ದಿನಾಂಕ:27-04-2022 ರಂದು ಉತ್ತರಕನ್ನಡ ಜಿಲ್ಲೆಯ ಕಾರವಾರದ ಕಾಜುಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಪೊಲೀಸ್ ಕಲ್ಯಾಣ ಮಂಟಪದ ಉದ್ಘಾಟನೆ ಮಾಡಲಾಯಿತು. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಜಿಲ್ಲಾಧಿಕಾರಿಗಳಾದ ಮುಲೈ ಮುಹಿಲನ್ ಎಂ ಪಿ ಐಎಎಸ್ ಹಾಗೂ ವಿಶೇಷ ಆಹ್ವಾನಿತರಾಗಿ ಶ್ರೀಮತಿ ಪ್ರಿಯಾಂಗಾ ಎಂ ಐಎಎಸ್ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಗಳು ಉತ್ತರಕನ್ನಡ ಜಿಲ್ಲೆ ಮತ್ತು ಡಾ.ಪ್ರಶಾಂತಕುಮಾರ್ ಕೆ ಸಿ ಐಎಫ್ಎಸ್ ಉಪ ಸಂರಕ್ಷಣಾ ಅಧಿಕಾರಿ ಕಾರವಾರ ರವರು ಆಗಮಿಸಿದ್ದರು. ಸಮಾರಂಭದಲ್ಲಿ […]