ಬೆಂಗಳೂರು ನಗರ, ಆಗ್ನೇಯ ವಿಭಾಗದ , ಉಪ ಪೊಲೀಸ್ ಆಯುಕ್ತರು ಶ್ರೀ.ನಾಥ್ ಮಹಾದೇವ್ ಜೋಷಿ ಐ.ಪಿ.ಎಸ್,ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ .ಸುಧೀರ್ ಎಂ ಹೆಗ್ಡೆ ರವರ ಮಾರ್ಗದರ್ಶನದಲ್ಲಿ ,ಕೋರಮಂಗಲ ಪೊಲೀಸ್ ಠಾಣೆಯ ಪಿ.ಐ ಶ್ರೀ .ರವಿ ಕೆ .ಬಿ ರವರ ನೇತೃತ್ವದಲ್ಲಿ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಸಂಬಂಧ ವಿಶೇಷ ತಂಡವನ್ನು ನೇಮಕ ಮಾಡಿದ್ದು ಅದರಂತೆ ಕೋರಮಂಗಲ ಪೊಲೀಸರ ವಿಶೇಷ ತಂಡವು ದಿನಾಂಕ :10-4-2021 ರಂದು […]