ಉತ್ತರಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗೆ ಆಯೋಜಿಸಿದ್ದ “ಮಕ್ಕಳ ವಿಶ್ವ”(Kids World)ಎಂಬ ವಿಶೇಷ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಜಿಲ್ಲಾ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನೆರವೇರಿಸಲಾಯಿತು.

John Prem

ಬೇಸಿಗೆ ಶಿಬಿರವನ್ನು ದಿನಾಂಕ:05-05-2022 ರಿಂದ ದಿನಾಂಕ 15-05-2022 ರವರೆಗೆ ಒಟ್ಟು 10 ದಿನಗಳ ಕಾಲ ಬೇಸಿಗೆ ಶಿಬಿರವನ್ನು ಶಿಕ್ಷಕರಾದ ರಾಜೇಶ್ವರಿ, ವಂದನಾ,ಸ್ಮಿತೇಶ್ ಹಾಗೂ ಸಮಾಲೋಚಕರಾದ ರಂಜಿತ್ ಜಿ ಟಿ ರವರು ನಡೆಸಿಕೊಟ್ಟರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾನ್ಯ ಪೊಲೀಸ್ ವರಿಷ್ಟಾಧಿಕಾರಿಗಳಾದ ಶ್ರೀಮತಿ ಸುಮನ್ ಡಿ ಪೆನ್ನೇಕರ್ ಹಾಗೂ ಹೆಚ್ಚುವರಿ ಎಸ್. ಪಿ. ಬದ್ರಿನಾಥ್ ರವರು ಆಗಮಿಸಿದ್ದರು, ಕಾರ್ಯಕ್ರಮದಲ್ಲಿ ಮಕ್ಕಳು ತಯಾರಿಸಿದ ಕರಕುಶಲ ವಸ್ತುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಶಿಬಿರದಲ್ಲಿ ಮಕ್ಕಳಲ್ಲಿ […]

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಪೋಲಿಸ್ ಮಕ್ಕಳಿಗೆ ವಿಶೇಷ ಬೇಸಿಗೆ ಶಿಬಿರ

John Prem

ಉತ್ತರ ಕನ್ನಡ ಜಿಲ್ಲೆಯ ಪೊಲೀಸರ ಮಕ್ಕಳಿಗಾಗಿಯೇ “ಮಕ್ಕಳ ವಿಶ್ವ”(kids world) ಎಂಬ ವಿಶೇಷ ಬೇಸಿಗೆ ಶಿಬಿರವನ್ನು ದಿನಾಂಕ:ಮೇ 05 ರಂದು ಜಿಲ್ಲಾ ಪೊಲೀಸ್ ಮೈದಾನದಲ್ಲಿ, ಮಾನ್ಯ ಉತ್ತರಕನ್ನಡ ಪೊಲೀಸ್ ವರಿಷ್ಟಾಧಿಕಾರಿಗಳಾದ ಡಾ. ಸುಮನ್ ಡಿ ಪೆನ್ನೇಕರ್ ರವರು ಉದ್ಘಾಟಿಸಿದ್ದು, ಆಪ್ತ ಸಮಾಲೋಚಕರಾದ ಶ್ರೀ ರಂಜಿತ್ ಜಿ ಟಿ ರವರ ಸಹಯೋಗದಲ್ಲಿ ಮೇ 15 ರವರೆಗೆ ನಡೆಯಲಿದ್ದು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸಲು ಮತ್ತು ಹೆಚ್ಚಿಸಲು ಸಹಕಾರಿಯಾಗುವಂತ ವಿವಿಧ ಕ್ರೀಡಾ ಚಟುವಟಿಕೆಗಳಾದ ಚಿತ್ರಕಲೆ, […]

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಒಂದು ದಿನದ ತರಬೇತಿ ಕಾರ್ಯಕ್ರಮ

John Prem

ದಿನಾಂಕ 09-04-2022 ರಂದು ಉತ್ತರವ ಕನ್ನಡ ಜಿಲ್ಲಾ ಅಭಿಯೋಜನೆ‌ ಇಲಾಖೆ ಮತ್ತು ಉತ್ತರ‌ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಕಛೇರಿಯ ಸಭಾಭವನದಲ್ಲಿ.. ದಂಡ ಪ್ರಕ್ರಿಯಾ ಸಂಹಿತೆ ಕಲಂ. 293 ಅಡಿಯಲ್ಲಿ ವಿಧಿ ವಿಜ್ಯಾನ ಪ್ರಯೋಗಾಲಯದ ವರದಿಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಮತ್ತು ವಿಡಿಯೋ ಕಾನ್ಪರೆನ್ಸ್ ಮೂಲಕ ಸಾಕ್ಷೀದಾರರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳುವ ಬಗ್ಗೆ ಜರುಗಿದ ಒಂದು ದಿನದ‌ ತರಬೇತಿ‌ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.. ತರಬೇತಿ‌ ಕಾರ್ಯಾಗಾರವನ್ನುಶ್ರೀ ಸಿ.ರಾಜಶೇಖರ್ ಮಾನ್ಯ […]

ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ

John Prem

ಕಾರವಾರ – ಇಂದು ದಿನಾಂಕ 02/04/2022 ಉತ್ತರಕನ್ನಡ ಜಿಲ್ಲೆ ಕಾರವಾರ ಪೊಲೀಸ್ ಕವಾಯತು ಮೈದಾನ ದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ ಯನ್ನು ಆಚರಿಸಲಾಯಿತು. ಮಾನ್ಯ ಪೊಲೀಸ್ ಅಧಿಕ್ಷಕರು ಡಾ //ಸುಮನ್ ಪೆನ್ನೇಕರ್ ರವರು ಮತ್ತು ಮಾನ್ಯ ಅಪರ ಪೊಲೀಸ್ ಅಧಿಕ್ಷಕರು ಶ್ರೀ ಬದ್ರಿನಾಥ್ ಎಸ್. ರವರು ಹಾಜರಿದ್ದು, ಮುಖ್ಯ ಅತಿಥಿ ಗಳಾಗಿ ಶ್ರೀ ವಿನಾಯಕ್ ವಾಮನ್ ನಾಯ್ಕ್ ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕರವರು […]

ಉತ್ತರ ಕನ್ನಡ ಜಿಲ್ಲಾ ಪೊಲೀಸರಿಂದ ಯೋಗ ತರಬೇತಿ ಕಾರ್ಯಕ್ರಮ

John Prem

ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆರೋಗ್ಯ ಮತ್ತು ಮಾನಸಿಕವಾಗಿ ಸದೃಢರನ್ನಾಗಿಸುವ ಹಿತದೃಷ್ಟಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿ/ಸಿಬ್ಬಂದಿಗಳಿಗೆ ದಿನಾಂಕ:18-02-2022 ರಿಂದ ದಿನಾಂಕ:08-03-2022 ರವರೆಗೆ ಯೋಗ ತರಭೇತಿಯನ್ನು ಹಮ್ಮಿಕೊಂಡು ಆಯುಷ ಇಲಾಖೆಯ ವೈದ್ಯರಾದ ಡಾ. ಪ್ರಕಾಶ ರವರು ಯೋಗಾಸನದ ಅನೇಕ ಬಂಗಿಗಳನ್ನು ಸಿಬ್ಬಂದಿಗಳಿಗೆ ತಿಳಿಸಿಕೊಟ್ಟು ಅದರಿಂದ ಮಾನವನ ಶರೀರಕ್ಕೆ ಆಗುವ ಉಪಯೋಗಗಳ ಬಗ್ಗೆ ಸಿಬ್ಬಂದಿಗಳಿಗೆ ತಿಳಿಸಿಕೊಟ್ಟಿದ್ದು, ಸಶಸ್ತ್ರ ಪಡೆಯ ಅಧಿಕಾರಿ ಸಿಬ್ಬಂದಿಗಳು ಅದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಈ ದಿನ ದಿನಾಂಕ:09-03-2022 […]

Get News on Whatsapp

by send "Subscribe" to 7200024452
Close Bitnami banner
Bitnami