ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

John Prem 9448190523

ಶಾಲಾ-ಕಾಲೇಜ್ ಗಳ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಋಷಿಕೇಶ್ ಭಗವಾನ್ ಸೋನವಣೆ ಐ.ಪಿ.ಎಸ್ ರವರು ದಿನಾಂಕ 29.01.2022 ರಂದು ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿಗೆ ಅಧಿಕಾರಿಗಳು ಹಾಗೂ ಇತರ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಭೇಟಿ ನೀಡಿ ವಿಧ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ERSS-112 ತುರ್ತು ಸೇವೆಗಳು, ಬಾಲಾಪರಾಧ, ಪೊಕ್ಸೋ ಪ್ರಕರಣ, ಬಾಲಾಪರಾಧಿ ನ್ಯಾಯಾಲಯ, ಸೈಬರ್ ಅಪರಾಧಗಳು ಸೇರಿದಂತೆ ಕಾನೂನಿನ ಹಲವು ವಿಷಯಗಳ […]

ಸಂಚಾರ ಕಾನೂನು ಅರಿವು ಕಾರ್ಯಕ್ರಮ-ಕಲಬುರಗಿ ನಗರ ಪೊಲೀಸ್

John Prem 9448190523

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾಧಿಗಳ ಸಂಘ, ಜಿಲ್ಲಾ ನ್ಯಾಯಾಲಯ ಕಲಬುರಗಿ ಹಾಗೂ ಪೊಲೀಸ ಆಯುಕ್ತಾಲಯ ಕಲಬುರಗಿ ವತಿಯಿಂದ ಕಲಬುರಗಿ ನಗರದ ಸರ್ದಾರ ವಲ್ಲಭಾಯಿ ವೃತ್ತದಲ್ಲಿ ಸಂಚಾರ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಕೆ.ಸುಬ್ರಹ್ಮಣ್ಯ,ರವರು , ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ವೈ.ಎಸ್.ರವಿಕುಮಾರ,ಐಪಿಎಸ್, ಉಪ ಪೊಲೀಸ ಆಯುಕ್ತರಾದ ಶ್ರೀ.ಅಡ್ಡೂರು ಶ್ರೀನಿವಾಸುಲು, ಐಪಿಎಸ್ ರವರು ಮತ್ತು ಇತರ ಹಿರಿಯ ಕಿರಿಯ […]

Get News on Whatsapp

by send "Subscribe" to 7200024452
Close Bitnami banner
Bitnami