ಕೊಡಗು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem 9448190523
2 0
Read Time:1 Minute, 46 Second

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪತ್ತೆಹಚ್ಚುವಲ್ಲಿ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ದಿನಾಂಕ 4-2-2021 ರಂದು ದೊರೆತ ಮಾಹಿತಿ ಮೇರೆಗೆ ಡಿಸಿಐಬಿ ಮತ್ತು ಮಡಿಕೇರಿ ಗ್ರಾಮಾಂತರ ಪೊಲೀಸರು ಬಿಳಿಗೇರಿ ಗ್ರಾಮದ ಕಿರುಹೊಳೆಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯನ್ನು ಪತ್ತೆಹಚ್ಚಿ ಮರಳು ತುಂಬಿದ ಒಂದು ಮಿನಿ ಟಿಪ್ಪರ್, ಹೊಳೆಯ ದಡದಲ್ಲಿ ಸಂಗ್ರಹಿಟ್ಟಿದ್ದ 2 ಲೋಡಿನಷ್ಟು ಮರಳು ಮತ್ತು ಒಂದು ಕಬ್ಬಿಣದ ತೆಪ್ಪವನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣದ ಪತ್ತೆಕಾರ್ಯವನ್ನು
ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ಡಿಸಿಐಬಿ ಪಿ.ಐ. ಶ್ರೀ ಐ.ಪಿ.ಮೇದಪ್ಪ, ಮಡಿಕೇರಿ ಗ್ರಾಮಾಂತರ ಠಾಣೆಯ ಪಿ.ಐ. ಶ್ರೀ ರವಿಕಿರಣ್, ಡಿಸಿಐಬಿ ಎಎಸ್ಐ ಶ್ರೀ ಹಮೀದ್ ಸಿಬ್ಬಂದಿಗಳಾದ ನಿರಂಜನ್, ವೆಂಕಟೇಶ್, ವಸಂತ, ಯೋಗೇಶ್ ಕುಮಾರ್, ಶರತ್ ರೈ, ಸುರೇಶ್, ಅನಿಲ್ ಕುಮಾರ್, ಮಡಿಕೇರಿ ಗ್ರಾಮಾಂತರ ಠಾಣೆಯ ಕೆ.ಡಿ.ದಿನೇಶ್ ಚಾಲಕರುಗಳಾದ ಶಶಿಕುಮಾರ್, ಅಭಿಷೇಕ್ ಮತ್ತು ಪ್ರವೀಣ್ ರವರು ಭಾಗವಹಿಸಿದ್ದು ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿ ಯನ್ನು ಪ್ರಶಂಸಿಸಲಾಗಿದೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕಲಬುರಗಿ ನಗರ ಪೊಲೀಸರಿಂದ ಕಾನೂನು & ಸುವ್ಯವಸ್ಥೆ ಹಾಗೂ ಅಪರಾಧ ವಿಮರ್ಶನಾ ಸಭೆ

ದಿನಾಂಕ: 06-12-2021 ರಂದು ಮಾನ್ಯ ಶ್ರೀ. ಪ್ರವೀಣ್ ಸೂದ್, ಭಾ.ಪೊ.ಸೇ. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಕರ್ನಾಟಕ ರಾಜ್ಯ, ಬೆಂಗಳೂರು ರವರು ಕಲಬುರಗಿ ನಗರ ಮತ್ತು ಜಿಲ್ಲಾ ಘಟಕಕ್ಕೆ ಭೇಟಿ ನೀಡಿ ಕಲಬುರಗಿ ನಗರ ಮತ್ತು ಜಿಲ್ಲೆಯಲ್ಲಿನ ಕಾನೂನು & ಸುವ್ಯವಸ್ಥೆ ಹಾಗೂ ಅಪರಾಧ ವಿಮರ್ಶನಾ ಸಭೆಯನ್ನು ಕೈಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಶ್ರೀ. ಮನಿಷ ಖರ್ಬಿಕರ್,ಭಾ.ಪೊ.ಸೇ. ಪೊಲೀಸ್ ಮಹಾನಿರೀಕ್ಷಕರು, ಈಶಾನ್ಯ ವಲಯ ಮತ್ತು ಶ್ರೀ ಡಾ.ವೈ.ಎಸ್.ರವಿಕುಮಾರ, ಭಾ.ಪೊ.ಸೇ. […]

Get News on Whatsapp

by send "Subscribe" to 7200024452
Close Bitnami banner
Bitnami