ಮೈಸೂರು ನಗರ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

0 0
Read Time:36 Second

ಮೈಸೂರು ನಗರ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ,ಸುಮಾರು 31 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆಸಾಮಿಯನ್ನು ಬಂಧಿಸಿದ ಪಿರಿಯಾಪಟ್ಟಣ ಪೊಲೀಸರು . ಕಳ್ಳತನ ಪ್ರಕರಣವೊಂದಕ್ಕೆ ಬೇಕಾಗಿದ್ದಕೆ.ಆರ್.ನಗರ ತಾಲ್ಲೋಕು, ಐಚನಹಳ್ಳಿ ಗ್ರಾಮದ ವಾಸಿ ನಾಗರಾಜು ಬಿನ್ ಮಾರಯ್ಯ ಎಂಬುವವನೆ ಬಂಧಿಸಲ್ಪಟ್ಟ ವ್ಯಕ್ತಿಯಾಗಿದ್ದಾನೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ 09 ನೇ ತಂಡದ ಪೊಲೀಸ್ ಕಾನ್ಸ್ಟೇಬಲ್ ಗಳ ಬುನಾದಿ ತರಬೇತಿ ಉದ್ಘಾಟನೆ

ದಾವಣಗೆರೆ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ 09 ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಗಳ ಬುನಾದಿ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು ಉದ್ಘಾಟಿಸಿಸುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಎಸ್ಪಿ ಹಾಗೂ ತರಬೇತಿ ಶಾಲೆಯ ಪ್ರಾಂಶುಪಾಲರುಆದ ಶ್ರೀ ರಾಜೀವ್ ಎಂ., ಉಪ ಪ್ರಾಂಶುಪಾಲರಾದ ಶ್ರೀ ಪಿ.ಬಿ.ಪ್ರಕಾಶ್ , ನಿವೃತ್ತ ಹೆಚ್ಚುವರಿ ಎಸ್ಪಿಯವರಾದ ಶ್ರೀ ರವಿನಾರಾಯಣ ರವರು, ಡಿವೈಎಸ್ಪಿ ರವರಾದ […]

Get News on Whatsapp

by send "Subscribe" to 7200024452
Close Bitnami banner
Bitnami