ಲಾಭಕ್ಕಾಗಿ ಒಂಟಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗಳ ಬಂಧನ

John Prem 9448190523

ದಿನಾಂಕ 15.07.2022 ರಂದು ರಾತ್ರಿ ಸುಮಾರು 7.15 ಗಂಟೆಗೆ ಆಂಡ್ರಸನ್ಪೇಟೆ ಪೊಲೀಸ್ ಠಾಣಾ ಸರಹದ್ದು ಪಚ್ಚಪ್ಪ ಸ್ಟ್ರೀಟ್ನಲ್ಲಿ ಅಪರಿಚಿತ ವ್ಯಕ್ತಿಗಳು ಸುಲೋಚನ ಎಂಬ 52 ವರ್ಷ ವಯಸ್ಸಿನ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಆಕೆಯ ಕತ್ತಿನಲ್ಲಿದ್ದ 1,20,000/- ರೂ ಬೆಲೆ ಬಾಳುವ ಸುಮಾರು 40 ಗ್ರಾಂ ತೂಕದ ಬಂಗಾರದ ಮಾಂಗಲ್ಯದ ಸರವನ್ನು ಒಂದು ಮೊಬೈಲ್ ಪೋನ್ 15../- ನಗದು ಹಣವನ್ನು ದೋಚಿಕೊಂಡು ಹೋಗಿದ್ದು ಆಕೆಯ ಗಂಡ ಶ್ರೀ.ಶೇಗರ್ ಬಿನ್ ಲೇಟ್ […]

ಕೆಜಿಎಫ್-ನೂತನ ಎಸ್ಪಿ ಡಾ|| ಕೆ. ಧರಣಿ ದೇವಿ ಅಧಿಕಾರ ಸ್ವೀಕಾರ

ಕೆಜಿಎಫ್ ಪೊಲೀಸ್ ಜಿಲ್ಲೆಯ ನೂತನ ರಕ್ಷಣಾಧಿಕಾರಿಗಳಾಗಿ ಡಾ|| ಕೆ.ಧರಣಿ ದೇವಿ ಅವರು ಶನಿವಾರದಂದು ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಇಲ್ಲಿಯವರೆಗೆ ಕೆಜಿಎಫ್ ಎಸ್‌ಪಿ ಪ್ರಭಾರದಲ್ಲಿದ್ದ ಕೋಲಾರ ಜಿಲ್ಲಾ ರಕ್ಷಣಾಧಿಕಾರಿ ಡಿ.ದೇವರಾಜ್ ಅವರಿಂದ ಪ್ರಭಾರವನ್ನು ವಹಿಸಿಕೊಂಡರು. ಎಸ್ಪಿ ಡಾ|| ಕೆ.ಧರಣಿ ದೇವಿ ಅವರು ಈ ಹಿಂದೆ ಮೈಸೂರು ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲರಾಗಿದ್ದರು. ಪ್ರಸ್ತುತ ಕೆಜಿಎಫ್ ಪೊಲೀಸ್ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಭಾರ ವಹಿಸಿಕೊಂಡ ನಂತರ ಅಧಿಕಾರಿಗಳೊಂದಿಗೆ ಮಾತನಾಡಿದ ಎಸ್ಪಿ ಡಾ|| ಕೆ.ಧರಣಿ […]

Get News on Whatsapp

by send "Subscribe" to 7200024452
Close Bitnami banner
Bitnami