ದಿ:24-03-2022 ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಂ ಅವರು ಬೀದರ್ ನಗರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಡೆಕ್ಕ ಕಿಶೋರ್ ಬಾಬು, ಸಿಇಒ ಶ್ರೀಮತಿ ಜಹೀರಾ ನಸೀಮ್, ಸಹಾಯಕ ಕಮಿಷನರ್ ಶ್ರೀ ನಯೀಮ್ ಮೊಮಿಮ್, ಜಿಲ್ಲೆಯ ಡಿವೈಎಸ್ಪಿ, ಡಿಎಚ್ಒ, ಡಿಡಿಪಿಯು ಮತ್ತು ಡಿಒಎಂ ವಕ್ಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಜೊತೆಗೆ ಬೀದರ್ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋಮು ಸೌಹಾರ್ದತೆ […]
bidar district police
ಬೀದರ ಜಿಲ್ಲೆ ಪೊಲೀಸ್ ಇಲಾಖೆಯಿಂದ ಸಮಾಜದ ವಿವಿಧ ಸಮುದಾಯಗಳೊಂದಿಗೆ ಸೌಹಾರ್ದ ಸಭೆ
ದಿನಾಂಕ: 12-02-2022 ರಂದು ಮುಂಜಾನೆ 11 ಗಂಟೆಗೆ ಬೀದರ ಜಿಲ್ಲೆ ಪೊಲೀಸ್ ಇಲಾಖೆಯಿಂದ ಸಮಾಜದ ವಿವಿಧ ಸಮುದಾಯಗಳೊಂದಿಗೆ ಸೌಹಾರ್ದ ಸಭೆ ಮತ್ತು ಮತ್ತು 13-02-2022 ರಂದು ಮುಂಜಾನೆ 09 ಗಂಟೆಗೆ ರೂಟ್ ಮಾರ್ಚನ್ನು ಮಾನ್ಯ ಶ್ರೀ ಡಿ.ಕಿಶೋರ ಬಾಬು ಐಪಿಎಸ್., ಪೊಲೀಸ್ ಅಧೀಕ್ಷಕರು ಬೀದರ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಡಾ. ಗೋಪಾಲ್ ಬ್ಯಾಕೋಡ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬೀದರ ರವರು ಮತ್ತು ಹಿರಿಯ ಅಧೀಕಾರಿ ಮತ್ತು ಸಿಬ್ಬಂದಿಯವರುಗಳು […]
ಬೀದರ್ ಜಿಲ್ಲಾ ಪೊಲೀಸರಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು
15 ಅಗಸ್ಟ್ 2021 ರಂದು ಮುಂಜಾನೆ 7.30 ಗಂಟೆಗೆ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಆಚರಿಸಲಾಯಿತು. ಮಾನ್ಯ ಶ್ರೀ ನಾಗೇಶ್ ಡಿ.ಎಲ್ ಐ.ಪಿ.ಎಸ್. ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳು ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಗೋಪಾಲ್ ಬ್ಯಾಕೋಡ್ ರವರು ಮತ್ತು ಅಧಿಕಾರಿ ಸಿಬ್ಬಂದಿಯವರುಗಳು ಹಾಜರಿದ್ದರು. ಹಾಗು ಮುಂಜಾನೆ 9 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪೊಲೀಸ್ ಕಛೇರಿಯ ಪರೇಡ್ ಮೈದಾನದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ […]