್ ಸುಬ್ಬಾ ರೆಡ್ಡಿ ಅವರು ಮತ್ತು ಅವರ ತಂಡ ಸಹ […]
Bengaluru Traffic Police
ಸಂಚಾರ ಪೊಲೀಸರ ಕಾರ್ಯನಿರ್ವಹಣೆಗೆ ಮಾರ್ಗಸೂಚಿಗಳ ಲೋಕಾರ್ಪಣೆ ಕಾರ್ಯಕ್ರಮ
ಸುಗಮ, ಸುರಕ್ಷಿತ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸ್ ಜಾರಿಗೆ ತಂದಿರುವ ತಂತ್ರಜ್ಞಾನ ಆಧಾರಿತ ಸೌಲಭ್ಯಗಳು ಮತ್ತು ಸಂಚಾರ ಬೀಟ್ ವ್ಯವಸ್ಥೆ ಹಾಗೂ ಸಂಚಾರ ಪೊಲೀಸರ ಕಾರ್ಯನಿರ್ವಹಣೆಗೆ ಮಾರ್ಗಸೂಚಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಾಡಿವೋರ್ನ್ ಕ್ಯಾಮೆರಾ,ಎ.ಎನ್.ಪಿ.ಆರ್. ಕ್ಯಾಮೆರಾಗಳು,ಎಸ್.ಎಂ.ಎಸ್. ಚಲಾನ್ ವ್ಯವಸ್ಥೆ, ಮೈ ಮ್ಯಾಪ್, ರೋಡ್ ಈಸ್ ಆ್ಯಪ್ಗಳನ್ನು ಮಾನ್ಯ ಮುಖ್ಯಮಂತ್ರಿ ಶ್ರೀ .ಬಸವರಾಜ ಎಸ್.ಬೊಮ್ಮಾಯಿ ಅವರು ದಿನಾಂಕ :30.12 .2021 ರಂದು ಲೋಕಾರ್ಪಣೆ ಮಾಡಿದರು ಹಾಗೂ ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ […]
ಬೆಂಗಳೂರು ಸಂಚಾರಿ ಪೊಲೀಸರಿಂದ ನುಡಿನಮನ ಹಾಗೂ ಸ್ಮರಣಾಂಜಲಿ ಕಾರ್ಯಕ್ರಮ
ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ನಮ್ಮನ್ನಗಲಿದ ನಟ ಪುನೀತ್ ರಾಜಕುಮಾರ್ ಹಾಗೂ ಸಿ ಡಿ ಎಸ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಹಾಗೂ ಐ ಎ ಎಫ್ ನ ಇತರ ೧೧ ಸಿಬ್ಬಂದಿ ರವರಿಗೆ ನುಡಿ ನಮನ ಹಾಗೂ ಸ್ಮರಣಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮದಲ್ಲಿ ಡಾ ।। ಬಿ . ಆರ್ . ರವಿಕಾಂತೇಗೌಡರವರು ಮಾನ್ಯ ಜಂಟಿ ಪೋಲೀಸ್ ಆಯುಕ್ತರು, ಸಂಚಾರ. ಶ್ರೀ ಕುಲದೀಪ್ ಕುಮಾರ್ […]
ಸಂಚಾರ ನಿರ್ವಹಣಾ ಕೇಂದ್ರ-ಬೆಂಗಳೂರು ನಗರ ಪೊಲೀಸ್
ಮಾನ್ಯ ಗೃಹ ಸಚಿವರಾದ ಶ್ರೀ. ಅರಗ ಜ್ಞಾನೇಂದ್ರ ರವರು ಸಂಚಾರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಸಂಚಾರ ಸುವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು,ಈ ಸಂದರ್ಭದಲ್ಲಿ ಮಾನ್ಯ ಶ್ರೀ. ಪ್ರವೀಣ್ ಸೂದ್ ಐಪಿಎಸ್ ಡಿಜಿ & ಐಜಿ ರವರು,ಮಾನ್ಯ ಶ್ರೀ .ಕಮಲ್ ಪಂತ್.ಐಪಿಎಸ್ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಮಾನ್ಯ ಶ್ರೀ .ಡಾ.ಬಿ.ಆರ್.ರವಿಕಾಂತೇಗೌಡ.ಐಪಿಎಸ್ ಜಂಟಿ ಪೊಲೀಸ್ ಆಯುಕ್ತರು ಬೆಂಗಳೂರು ನಗರ ಸಂಚಾರ ಮತ್ತು ಬೆಂಗಳೂರು ಸಂಚಾರ ವಿಭಾಗದ ಎಲ್ಲಾ ಡಿಸಿಪಿ ಮತ್ತು […]