ದಾವಣಗೆರೆ ನಗರದ ಶ್ರೀಮತಿ ಗಂಗೂಬಾಯಿ ಹಾನಗಲ್ ಉದ್ಯಾನವನದಲ್ಲಿ ಇಂದು ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ .ಸಿ .ಬಿ. ರಿಷ್ಯಂತ್ ಐ.ಪಿ.ಎಸ್ ರವರು *ಸಂಚಾರ ಜಾಗೃತಿ ಉದ್ಯಾನವನ* ವನ್ನು ಉದ್ಘಾಟಿಸಿದರು. ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ .ಆರ್ .ಬಿ. ಬಸರಗಿ ರವರು, ಆರ್ ಟಿ ಓ ರವರಾದ ಶ್ರೀ ಶ್ರೀಧರ, ಸ್ಮಾರ್ಟ್ ಸಿ ಟಿ ಎಂ ಡಿ ರವರಾದ ಶ್ರೀ ರವೀಂದ್ರ ಮಲ್ಲಾಪುರ, ಮಹಾ ನಗರ ಪಾಲಿಕೆ ಆಯುಕ್ತರು, ಡಿವೈಎಸ್ಪಿ […]
Davangere District Police
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಗಡಿ ಅಪರಾಧ ಸಭೆ
ದಿನಾಂಕ – 13-12-2022 ರಂದು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ “ಗಡಿ ಅಪರಾಧ ಸಭೆ” ಯಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್ ಐಪಿಎಸ್ ರವರು ಹಾಗೂ ಹಾವೇರಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಹನುಮಂತರಾಯ ರವರು ಭಾಗವಹಿಸಿದ್ದರು. ಸದರಿ ಸಭೆಯಲ್ಲಿ ಧಾರವಾಡ, ಕಾರವಾರ, ದಾವಣೆಗೆರೆ, ಬಳ್ಳಾರಿ, ಹಾಗೂ ಗದಗ ಜಿಲ್ಲೆಗಳಿಂದ ಪೊಲೀಸ್ ಅಧಿಕಾರಿ ಹಾಗೂ ಅಪರಾಧ ದಳದ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಅವರೊಂದಿಗೆ ವಿವಿಧ ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಉಪಯುಕ್ತ […]
ದಾವಣಗೆರೆ ಜಿಲ್ಲಾ ಪೊಲೀಸರ ವತಿಯಿಂದ (ಸೌಂಡ್ ಹಾರ್ನ್)ಧ್ವನಿ ವರ್ಧಕ ಬಳಸುವ ಆಹಾರ ವಿರುದ್ಧ ಕಾರ್ಯಾಚರಣೆ
ದಾವಣಗೆರೆ ನಗರದಲ್ಲಿ ಸಿಪಿಐ ಸಂಚಾರ ವೃತ್ತ ರವರ ನೇತೃತ್ವದಲ್ಲಿ ಪಿಎಸೈ ಹಾಗೂ ಸಿಬ್ಬಂದಿಗಳು ವಾಹನಗಳಲ್ಲಿ ಕಾನೂನು ಬಾಹಿರವಾಗಿ ಕರ್ಕಶ ದ್ವನಿ ಹೊರಸೂಸುವ ದ್ವನಿ ವರ್ಧಕ( ಸೌಂಡ್ ಹರ್ನ್ಸ್) ಗಳನ್ನು ಬಳಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ವಾಹನ ಚಾಲಕರಿಗೆ/ಸವಾರರಿಗೆ ಇಂತಹ ಸೌಂಡ್ ಹಾರ್ನ್ಸ್ ಬಳಸುವುದು ಸಂಚಾರ ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ಸೂಕ್ತ ತಿಳುವಳಿಕೆ ನೀಡುತ್ತಿದ್ದು, ಈಗಾಗಲೇ ಅಳವಡಿಸಿಕೊಂಡಿರುವ ವಾಹನಗಳಿಂದ ತೆಗೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಲವಾರು ವಾಹನಗಳಿಂದ ಕರ್ಕಶ ಸೌಂಡ್ […]
ದಾವಣಗೆರೆ ಜಿಲ್ಲಾ ಪೊಲೀಸರ ವತಿಯಿಂದ CRPC ಬಗ್ಗೆ ಒಂದು ದಿನದ ಕಾರ್ಯಾಗಾರ
ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ನ್ಯಾಯಾಂಗ ಇಲಾಖೆ ದಾವಣಗೆರೆ ಜಿಲ್ಲೆ & ದಾವಣಗೆರೆ ಜಿಲ್ಲಾ ಪೊಲೀಸ್ ಸಹಕಾರದೊಂದಿಗೆ ಆಯೋಜಿಸಿದ್ದ ಕಲಂ 293 CRPC ಬಗ್ಗೆ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿದರು. ಶ್ರೀ ಜೆ.ವಿ.ವಿಜಯಾನಂದ, ಗೌರವಾನ್ವಿತ ನ್ಯಾಯಾಧೀಶರು, 1ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ, ದಾವಣಗೆರೆ ರವರು ಹಾಗೂ ಕೆ.ನಾಗರಾಜ್ ಆಚಾರ್, ನಿವೃತ್ತ ಸರ್ಕಾರಿ ಅಭಿಯೋಜಕರು ದಾವಣಗೆರೆ ರವರು […]
ದಾವಣಗೆರೆ ನಗರದಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ
(ದಿನಾಂಕ: 22-03-2022 ರಂದು) ಬೆಳಗ್ಗೆ 8-00 ದಾವಣಗೆರೆ ನಗರದಲ್ಲಿನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 09 ನೇ ತಂಡದ 11 ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಗೆ ಸೇರಿದ 53 ನಾಗರೀಕ ಪೊಲೀಸ್ ಪ್ರಶಿಕ್ಷಣಾರ್ಥಿಗಳ *ನಿರ್ಗಮನ ಪಥ ಸಂಚಲನ* ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಕೆ.ತ್ಯಾಗರಾಜನ್ ಐಪಿಎಸ್ , ಮಾನ್ಯ ಪ್ರಭಾರ ಐಜಿಪಿ, ಪೂರ್ವ ವಲಯ ದಾವಣಗೆರೆ ರವರು ಆಗಮಿಸಿ ಗೌರವ ವಂದನೆ ಸ್ವೀಕಾರ ಮಾಡಿ, […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜ ವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಭಾರತ ಸೇವಾದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಜಿಲ್ಲಾ ಮೀಸಲು ಸಶಸ್ತ್ರ ಪಡೆಯ ಕವಾಯತು ಮೈದಾನದಲ್ಲಿ ದಾವಣಗೆರೆಯ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ವಲಯ ಸಂಘಟಕ ಎಂ. ಅಣ್ಣಯ್ಯರವರು ಶಿಬಿರಾರ್ಥಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಇತಿಹಾಸ ಹಾಗೂ ಧ್ವಜ ಸಂಹಿತೆಯ ಬಗ್ಗೆ, ಧ್ವಜ ಸಂರಕ್ಷಣೆಯ ನಿಯಮಗಳ […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ಗುತ್ತಿಗೆ ಸಹಾಯಕ ಸರ್ಕಾರಿ ಕಾರ್ಯಕ್ರಮ
ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ವತಿಯಿಂದ ಗುತ್ತಿಗೆ ಸಹಾಯಕ ಸರ್ಕಾರಿ ಅಭಿಯೋಜಕರುಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಾಗಾರವನ್ನು ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ , ಗೌರವಾನ್ವಿತ ಜಿಲ್ಲಾ ನ್ಯಾಯಾಧೀಶರು ಮತ್ತು ಸತ್ರ ನ್ಯಾಯಾಲಯ , ದಾವಣಗೆರೆ ರವರು ಉದ್ಘಾಟಿಸಿದರು. ಶ್ರೀಮತಿ ಕೆ.ಜಿ ಕಲ್ಪನಾ , ಕಾನೂನು […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ವ್ಯಾಕ್ಸಿನ್ ಹಾಗೂ ಮಾಸ್ಕ್ ಅಭಿಯಾನ
ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ ರವರ ನೇತೃತ್ವದಲ್ಲಿ ದಾವಣಗೆರೆ ನಗರದ ಹಳೇ ಭಾಗಗಳಾದ ಆಜಾದ್ ನಗರ ಹಾಗೂ ಮಂಡಕ್ಕಿ ಭಟ್ಟಿ ಪ್ರದೇಶಗಳಲ್ಲಿ ಕೊರೊನ ಲಸಿಕೆ ಹಾಗೂ ಮಾಸ್ಕ್ ಅಭಿಯಾನ ನಡೆಸುವ ಮೂಲಕ ಲಸಿಕೆ ಪಡೆಯದವರಿಗೆ ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ನೀಡಲಾಯಿತು.ಮಾಸ್ಕ್ ಬಗೆಗೂ ಜಾಗೃತಿ ಮೂಡಿಸಲಾಗುತ್ತಿದ್ದು ಇನ್ನು ಮುಂದೆ ಸಾರ್ವಜನಿಕರು ಎಚ್ಚೆತ್ತುಕೊಂಡು ಮಾಸ್ಕ್ ಧರಿಸಬೇಕೆಂದರು.ಅಭಿಯಾನದಲ್ಲಿ ಸಿಇಓ ರವರಾದ ಡಾ. […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ಕೀಲು-ಮೂಳೆ ಸಮಸ್ಯೆಗಳಿಗೆ ಉಚಿತ ತಪಾಸಣಾ ಶಿಬಿರ
SSIMS- SPARSHA ಆಸ್ಪತ್ರೆ ಹಾಗೂ ದಾವಣಗೆರೆ ಜಿಲ್ಲಾ ಪೊಲೀಸ್ ಸಹಯೋಗದಲ್ಲಿಂದು ದಾವಣಗೆರೆ ಡಿಎಆರ್ ಕಛೇರಿಯ ಆವರಣದಲ್ಲಿನ ಸಾಂಸ್ಕೃತಿಕ ಭವನದಲ್ಲಿ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೀಲು-ಮೂಳೆ ಸಮಸ್ಯೆಗಳಿಗೆ ಉಚಿತ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ಶ್ರೀ ರಾಜೀವ್ ಎಂ ರವರು ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.ಶಿಬಿರದಲ್ಲಿ ಡಿಎಆರ್ ಡಿವೈಎಸ್ಪಿ ರವರಾದ ಶ್ರೀ ಪಿ.ಬಿ.ಪ್ರಕಾಶ್, ಆರ್.ಎಸ್.ಐ ಶ್ರೀ ಚನ್ನಪ್ಪ ಪೂಜಾರ್ ಹಾಗೂ SSIMS-SPARSHA ಆಸ್ಪತ್ರೆಯ ವೈದ್ಯರುಗಳಾದ […]
ದಾವಣಗೆರೆ ಜಿಲ್ಲಾ ಪೊಲೀಸರಿಂದ ಪಿ.ಎಸ್ .ಐ ಹುದ್ದೆಗೆ ಮುಂಬಡ್ತಿ ಹೊಂದಿರುವ ಅಧಿಕಾರಿಗಳ ತರಬೇತಿ ಶಿಬಿರ
ಪಿ.ಎಸ್ಐ. ಹುದ್ದೆಗೆ ಮುಂಬಡ್ತಿ ಹೊಂದಿರುವ ಅಧಿಕಾರಿಗಳಿಗೆ ಒಂದು ತಿಂಗಳ ತರಬೇತಿ ಶಿಬಿರವನ್ನು ದೇವರಬೆಳಕೆರೆಯಲ್ಲಿನ ಹೋಮ್ ಗಾರ್ಡ್ಸ್ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇಂದು ಶ್ರೀ. ರವಿ ಎಸ್ ಐ.ಪಿ.ಎಸ್. ಮಾನ್ಯ ಐಜಿಪಿ ಪೂರ್ವ ವಲಯ ರವರು ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐ.ಪಿ.ಎಸ್ ರವರು, ಎ ಎಸ್ಪಿಯವರಾದ ಶ್ರೀಮತಿ .ಕನಿಕಾ ಸಿಕ್ರಿವಾಲ್ ಐ.ಪಿ.ಎಸ್, ಹೆಚ್ಚುವರಿ ಎಸ್ಪಿಯವರಾದ ಶ್ರೀ ರಾಜೀವ್ ಎಂ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.