ಚಿಕ್ಕಬಳ್ಳಾಪುರ ಪೊಲೀಸರಿಂದ ಕಳವು ಪ್ರಕರಣ ಪತ್ತೆ ಮಾಡಿ ಮಾಲೀಕರಿಗೆ ಹಿಂದಿರುಗಿಸಿದರು

John Prem 9448190523
2 0
Read Time:1 Minute, 20 Second

ದಿನಾಂಕ 13/12/2021ರಂದು ಜಿಲ್ಲಾ ಪೊಲೀಸ್ ಕಛೇರಿಯ ಕವಾಯತು ಮೈದಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2021 ನೇ ಸಾಲಿನ ಆಗಸ್ಟ್ ಮಾಹೆಯಿಂದ ನವೆಂಬರ್ ಮಾಹೆಯವರೆಗೆ ವರದಿಯಾಗಿರುವ ಒಟ್ಟು 54 ಮಾಲು ಕಳ್ಳತನ ಪ್ರಕರಣಗಳಲ್ಲಿ 844.671 ಗ್ರಾಂ ಬಂಗಾರದ ಆಭರಣಗಳು ಮತ್ತು 409.309 ಗ್ರಾಂ ಬೆಲೆಯ ಬೆಳ್ಳಿ ವಸ್ತುಗಳು, ದ್ವಿ ಚಕ್ರ ವಾಹನಗಳು, ಲಾರಿ, ಕ್ಯಾಂಟರ್ ಸೇರಿದಂತೆ ಇತರೆ ವಸ್ತುಗಳು ಸೇರಿ ಒಟ್ಟು 12505575/-ರೂಗಳ ಬೆಲೆಯ ಮಾಲನ್ನು ವಶಪಡಿಸಿಕೊಂಡಿದ್ದು, ಈ ವಸ್ತುಗಳನ್ನು ಗೌರವಾನ್ವಿತ ನ್ಯಾಯಾಲಯದ ಅನುಮತಿ ಪಡೆದು, ಶ್ರೀ ಚಂದ್ರಶೇಖರ್, ಐಪಿಎಸ್ ಮಾನ್ಯ ಆರಕ್ಷಕ ಮಹಾನಿರೀಕ್ಷಕರು, ಕೇಂದ್ರ ವಲಯ, ಬೆಂಗಳೂರು ರವರ ಸಮ್ಮುಖದಲ್ಲಿ ಮಾಲೀಕರಿಗೆ ಹಿಂದಿರುಗಿಸಲಾಗಿರುತ್ತದೆ.ಹಾಗೂ ಈ ಪ್ರಕರಣಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಕೇಂದ್ರ ವಲಯದ ಆರಕ್ಷಕ ಮಹಾನಿರೀಕ್ಷಕ ರವರು ಪ್ರಶಂಸನಾ ಪತ್ರಗಳನ್ನು ಮತ್ತು ಬೆರಳಚ್ಚು ಘಟಕದ ಅಧಿಕಾರಿ ಸಿಬ್ಬಂದಿಯವರಿಗೆ ಹತ್ತು ಸಾವಿರ ರೂಗಳ ನಗದು ಬಹುಮಾನವನ್ನು ಘೋಷಿಸಿದರು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬಳ್ಳಾರಿ ಪೊಲೀಸರ ಕಾರ್ಯಾಚರಣೆ: 4 ದರೋಡೆಕೋರರ ಬಂಧನ, 41 ಲಕ್ಷ ರೂ ನಗದು ವಶಕ್ಕೆ

ಬಳ್ಳಾರಿ: ಬಳ್ಳಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ದರೋಡೆಕೋರರ ಬಂಧಿಸಿ 41 ಲಕ್ಷ ರೂ ನಗದನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ನಗರದ ಬಂಗಾರದ ಅಂಗಡಿಯ 41 ಲಕ್ಷ ರೂ ಹಣವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವಾತನ ಮೇಲೆ ಹಲ್ಲೆ ಮಾಡಿ ಹಣವನ್ನು ಕಸಿದುಕೊಂಡು ಪರಾರಿಯಾಗಿದ್ದ ನಾಲ್ವರನ್ನು ಬಳ್ಳಾರಿ ಬ್ರೂಸ್ ಪೇಟೆ ಪೊಲೀಸರು ಘಟನೆ ನಡೆದ ದಿನವೇ ಹಣ ಸಮೇತ ಬಂಧಿಸಿದ್ದಾರೆ. ಈ ಬಗ್ಗೆ ಎಸ್ಪಿ ಕಚೇರಿಯಿಂದ ಪತ್ರಿಕಾ ಹೇಳಿಕೆ ಬಿಡುಗಡೆ […]

Get News on Whatsapp

by send "Subscribe" to 7200024452
Close Bitnami banner
Bitnami