ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಮತ್ತು ಅವರತ್ತ ಗಮನ ಹರಿಸಬೇಕು, ಪೊಲೀಸ್ ಅಧೀಕ್ಷಕರು, ಕೊಡಗು

Admin

ಸಾರ್ವಜನಿಕರಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ, ಶಾಲಾ / ಕಾಲೇಜು ಮುಖ್ಯಸ್ಥರು, ಶಿಕ್ಷಕರಲ್ಲಿ ಈ ಮೂಲಕ ತಿಳಿಯಪಡಿಸುವುದೇನೆಂದರೆ ಇತ್ತಿಚೀನ ದಿನಗಳಲ್ಲಿ ಮಕ್ಕಳು ಆನ್ ಲೈನ್ ಸಂಬಂಧ ಮೊಬೈಲ್ ಬಳಕೆ ಮಾಡುತ್ತಿದ್ದು ಇದನ್ನು ಕೆಲವು ದುರುಳರು ದುರುಪಯೋಗ ಮಾಡಿಕೊಂಡು ಮಕ್ಕಳನ್ನು ಮೊಬೈಲ್ ಮೂಲಕ ಕರೆ ಮಾಡಿ ಮಾತನಾಡಿಸಿ ಅವರನ್ನು ನಂಬಿಸಿ ಹೆಣ್ಣು ಮಕ್ಕಳ ಫೋಟೋ ಗಳನ್ನು ವಿವಿಧ ಭಂಗಿಯಲ್ಲಿ ವಿನಿಮಯ ಮಾಡಿಕೊಂಡು ನಂತರ ಮಕ್ಕಳನ್ನು ಬ್ಲಾಕ್ ಮೇಲ್ (ಬೆದರಿಸಿ) ಮಾಡಿ […]

ಪೊಲೀಸರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Admin

ಜಿಲ್ಲೆಯ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಮೈಸೂರಿನ D.R.M ಆಸ್ಪತ್ರೆಯ ವತಿಯಿಂದ ಎರಡು ದಿವಸಗಳ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಇಂದು ಚಾಲನೆ ನೀಡಲಾಯಿತು. ಮೈಸೂರಿನ D.R.M ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ತಂಡದಿಂದ ಈ ಆರೋಗ್ಯ ತಪಾಸಣೆಗೆ ಶಿಬಿರವು ನಡೆಯುತ್ತಿದ್ದು, ಸೋಮವಾಪಪೇಟೆ ಉಪ ವಿಭಾಗದ ಸುಮಾರು 200 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ಇದರ ಪ್ರಯೋಜನ ಪಡೆಯಲಿದ್ದಾರೆ. […]

Get News on Whatsapp

by send "Subscribe" to 7200024452
Close Bitnami banner
Bitnami