ಕೋಲಾರ ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಪ್ರಕರಣದಲ್ಲಿ ಆರೋಪಿ ವಶ

John Prem

ಕೊಲೆ ಪ್ರಕರಣದಲ್ಲಿ ಆರೋಪಿ ವಶ ದಿನಾಂಕ: 22.04.2022 ರಂದು ದೂರುದಾರರಾದ ಶ್ರೀ.ವೆಂಕಟೇಶ್.ಸಿ. ಬಿನ್.ಲೇಟ್.ಚಿನ್ನಪ್ಪ, ವಾಸ: ಕೆರೆಕೋಡಿ, ಬಂಗಾರಪೇಟೆ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶದಲ್ಲಿ ತನ್ನ ಮಗನಾದ ಹರೀಶ್ @ ಕಬಾಬ್ ಎಂಬಾತನನ್ನು ಬಂಗಾರಪೇಟೆಯ ಕಾರಹಳ್ಳಿ ರುದ್ರಭೂಮಿ (ಸ್ಮಶಾನ) ದ ಬಳಿ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಬಗ್ಗೆ ನೀಡಿದ ದೂರಿನ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತೆ. ಸದರಿ ಪ್ರಕರಣದಲ್ಲಿ ಮೃತನಾದ ಹರೀಶ್ @ […]

ಸುಲಿಗೆ ಪ್ರಕರಣದ ಆರೋಪಿಗಳು ವಶಕ್ಕೆ

John Prem

ಕಾಮಸಮುದ್ರಂ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ದಿನಾಂಕ:18-07-2022 ರಂದು ತಮಿಳುನಾಡಿನ ಸೇಲಂ ನಿಂದ ಅಕ್ಕಿ ಮೂಟೆಗಳನ್ನು ತುಂಬಿದ್ದ ಲಾರಿ ಸಂಖ್ಯೆ ಟಿ.ಎನ್.28, ಎ.ಪಿ 9919 9919 ರಲ್ಲಿ ಬಂಗಾರಪೇಟೆಗೆ ಬಂದು ಪಿ.ಆರ್.ಎಸ್ ಮಿಲ್ ಗೆ ಹೋಗಿ ಅಕ್ಕಿ ಮೂಟೆಗಳನ್ನು ಅನ್ ಲೋಡ್ ಮಾಡಿ 4,34,500 ರೂಪಾಯಿಗಳನ್ನು ಪಡೆದು ಅದರಲ್ಲಿ ಡೀಸೆಲ್ ಖರ್ಚಿಗೆ 10000/-ರೂಗಳನ್ನು ತೆಗೆದುಕೊಂಡು ಉಳಿದ 4,24,500 ರೂ ಹಣದ ಬಂಡಲ್ ಅನ್ನು ಲಾರಿಯಲ್ಲಿನ ಸೇಫ್ಟಿ ಬಾಕ್ಸ್ ನಲ್ಲಿಟ್ಟು ಲಾರಿಯನ್ನು ಚಲಾಯಿಸಿಕೊಂಡು […]

ಕೋಲಾರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: ರೂ. 40 ಲಕ್ಷ ಮೌಲ್ಯದ ಅಕ್ರಮ ಗಾಂಜಾ ವಶ ಒಬ್ಬನ ಬಂಧನ

John Prem

ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ದೇವರಾಜ್, ಐ.ಪಿ.ಎಸ್ ಹಾಗೂ ಹೆಚ್ವುವರಿ ಪೊಲೀಸ್ ಅಧೀಕ್ಷರಾದ ಶ್ರೀ ಸಚಿನ್ ಪಿ ಘೋರ್ಪಡೆ ರವರ ಮಾರ್ಗದರ್ಶನದಲ್ಲಿ ಕೋಲಾರ ಉಪ‌ವಿಭಾಗದ ಡಿ.ಎಸ್.ಪಿ ವಿ.ಲ್.ರಮೇಶ್ ಮತ್ತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಬಿ‌.ಐಯ್ಯಣ್ಣರೆಡ್ಡಿ ಮತ್ತು ಸಿಬ್ಬಂದಿಯವರು ದಿನಾಂಕ 16-07-2022 ರಂದು ಬೆಳಗ್ಗೆ 07:45 ಗಂಟೆ ಸಮಯದಲ್ಲಿ ಕಾರ್ಯಾಚರಣೆ ನಡೆಸಿ ಕೋಲಾರ ಹೊರವಲಯದ ಎನ್.ಹೆಚ್ 75 ರಸ್ತೆಯ ಕೊಂಡರಾಜನಹಳ್ಳಿ ಗೇಟ್ ಬಳಿ ಟಾಟಾ ಇಂಡಿಕಾ […]

ಅಕ್ರಮ ಗೋ ಸಾಗಾಣೆ ಪ್ರಕರಣ ದಾಖಲು ಆರೋಪಿಗಳು ವಶ

John Prem

ದಿನಾಂಕ: 13.07.2022 ರಂದು ಡಾ|| ಕೆ. ಧರಣಿದೇವಿ, ಮಾನ್ಯ ಪೊಲೀಸ್ ಅಧೀಕ್ಷಕರು, ಕೆ.ಜಿ.ಎಫ್. ಮತ್ತು ಶ್ರೀ. ಪಿ.ಮುರಳೀಧರ, ಡಿ.ವೈ.ಎಸ್.ಪಿ, ಕೆಜಿಎಫ್ ರವರ ಮಾರ್ಗದರ್ಶನದಲ್ಲಿ ಶ್ರೀ. ಆರ್.ವೆಂಕಟೇಶ, ಸಿಪಿಐ, ಬೇತಮಂಗಲ ವೃತ್ತ, ಕೆ.ಜಿ.ಎಫ್ ರವರಿಗೆ ಭಾತ್ಮಿದಾರರಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಬೆಳಗಿನ ಜಾವ 5:00 ಗಂಟೆಗೆ ಸಿಬ್ಬಂದಿಯವರಾದ ಶ್ರೀ.ಲಕ್ಷ್ಮೀನಾರಾಯಣ ಎ.ಎಸ್.ಐ, ಶ್ರೀ.ಸುರೇಶ್ ಸಿ.ಹೆಚ್.ಸಿ, ಶ್ರಿ.ಸಿದ್ದರಾಮಪಾಟೀಲ್ ಸಿಪಿಸಿ, ಶ್ರೀ.ರಮೇಶ ಈ ಜಂಬಗಿ ಸಿಪಿಸಿ, ಶ್ರೀ.ಸುಧಾಕರ್ ಸಿ.ಪಿ.ಸಿ ಮತ್ತು ಶ್ರೀ ಕೇಶವಮೂರ್ತಿ ಎ.ಹೆಚ್.ಸಿ […]

ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶ ನಿಷೇಧ : ಕೆ .ಜಿ .ಎಫ್. ಪೊಲೀಸ್

John Prem

ಎಲ್ಲೆಲ್ಲೂ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿಗಳನ್ವಯ ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲು ಸಹಕರಿಸಬೇಕೆಂದು ಧಾರ್ಮಿಕ ಕಾರ್ಯಗಳನ್ನು ಸರ್ಕಾರದ ಆದೇಶದಂತೆ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಕರೆ ನೀಡಿಲಾಗಿದೆ. ದಿನಾಂಕ 22.04.2021 ಗುರುವಾರದಂದು ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಎಲ್ಲಾ ಧರ್ಮಗಳ ಮುಖಂಡರುಗಳ ಶಾಂತಿ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಇದುವರೆವಿಗೂ ಯಾವುದೇ ರೀತಿಯ ಅಹಿತಕರ […]

ಪ್ರತಿಯೊಬ್ಬರಿಗೂ ನಾಗರೀಕ ಬಂದೂಕು ತರಬೇತಿ ಅವಶ್ಯಕ

John Prem

ಸಾರ್ವಜನಿಕರು ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸಲು ಪೊಲೀಸ್ ಇಲಾಖೆಯು ಎಲ್ಲಾ ರೀತಿಯ ಮುಂಜಾಗೃತ ಕ್ರಮಗಳನ್ನು ಸಾಕಷ್ಟು ರೀತಿಯಲ್ಲಿ ಕೈಗೊಂಡಿದ್ದು, ಆದಾಗ್ಯೂ ತಮ್ಮ ಆತ್ಮ, ಪ್ರಾಣ, ಆಸ್ತಿ-ಪಾಸ್ತಿ ರಕ್ಷಣೆಗಾಗಿ ಪ್ರತಿಯೊಬ್ಬರಿಗೂ ನಾಗರೀಕ ಬಂದೂಕು ತರಬೇತಿಯ ಅವಶ್ಯಕತೆಯಿದೆ. ಕೆಜಿಎಫ್‌ನ ಚಾಂಫೀಯನ್ ರೀಫ್ಸ್ ನಲ್ಲಿನ ಡಿಎಆರ್‌ನಲ್ಲಿ ನಡೆಯುತ್ತಿರುವ ನಾಗರೀಕ ಬಂದೂಕು ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗುವ ಮೂಲಕ ನೆರವೇರಿಸುವ ಕಾರ್ಯಕ್ರಮ ಉದ್ಘಾಟಿಸಲಾಯಿತು. ಕೆಜಿಎಫ್ ಪೊಲೀಸ್ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕುಗಳಿಂದ ೬೦ […]

ಕೆಜಿಎಫ್ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಯಶಸ್ವಿ, ಐಜಿಪಿ ಅವರಿಂದ ಬಹುಮಾನ ವಿತರಣೆ

John Prem

ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೦-೨೧ನೇ ಸಾಲಿನ ಪೊಲೀಸರ ಮತ್ತು ಪೊಲೀಸ್ ಮಕ್ಕಳ ವಾರ್ಷಿಕ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಯಿತು. ಕೆಜಿಎಫ್‌ನ ಚಾಂಫೀಯನ್‌ರೀಫ್ಸ್‌ನಲ್ಲಿನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ವಾರ್ಷಿಕ ಪೊಲೀಸ್ ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ನಡೆಯಿತು.ಬುಧವಾರದಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ವಲಯ ಪೊಲೀಸ್ ಮಹಾನಿರೀಕ್ಷಕರಾದ ಎಂ. ಚಂದ್ರಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ವಿಜೇತರುಗಳಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದರು. ವರ್ಷಕ್ಕೊಮ್ಮೆ ನಡೆಯುವ ಪೊಲೀಸ್ […]

Get News on Whatsapp

by send "Subscribe" to 7200024452
Close Bitnami banner
Bitnami