Bengaluru District Police

ಬಹುದಿನದ ಕನಸು ನನಸಾದ ದಿನ. ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಯಿತು ಪ್ರಿಪೇಯ್ಡ್ ಬೂತ್.

ಪ್ರಯಾಣಿಕರಿಗೆ ಸಹಕಾರ ನೀಡದ ಆಟೋ ಚಾಲಕರಿಗೆ ತೀವ್ರ ಎಚ್ಚರಿಕೆ ನೀಡಿದ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣವರ್. ನಗರ ಹೃದಯ ಭಾಗದಲ್ಲಿರುವ ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಉಪ್ಪಾರಪೇಟೆ ಪೊಲೀಸ್ ಠಾಣೆ ಆಶ್ರಯ ದಿಂದ ಪ್ರಿಪೇಯ್ಡ್ ಆಟೋ ಬೂತ್ ಕಲ್ಪಿಸುವುದರ ಮೂಲಕ ಆಟೋ ರಿಕ್ಷಾ ಪ್ರಯಾಣಿಕರು ಪರದಾಡುತ್ತಿದ್ದ ಬವಣೆಯನ್ನು ತಪ್ಪಿಸಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಮತಿ ಅನಿತಾ ಹದ್ದಣ್ಣವರ್ ಇತ್ತೀಚಿಗೆ ಆಟೋ ಚಾಲಕರು ಪಯಣಕರು ಕರದ ಕಡೆಗೆ ಬಾರದೆ ದುಪ್ಪಟ್ಟು ಹಣ ಕೇಳುವುದರ…

Read More

ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳನ್ನು ಕಳವು ಮಾಡುತ್ತಿದ್ದ ಐದು ವ್ಯಕ್ತಿಗಳ ವಶ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯೂ ಜೈಸಾ ಟೆಕ್ನಾಲಜಿಸ್ ಪ್ರೈ.ಲಿ. ಎಂಬ ಕಂಪನಿಯೊಂದಿರುತ್ತದೆ. ಈ ಕಂಪನಿಯಲ್ಲಿ ಹಲವಾರು ದಿನಗಳಿಂದ ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು ಕಳ್ಳತನವಾಗುತ್ತಿದ್ದು, ಈ ಕುರಿತು ಕಂಪನಿಯ ಮ್ಯಾನೇಜರ್ ರವರು ದಿನಾಂಕ:07/02/2024 ರಂದು ದೂರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನೀಡಿರುತ್ತಾರೆ. ಪ್ರಕರಣವನ್ನು ದಾಖಲಿಸಿಕೊಂಡ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯವರು ತನಿಖೆ ಕೈಗೊಂಡು, ಒಟ್ಟು ಐದು ವ್ಯಕ್ತಿಗಳನ್ನು ದಿನಾಂಕ: 16/02/2024 ರಂದು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದವರ ಪೈಕಿ ಇಬ್ಬರು ವ್ಯಕ್ತಿಗಳು…

Read More

ಬೆಂಗಳೂರು: ಶಿವರಾತ್ರಿ ಆಚರಣೆ ವೇಳೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಮೂವರ ಬಂಧನ

ದಕ್ಷಿಣ ಬೆಂಗಳೂರಿನ ಗಿರಿ ನಗರದಲ್ಲಿ ನಡೆದ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ 23 ವರ್ಷದ ಯುವಕನನ್ನು ಕೊಲೆ ಮಾಡಿದ ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರದ ಗ್ಯಾರೇಜ್‌ನಲ್ಲಿ ಉದ್ಯೋಗಿಯಾಗಿದ್ದ 23 ವರ್ಷದ ಯೋಗೇಶ್ ಮಾರ್ಚ್ 9 ರ ಮಧ್ಯರಾತ್ರಿಯಲ್ಲಿ ಬ್ಯಾಟರಾಯನಪುರದಲ್ಲಿ ಮಾರಣಾಂತಿಕವಾಗಿ ಇರಿದಿದ್ದರು. ನೃತ್ಯ ಮಾಡುವಾಗ ಕಾಲ್ನಡಿಗೆಯಲ್ಲಿ ಹೆಜ್ಜೆ ಹಾಕಿದ ಚೇತನ್, ರಂಗಾ ಮತ್ತು ಪವನ್ – ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರು ಗಿರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು – ಆಚರಣೆಯ ಸಮಯದಲ್ಲಿ…

Read More

City Police

All
Belagavi City Police
Bengaluru City Police
Hubli Dharwad City Police
Kalaburagi City Police
Mangaluru City Police
Mysuru City Police

ಕೊಡಗು ಜಿಲ್ಲಾ ಪೊಲೀಸರು ಅಕ್ರಮ ಮಾದಕ ದ್ರವ್ಯ ಚಟುವಟಿಕೆಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು/ಬಳಕೆ/ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ಶ್ರೀ ರಾಜೇಶ್.ಕೆ, ಸಿಪಿಐ, ಕುಶಾಲನಗರ ವೃತ್ತ ಹಾಗೂ ಶ್ರೀ ಮೋಹನ್ ರಾಜು.ಪಿ, ಪಿಎಸ್‌ಐ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 17-03-2024 ರಂದು ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದಕಂಡಿ ಎಂಬಲ್ಲಿ ನಿಷೇಧಿತ ಮಾದಕ ವಸ್ತುವನ್ನು...

ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ ಕಳವು ಪ್ರಕರಣ ಬೇದಿಸಿ, ಮೂವರು ಅಂತರಾಜ್ಯ ಕಳ್ಳರ ಬಂಧಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು.

ದಿನಾಂಕ:07-02-2024 ರಂದು ಸಂಜೆಯಿಂದ ದಿನಾಂಕ:08-02-2024 ರಂದು ಬೆಳಿಗ್ಗಿನ ಅವಧಿಯಲ್ಲಿ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿರುವ, ಕರ್ನಾಟಕ ಬ್ಯಾಂಕಿನಿಂದ ರೂ 17,28,735/- ನಗದು ಹಾಗೂ 696.21 ಗ್ರಾಂ ಚಿನ್ನಭರಣ ಮತ್ತು 1,00,000/- ಮೌಲ್ಯದ ಬೆಳ್ಳಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 25/2024 ಕಲಂ:457,380 ಬಾಧಂಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಪ್ರಕರಣದ ಪತ್ತೆಗಾಗಿ ವಿಶೇಷ ತಂಡ ರಚಿಸಿ ತನಿಖೆ ಮಾಡಲಾಗಿರುತ್ತದೆ. ಸದ್ರಿ ತನಿಖಾ ತಂಡವು, ದಿನಾಂಕ:10.03.2024 ರಂದು...

ಬಹುದಿನದ ಕನಸು ನನಸಾದ ದಿನ. ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಯಿತು ಪ್ರಿಪೇಯ್ಡ್ ಬೂತ್.

ಪ್ರಯಾಣಿಕರಿಗೆ ಸಹಕಾರ ನೀಡದ ಆಟೋ ಚಾಲಕರಿಗೆ ತೀವ್ರ ಎಚ್ಚರಿಕೆ ನೀಡಿದ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣವರ್. ನಗರ ಹೃದಯ ಭಾಗದಲ್ಲಿರುವ ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಉಪ್ಪಾರಪೇಟೆ ಪೊಲೀಸ್ ಠಾಣೆ ಆಶ್ರಯ ದಿಂದ ಪ್ರಿಪೇಯ್ಡ್ ಆಟೋ ಬೂತ್ ಕಲ್ಪಿಸುವುದರ ಮೂಲಕ ಆಟೋ ರಿಕ್ಷಾ ಪ್ರಯಾಣಿಕರು ಪರದಾಡುತ್ತಿದ್ದ ಬವಣೆಯನ್ನು ತಪ್ಪಿಸಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಮತಿ ಅನಿತಾ ಹದ್ದಣ್ಣವರ್ ಇತ್ತೀಚಿಗೆ ಆಟೋ ಚಾಲಕರು ಪಯಣಕರು ಕರದ ಕಡೆಗೆ ಬಾರದೆ ದುಪ್ಪಟ್ಟು ಹಣ ಕೇಳುವುದರ...

ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳನ್ನು ಕಳವು ಮಾಡುತ್ತಿದ್ದ ಐದು ವ್ಯಕ್ತಿಗಳ ವಶ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯೂ ಜೈಸಾ ಟೆಕ್ನಾಲಜಿಸ್ ಪ್ರೈ.ಲಿ. ಎಂಬ ಕಂಪನಿಯೊಂದಿರುತ್ತದೆ. ಈ ಕಂಪನಿಯಲ್ಲಿ ಹಲವಾರು ದಿನಗಳಿಂದ ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು ಕಳ್ಳತನವಾಗುತ್ತಿದ್ದು, ಈ ಕುರಿತು ಕಂಪನಿಯ ಮ್ಯಾನೇಜರ್ ರವರು ದಿನಾಂಕ:07/02/2024 ರಂದು ದೂರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನೀಡಿರುತ್ತಾರೆ. ಪ್ರಕರಣವನ್ನು ದಾಖಲಿಸಿಕೊಂಡ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯವರು ತನಿಖೆ ಕೈಗೊಂಡು, ಒಟ್ಟು ಐದು ವ್ಯಕ್ತಿಗಳನ್ನು ದಿನಾಂಕ: 16/02/2024 ರಂದು ವಶಕ್ಕೆ ಪಡೆದುಕೊಂಡಿರುತ್ತಾರೆ. ವಶಕ್ಕೆ ಪಡೆದವರ ಪೈಕಿ ಇಬ್ಬರು ವ್ಯಕ್ತಿಗಳು...

ಬೆಂಗಳೂರು: ಶಿವರಾತ್ರಿ ಆಚರಣೆ ವೇಳೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಮೂವರ ಬಂಧನ

ದಕ್ಷಿಣ ಬೆಂಗಳೂರಿನ ಗಿರಿ ನಗರದಲ್ಲಿ ನಡೆದ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ 23 ವರ್ಷದ ಯುವಕನನ್ನು ಕೊಲೆ ಮಾಡಿದ ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರದ ಗ್ಯಾರೇಜ್‌ನಲ್ಲಿ ಉದ್ಯೋಗಿಯಾಗಿದ್ದ 23 ವರ್ಷದ ಯೋಗೇಶ್ ಮಾರ್ಚ್ 9 ರ ಮಧ್ಯರಾತ್ರಿಯಲ್ಲಿ ಬ್ಯಾಟರಾಯನಪುರದಲ್ಲಿ ಮಾರಣಾಂತಿಕವಾಗಿ ಇರಿದಿದ್ದರು. ನೃತ್ಯ ಮಾಡುವಾಗ ಕಾಲ್ನಡಿಗೆಯಲ್ಲಿ ಹೆಜ್ಜೆ ಹಾಕಿದ ಚೇತನ್, ರಂಗಾ ಮತ್ತು ಪವನ್ – ಎಲ್ಲರೂ 25 ರಿಂದ 30 ವರ್ಷ ವಯಸ್ಸಿನವರು ಗಿರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು – ಆಚರಣೆಯ ಸಮಯದಲ್ಲಿ...

Find us On

SOUTHERN RANGE POLICE

ಕೊಡಗು ಜಿಲ್ಲಾ ಪೊಲೀಸರು ಅಕ್ರಮ ಮಾದಕ ದ್ರವ್ಯ ಚಟುವಟಿಕೆಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು/ಬಳಕೆ/ಮಾರಾಟದ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ,…

Read More

ಅಡ್ಯನಡ್ಕ ಕರ್ನಾಟಕ ಬ್ಯಾಂಕ್‌ ಕಳವು ಪ್ರಕರಣ ಬೇದಿಸಿ, ಮೂವರು ಅಂತರಾಜ್ಯ ಕಳ್ಳರ ಬಂಧಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು.

ದಿನಾಂಕ:07-02-2024 ರಂದು ಸಂಜೆಯಿಂದ ದಿನಾಂಕ:08-02-2024 ರಂದು ಬೆಳಿಗ್ಗಿನ ಅವಧಿಯಲ್ಲಿ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ, ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿರುವ, ಕರ್ನಾಟಕ ಬ್ಯಾಂಕಿನಿಂದ ರೂ…

Read More

ಬಹುದಿನದ ಕನಸು ನನಸಾದ ದಿನ. ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಯಿತು ಪ್ರಿಪೇಯ್ಡ್ ಬೂತ್.

ಪ್ರಯಾಣಿಕರಿಗೆ ಸಹಕಾರ ನೀಡದ ಆಟೋ ಚಾಲಕರಿಗೆ ತೀವ್ರ ಎಚ್ಚರಿಕೆ ನೀಡಿದ ಪಶ್ಚಿಮ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣವರ್. ನಗರ ಹೃದಯ ಭಾಗದಲ್ಲಿರುವ ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಲ್ಲಿ…

Read More

ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳನ್ನು ಕಳವು ಮಾಡುತ್ತಿದ್ದ ಐದು ವ್ಯಕ್ತಿಗಳ ವಶ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ್ಯೂ ಜೈಸಾ ಟೆಕ್ನಾಲಜಿಸ್ ಪ್ರೈ.ಲಿ. ಎಂಬ ಕಂಪನಿಯೊಂದಿರುತ್ತದೆ. ಈ ಕಂಪನಿಯಲ್ಲಿ ಹಲವಾರು ದಿನಗಳಿಂದ ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು…

Read More

ಬೆಂಗಳೂರು: ಶಿವರಾತ್ರಿ ಆಚರಣೆ ವೇಳೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಮೂವರ ಬಂಧನ

ದಕ್ಷಿಣ ಬೆಂಗಳೂರಿನ ಗಿರಿ ನಗರದಲ್ಲಿ ನಡೆದ ಮಹಾಶಿವರಾತ್ರಿ ಹಬ್ಬದ ಸಂದರ್ಭದಲ್ಲಿ 23 ವರ್ಷದ ಯುವಕನನ್ನು ಕೊಲೆ ಮಾಡಿದ ಶಂಕಿತ ಮೂವರನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರದ ಗ್ಯಾರೇಜ್‌ನಲ್ಲಿ…

Read More

ಅಸ್ವಸ್ಥ ಬಾಲಕನ ಆಸೆಯನ್ನು ನನಸು ಮಾಡಿದ ಪೊಲೀಸ್ ಇಲಾಖೆ : ಒಂದು ದಿನದ ಡಿಸಿಪಿ ಆದ 13 ವರ್ಷದ ಬಾಲಕ

ಮಾ||ಮೊಹ್ಸಿನಾ ರಾಜಾ ಅವರ ಆಶಯದಂತೆ ಒಂದು ದಿನದ ಮಟ್ಟಿಗೆ ಕಾನೂನು ಜಗತ್ತಿಗೆ ಪೊಲೀಸ್ ಅಧಿಕಾರಿಯಾಗಿ ಪ್ರವೇಶ ಮಾಡಿದರು. ಬೆಂಗಳೂರು ನಗರ ಪೊಲೀಸರ ಘಟಕದ ಸಹಯೋಗದೊಂದಿಗೆ ನಡೆಸುತ್ತಿರುವ ಪರಿಹಾರ್…

Read More

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು 710,000/- ದಂಡ.

ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 13-05-2015 ರಂದು ಪಿರಾದಿಯುಕೆಲಸಕ್ಕೆ ಹೋಗಿದ್ದಾಗ, ಪಿರಾದಿಗೆ ಪರಿಚಯಸ್ಥ ವ್ಯಕ್ತಿಯೊಬ್ಬ ಮನೆಗೆ ಬಂದು, ಪಿರಾದಿಯ 07 ವರ್ಷದ ಅಪ್ರಾಪ್ತ ಬಾಲಕಿ ಮೇಲೆ…

Read More

ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಮಾನ್ಯ ಗೃಹ ಸಚಿವರ ಸಮಾಲೋಚನಾ ಸಭೆ

ದಿನಾಂಕ:03.03.2024 ರಂದು, ಪೊಲೀಸ್ ಆಯುಕ್ತರ ಕಛೇರಿಯಲ್ಲಿ, ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ರವರು, ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ರಾಜ್ಯ, ಬೆಂಗಳೂರು, ಪೊಲೀಸ್…

Read More

ರೂಢಿಗತ ಕನ್ನ ಕಳವು ಮಾಡುತ್ತಿದ್ದ ವ್ಯಕ್ತಿಯ ವಶ. 132 ಗ್ರಾಂ ತೂಕದ ಚಿನ್ನಾಭರಣಗಳ ವಶ, ಮೌಲ್ಯ 57,78,800/-.

ಬೈಯಪ್ಪನಹಳ್ಳಿ ಪೊಲೀಸ್‌ ಠಾಣಾ ಸರಹದ್ದಿನಲ್ಲಿ, ದಿನಾಂಕ:01/02/2024 ರಂದು ರಾತ್ರಿ ವೇಳೆಯಲ್ಲಿ ಮನೆಯೊಂದರ ಬಾಗಿಲನ್ನು ಮುರಿದು, ಮನೆಯಲ್ಲಿ ಇಟ್ಟಿದ್ದ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ….

Read More

ಮೊಬೈಲ್ ಫೋನ್‌ಗಳನ್ನು ಕಳುವು ಮಾಡಿ, ಸಿಮ್ ಕಾರ್ಡ್‌ಗಳನ್ನು ಬಳಸಿಕೊಂಡು ಬ್ಯಾಂಕ್ ಖಾತೆಯಿಂದ ಹಣ ದೋಚುತ್ತಿದ್ದ ಓರ್ವನ ವಶ.

ರಾಮಮೂರ್ತಿನಗರ ಪೊಲೀಸ್ ಠಾಣೆಯ ಮೊಬೈಲ್ ಕಳುವು ಪ್ರಕರಣದಲ್ಲಿ ಓರ್ವ ವ್ಯಕ್ತಿಯನ್ನು ದಿನಾಂಕ:26/02/2024 ರಂದು ಬೆಳಗಿನ ಜಾವಾ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ ಆತನು…

Read More