ರಸ್ತೆ ಸುರಕ್ಷತಾ ಮಾಸಾಚರಣೆ ಮತ್ತು ಉಡುಪಿ ಜಿಲ್ಲಾ ಪೋಲಿಸ್ ವತಿಯಿಂದ 6 ಚಕ್ರ ಮತ್ತು ಅದಕ್ಕೂ ಹೆಚ್ಚು ಚಕ್ರ ಹೊಂದಿರುವ ಸರಕು ವಾಹನಗಳು ಕಡ್ಡಾಯವಾಗಿ ಸ್ಪೀಡ್ ಗವರ್ನರ್ ಅಳವಡಿಸುವಂತೆ ಮಾನ್ಯರ ಆದೇಶಕ್ಕೆ ಅನುಗುಣವಾಗಿ ಹೆಬ್ರಿ ಠಾಣಾ ವತಿಯಿಂದ ಠಾಣಾ ವ್ಯಾಪ್ತಿಯ ಸೋಮೇಶ್ವರ ಚೆಕ್ ಪೋಸ್ಟ್ ನಲ್ಲಿ ಲಾರಿ ಮತ್ತು ಟಿಪ್ಪರ್ ಇತರೆ ಸರಕು ವಾಹನಗಳ ಸಾಗಾಟದ ಚಾಲಕರಿಗೆ ಸಂಚಾರಿ ನಿಯಮಗಳು ಮತ್ತು ಸ್ಪೀಡ್ ಗವರ್ನರ್ ಅಳವಡಿಸುವಂತೆ ಕರಪತ್ರ ಗಳನ್ನು ನೀಡಿ ವಾಹನಗಳ ಚಾಲಕರಿಗೆ ಅರಿವು ಮೂಡಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







