ಕೊತ್ತನೂರು ಪೊಲೀಸ್ ಠಾಣೆ ವತಿಯಿಂದ ಮಾಸಿಕ ಸಂಪರ್ಕ ದಿನಾಚರಣೆ

John Prem 9448190523
2 0
Read Time:1 Minute, 34 Second

ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಮನ್ವಯ ಸಾಧಿಸಿ ಜನಸ್ನೇಹಿ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಬೆಂಗಳೂರು ನಗರ ಠಾಣೆಗಳಲ್ಲಿ ಮಾಸಿಕ ಸಂಪರ್ಕ ಸಭೆ ನಡೆಸುತ್ತಿದ್ದಾರೆ .ಪ್ರತಿ ತಿಂಗಳ ನಾಲ್ಕನೇ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯುತ್ತದೆ .ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆ ಇನ್ಸ್ ಪೆಕ್ಟರ್ ಗಳು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದು .
ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಂದು ಮಾಸಿಕ ಜನಸಂಪರ್ಕ ದಿನವನ್ನು ಆಚರಿಸಲಾಗಿತ್ತು ಕೊತ್ತನೂರು ಪೊಲೀಸ್ ಠಾಣಾಧಿಕಾರಿ ಶ್ರೀ. ಚನ್ನೇಶ್ ಸಬ್ ಇನ್ಸ್ ಪೆಕ್ಟರ್ ಆದ ಶ್ರೀ. ಉಮೇಶ್ ಸಂಚಾರಿ ಎ .ಎಸ್ .ಐ .ಶ್ರೀ. ಪ್ರೇಮ್ ಚಂದ್ ರವರು ಹಾಜರಿದ್ದರು . ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡ ಸಾರ್ವಜನಿಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕೆಲವು ದೂರುಗಳು ತಕ್ಷಣವೇ ಪರಿಶೀಲಿಸಲಾಯಿತು.ಕಳ್ಳತನ ದರೋಡೆ ಮತ್ತು ನೈಜೀರಿಯನ್ ಗಳು ಡ್ರಗ್ಸ್ ಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳೀಯರು ದೂರು ತಿಳಿಸಿದರು .ದೂರುಗಳನ್ನು ಸ್ವೀಕರಿಸಿದ ಸಿಬ್ಬಂದಿಗಳು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಯಿತು .

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚೀನಾದ ಪ್ರಜೆಗಳು ನಡೆಸುತ್ತಿದ್ದ ಹಣಕಾಸು ಸಂಸ್ಥೆಯೊಂದರ ಮೇಲೆ ಕೇಂದ್ರೀಯ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸಂಸ್ಥೆಯು ಸಾರ್ವಜನಿಕರಿಗೆ ಸಾಲ ನೀಡುತ್ತಿತ್ತು ಮತ್ತು ನಂತರ ವಿಪರೀತ ಸಂಸ್ಕರಣಾ ಶುಲ್ಕ ಮತ್ತು ಬಡ್ಡಿದರಗಳನ್ನು ವಿಧಿಸಿ ಕಿರುಕುಳ ನೀಡುತ್ತಿತ್ತು. ಆರೋಪಿಗಳು ತಮ್ಮ ಸಾಲದ ವಿವರಗಳನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳುವ ಮೂಲಕ ಸಾಲಗಾರರನ್ನು ಅವಮಾನಿಸಿದ್ದಾರೆ ಎಂದು ಸಿಸಿಬಿ ಸೇರಿಸಲಾಗಿದೆ. ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಮಾರತ್ತಹಳ್ಳಿ ಸಮೀಪದ ಮುನೇಕೊಳಾಳದ ಸಿಲ್ವರ್ ಸ್ಪ್ರಿಂಗ್ ಲೇಔಟ್‌ನಲ್ಲಿರುವ ಲೈಕೋರೈಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿರುವವರ ರುಜುವಾತುಗಳನ್ನು ಬಳಸಿಕೊಂಡು ಬ್ಯಾಂಕ್ ತೆರೆಯಲಾಗುತ್ತಿದೆ ಎಂಬ ವಿಶ್ವಾಸಾರ್ಹ […]

Get News on Whatsapp

by send "Subscribe" to 7200024452
Close Bitnami banner
Bitnami