ನರಸಿಂಹರಾಜ ವಿಭಾಗದ ಪೊಲೀಸರಿಂದ 2ಪ್ರತ್ಯೇಕ ಪ್ರಕರಣಗಳಲ್ಲಿ 3 ಕಳವು ಆರೋಪಿಗಳ ಬಂಧನ

John Prem 9448190523
1 0
Read Time:1 Minute, 19 Second

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕನ್ನ ಕಳವು ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರು ನರಸಿಂಹರಾಜ ವಿಭಾಗದ ಎ.ಸಿ.ಪಿ ರವರ ನೇತೃತ್ವದಲ್ಲಿ 1ವಿಶೇಷ ತಂಡವನ್ನೂ ರಚಿಸಿತ್ತು ,ಕಾರ್ಯಪ್ರವೃತ್ತರಾದ ಈ ವಿಶೇಷ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿ ಆರೋಪಿಗಳು ವಿಜಯನಗರ ಮತ್ತು ಆಲನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕನ್ನ ಕಳವು ಮಾಡಿರುವುದಾಗಿ ತಿಳಿಸಿದ್ದರ ಮೇರೆಗೆ ಆರೋಪಿಗಳಿಂದ ರೂ30,00,000/- ಮೌಲ್ಯದ 626ಗ್ರಾಂ ತೂಕದ ಚಿನ್ನದ ಒಡವೆಗಳು ರೂ40,000/- ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ 1ದ್ವಿಚಕ್ರ ವಾಹನವನ್ನು ಅಮಾನತುಪಡಿಸಿಕೊಂಡಿರುತ್ತಾರೆ .
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿಜಯ ನಗರ ಪೊಲೀಸ್ ಠಾಣೆಯ 6ಹಾಗೂ ಆಲನಹಳ್ಳಿಯ 1 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ .

ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರಾದ

ಡಾ।। ಚಂದ್ರಗುಪ್ತಾ ಐ.ಪಿ.ಎಸ್ ರವರು ಪ್ರಸಂಶಿಸಿರುತ್ತಾರೆ

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಲಬುರಗಿ ನಗರ ಪೊಲೀಸರಿಂದ ರೌಡಿ ಪರೇಡ್

ಕಲಬುರಗಿ ನಗರದ ಪೋಲಿಸ್ ಕಮಿಷನರ್ ಕಚೇರಿಯ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಿದ ಕಮಿಷನರ್, ಕಲಬುರಗಿ ಸಿಟಿ ವ್ಯಾಪ್ತಿಯ ‘ಎ’ ಡಿವಿಷನ್ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯ 100ಕ್ಕೂ ಅಧಿಕ ರೌಡಿಗಳ ಪರೇಡ್ ನಡೆಸಿ ರೌಡಿ ಪರೇಡ್‌ನಲ್ಲಿ ರೌಡಿಗಳಿಗೆ ಬಿಸಿ ಮುಟ್ಟಿಸಿದರು.ಅಲ್ಲದೇ ರೌಡಿಸಂ ಮಾಡೋದಕ್ಕೆ ಗುತ್ತಿಗೆ ಪಡೆದುಕೊಂಡಿದ್ದೀರಾ ಅಂತಾ ತರಾಟೆ ತೆಗೆದುಕೊಂಡರು‌. ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬಾಲ ಬಿಚ್ಚದೇ, ಸೈಲೆಂಟ್ ಆಗಿದ್ರೆ ಒಳ್ಳೆಯದು, ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ್ರೆ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ […]

Get News on Whatsapp

by send "Subscribe" to 7200024452
Close Bitnami banner
Bitnami