ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಸಭೆ ನಡೆಸಲಾಯಿತು

John Prem 9448190523
1 0
Read Time:1 Minute, 16 Second

ದಿ:5-2-2022ರಂದು ಶಿವಮೊಗ್ಗ ಉಪ ವಿಭಾಗದಲ್ಲಿ ಪೊಲೀಸ್‌ ಅಧೀಕ್ಷಕರವರ ನೇತೃತ್ವದಲ್ಲಿ & ಭದ್ರಾವತಿ, ಸಾಗರ, ಶಿಕಾರಿಪುರ ಮತ್ತು ತೀರ್ಥಹಳ್ಳಿ ಉಪ ವಿಭಾಗಗಳಲ್ಲಿ ಪೊಲೀಸ್‌ ಉಪಾಧೀಕ್ಷಕರ ನೇತೃತ್ವದಲ್ಲಿ ಹಲವು ವರ್ಷಗಳಿಂದ ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗದೇ ಸುಧಾರಣೆಗೊಂಡಿರುವ *ನಿಶ್ಚಲ ಕಡತವುಳ್ಳ ರೌಡಿ ಹಾಳೆ ಆಸಾಮಿಗಳನ್ನು* ಕರೆಸಿ ಸಭೆ ನಡೆಸಿ ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮುಕ್ತಾಯ ಮಾಡಿರುವ ಬಗ್ಗೆ ತಿಳುವಳಿಕೆ ನೀಡಿ, ಇನ್ನು ಮುಂದೆಯೂ ಕೂಡ ಯಾವುದೇ ರೀತಿಯ ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗದೇ ಸಮಾಜದಲ್ಲಿ ಉತ್ತಮ ಗುಣನಡೆತೆಯನ್ನು ಮುಂದುವರೆಸಿಕೊಂಡು ಹೋಗಲು& ಪೊಲೀಸ್ ಇಲಾಖೆ ಜೊತೆ ಸಹಕರಿಸುವಂತೆ ಸೂಚನೆಗಳನ್ನು ನೀಡಲಾಗಿರುತ್ತದೆ. ಈ ವರೆಗೆ *ಒಟ್ಟು 1423 ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮುಕ್ತಾಯ ಮಾಡಲಾಗಿದ್ದು, 1378 ಚಾಲ್ತಿಯಲ್ಲಿರುತ್ತವೆ ಇದರಲ್ಲಿ ಈ ದಿನ 427 ರೌಡಿ ಆಸಾಮಿಗಳನ್ನು ಕರೆಸಿ* ಸಭೆ ನಡೆಸಲಾಗಿರುತ್ತದೆ

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿತ್ರದುರ್ಗ ಜಿಲ್ಲಾ ಪೊಲೀಸರಿಂದ ರೌಡಿ ಶೀಟರ್ ಗಳ ಪರೇಡ್

ಇಂದು ಚಿತ್ರದುರ್ಗ ಉಪವಿಭಾಗದ ರೌಡಿ ಶೀಟರ್ ಗಳ ಪೇರೆಡ್ ನ್ನು ಚಿತ್ರದುರ್ಗ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ. ಪರಶುರಾಮ ಐಪಿಎಸ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪೇರೆಡ್ ನಲ್ಲಿ ಹಾಜರಾದ ರೌಡಿ ಆಸಾಮಿಗಳಿಗೆ ಮಾನ್ಯ ಪೊಲೀಸ್ ಅಧೀಕ್ಷಕರು ಅನೈತಿಕ ಚಟುವಟಿಕೆಗಳಲ್ಲಿ ಭಾಗವಹಿಸಿದಂತೆ ಎಚ್ಚರಿಕೆ ಯನ್ನು ನೀಡಿದರು. ಹಾಗೇನಾದರು ಒಂದು ವೇಳೆ ನೀವು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಲ್ಲಿ ಅಂತಹವರ ವಿರುದ್ಧ ಗೂಂಡಾ ಕಾಯ್ದೆ ಮತ್ತು ಗಡಿಪಾರು ಮಾಡಲು […]

Get News on Whatsapp

by send "Subscribe" to 7200024452
Close Bitnami banner
Bitnami