ಸರ್ಕಾರದಿಂದ ಯಾವುದೇ ಮಾನ್ಯತೆ ಪಡೆಯದೆ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಕೆಐಒಎಸ್)ಎಂಬ ಸಂಸ್ಥೆ ತೆರೆದು ಎಸ್ಎಸ್ಎಲ್ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ಅಂಕಪಟ್ಟಿಗಳನ್ನು ವಿತರಣೆ ಮಾಡುತ್ತಿದ್ದ ಜಾಲವೊಂದನ್ನು ಸಿಸಿಬಿ ಪೋಲಿಸರು ಪತ್ತೆ ಹಚ್ಚಿ ಮೂವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ವಿದ್ಯಾನಗರದ ಪ್ರಭುರಾಜ ಹೊಸಪೇಟೆ (36), ಬೆಂಗಳೂರಿನ ಕನಕಪುರ ರಸ್ತೆ ಜರಗನಹಳ್ಳಿ ಎಂ.ಎಸ್ ಲೇಜೌಟ್ನ ಮೈಲಾರಿ ಅಲಿಯಾಸ್ ಮೈಲಾರಿ ಪಾಟೀಲ್ (46), ಮತ್ತು ಅರಕೆರೆಯ ಡಾಕ್ಟರ್ಸ್ ಲೇಜೌಟ್ ನಿವಾಸಿ ಮೊಹಮದ್ ತೈಹಿದ್ […]
Hubballi Dharwad City Police
ಹುಬ್ಬಳ್ಳಿ ಧಾರವಾಡ ಪೊಲೀಸ್ : ಉತ್ತಮ ಕಾರ್ಯ ಪ್ರಶಂಸೆ
ತಿಂಗಳು ಅವಧಿಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ, ವಿವಿಧ ಪ್ರಕರಣಗಳ ಪತ್ತೆ ಮಾಡುವಲ್ಲಿ ವಿಶೇಷ ಕರ್ತವ್ಯ ನಿರ್ವಹಿಸಿದ CEN ಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ “𝐂𝐨𝐩 𝐎𝐟 𝐓𝐡𝐞 𝐌𝐨𝐧𝐭𝐡” ಎಂದು ಆಯ್ಕೆ ಮಾಡಿ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ರಮನ ಗುಪ್ತಾ, IPS ರವರು ಪ್ರಶಂಸನಾ ಪತ್ರ, ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ವರದಿ : ಆಂಟೋನಿ ಬೇಗೂರು
ಪಡಿತರ ಅಕ್ಕಿ ಲಾರಿ ಅಪಹರಣಕಾರನ ಬಂಧನ ಧಾರವಾಡ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಲಘಟಗಿ ಪಟ್ಟಣದ ಹಳಿಹಾಳ ರಸ್ತೆಯ ಯುವಶಕ್ತಿ ಸರ್ಕಲ್ ಬಳಿಯಲ್ಲಿ ದಿನಾಂಕ. 11-05-2022 ರಂದು ನಿಂತಿದ್ದ ಹುಬ್ಬಳ್ಳಿ ಎಫ್.ಸಿ.ಐ ಗುದಾಮಿನಿಂದ ದಾಂಡೇಲಿಗೆ ಹೋಗುತ್ತಿದ್ದ 260 ಚೀಲ ಅಕ್ಕಿ ತುಂಬಿದ ಲಾರಿಯನ್ನು ಅಪಹರಿಸಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸದಿಂತೆ ಲಾರಿ ಸಮೇತ ಆರೋಪಿಯನ್ನು ಕಲಘಟಗಿ ಪೊಲೀಸ್ರು ಬಂದಿಸಿದ್ದು ಇರುತ್ತದೆ. ಪ್ರಕರಣ ದಾಖಲಿಸಿಕೊಂಡ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಶ್ರೀ.ಶೈಲ ಕೌಜಲಗಿ ರವರು ಹಿರಿಯ ಅಧಿಕಾರಿಯವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಕೈಗೊಂಡು ತಾಲೂಕಿ ಅರೆಬಸನಕೊಪ್ಪ ಗ್ರಾಮದ ಹತ್ತಿರ ಕಳ್ಳತನವಾದ […]
ಹುಬ್ಬಳ್ಳಿ ಪೊಲೀಸರಿಂದ 112ಸಂಖ್ಯೆಗೆ ಕರೆ ಮಾಡುವಂತೆ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ
ಹೊಯ್ಸಳ ವಾಹನದ ಸಿಬ್ಬಂದಿ ಮತ್ತು ಅಧಿಕಾರಿಗಳು ಹುಬ್ಬಳ್ಳಿ ಧಾರವಾಡ ವ್ಯಾಪ್ತಿಯ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿಗಳಿಗೆ 112 ERSS ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ ತುರ್ತು ಸಂದರ್ಭಗಳಲ್ಲಿ ಮತ್ತು ಯಾವುದೇ ಸಹಾಯಕ್ಕಾಗಿ 112 ಸಂಖ್ಯೆಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಿದರು. 112 Hubballi Dharwad ಇಲ್ಲಿಯವರೆಗೆ ಬಳಕೆಯಲ್ಲಿದ್ದ ಪ್ರತ್ಯೇಕ ತುರ್ತು ದೂರವಾಣಿ ಸಂಖ್ಯೆಗಳಾದ 100, 101 ಮುಂತಾದವುಗಳ ಬದಲಾಗಿ ಇನ್ನು ಮುಂದೆ ಸಾರ್ವಜನಿಕರು 112ಗೆ ಕರೆ […]