ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ 09 ನೇ ತಂಡದ ಪೊಲೀಸ್ ಕಾನ್ಸ್ಟೇಬಲ್ ಗಳ ಬುನಾದಿ ತರಬೇತಿ ಉದ್ಘಾಟನೆ

3 0
Read Time:1 Minute, 26 Second

ದಾವಣಗೆರೆ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯಲ್ಲಿ 09 ನೇ ತಂಡದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಗಳ ಬುನಾದಿ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರು ಉದ್ಘಾಟಿಸಿಸುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಎಸ್ಪಿ ಹಾಗೂ ತರಬೇತಿ ಶಾಲೆಯ ಪ್ರಾಂಶುಪಾಲರುಆದ ಶ್ರೀ ರಾಜೀವ್ ಎಂ., ಉಪ ಪ್ರಾಂಶುಪಾಲರಾದ ಶ್ರೀ ಪಿ.ಬಿ.ಪ್ರಕಾಶ್ , ನಿವೃತ್ತ ಹೆಚ್ಚುವರಿ ಎಸ್ಪಿಯವರಾದ ಶ್ರೀ ರವಿನಾರಾಯಣ ರವರು, ಡಿವೈಎಸ್ಪಿ ರವರಾದ ಶ್ರೀ ನಾಗೇಶ್ ಐತಾಳ್, ಶ್ರೀ ಬಸವರಾಜ್ ಬಿ.ಎಸ್ & ಪೊಲೀಸ್ ನಿರೀಕ್ಷಕರುಗಳು ಹಾಗೂ ಬುನಾದಿ ತರಬೇತಿಯ ಪ್ರಶಿಕ್ಷಾಣಾರ್ಥಿಗಳು ಉಪಸ್ಥಿತರಿದ್ದರು.ಬುನಾದಿ ತರಬೇತಿಗೆ ಬೆಂಗಳೂರು ಗ್ರಾಮಾಂತರ, ಹುಬ್ಬಳ್ಳಿ ಧಾರವಾಡ, ಉಡುಪಿ, ಕಲಬುರ್ಗಿ ನಗರ & ಜಿಲ್ಲೆ, ಕೋಲಾರ , ಚಿಕ್ಕಬಳ್ಳಾಪುರ , ತುಮಕೂರು & ಬೀದರ್ ಜಿಲ್ಲೆಗಳಿಂದ ಆಗಮಿಸಿರುವ ಒಟ್ಟು 47 ಪ್ರಶಿಕ್ಷಣಾರ್ಥಿಗಳು ಬುನಾದಿ ತರಬೇತಿ ಪಡೆಯಲಿದ್ದಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮೂರು ಜನ ಆರೋಪಿಗಳ ಬಂದನ, ೬೦ ಮೊಬೈಲ್ ಪೋನ್‌ಗಳು ಮತ್ತು ೧೦ ದ್ವಿಚಕ್ರ ವಾಹನಗಳು ವಶ

ಜಿಗಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ೨ ಪ್ರಕರಣಗಳನ್ನು ಬೇದಿಸಿ ಆರೋಪಿಗಳಿಂದ ವಿವಿಧ ಕಂಪನಿಗಳ 100ಕ್ಕೂ ಹೆಚ್ಚು ಮೊಬೈಲ್ ಪೋನ್ ಗಳು ಮತ್ತು ೧೦ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಜಿಗಣಿ ಪೋಲಿಸರು ಯಶಸ್ವಿಯಾಗಿದ್ದಾರೆ. ಅಜಯ್ ಕುಮಾರ್, ಪವನ್ ಕುಮಾರ್ ಹಾಗೂ ಸತೀಶ್ ಬಂಧಿತ ಆರೋಪಿಗಳು ಎನ್ನಲಾಗಿದೆ.ಜಿಗಣಿ ಪೋಲಿಸ್ ಠಾಣೆ ವ್ಯಾಪ್ತಿಯ ಕಲ್ಲುಬಾಳು ಕ್ರಾಸ್ ಬಳಿ ರಾತ್ರಿ ಪಾಳಯದಲ್ಲಿ ಐದಾರು ಜನ ಆರೋಪಿಗಳು ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತಗಳನ್ನು ಇಟ್ಟುಕೊಂಡು ಕಾರ್ಖಾ ನೆಗಳಿಂದ ಕೆಲಸ […]

Get News on Whatsapp

by send "Subscribe" to 7200024452
Close Bitnami banner
Bitnami