ಬೀದರ್ ಜಿಲ್ಲಾ ಪೊಲೀಸರಿಂದ ಸಭೆ ನಡೆಸಲಾಯಿತು

1 0
Read Time:1 Minute, 3 Second

ದಿ:24-03-2022 ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಂ ಅವರು ಬೀದರ್ ನಗರಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಶ್ರೀ ಗೋವಿಂದ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಡೆಕ್ಕ ಕಿಶೋರ್ ಬಾಬು, ಸಿಇಒ ಶ್ರೀಮತಿ ಜಹೀರಾ ನಸೀಮ್,‌ ಸಹಾಯಕ ಕಮಿಷನರ್ ಶ್ರೀ ನಯೀಮ್ ಮೊಮಿಮ್, ಜಿಲ್ಲೆಯ ಡಿವೈಎಸ್ಪಿ, ಡಿಎಚ್ಒ, ಡಿಡಿಪಿಯು ಮತ್ತು ಡಿಒಎಂ ವಕ್ಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಜೊತೆಗೆ ಬೀದರ್ ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋಮು ಸೌಹಾರ್ದತೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕುರಿತು ಚರ್ಚಿಸಿದರು. ಜೊತೆಗೆ ಈ ವಿಚಾರಗಳಿಗೆ ಹೆಚ್ಚಿನ ಆದ್ಯತೆ ನೀಡಿ ಧರ್ಮ, ಜಾತಿ ಭೇದವಿಲ್ಲದೆ‌ ಸಮಾಜದಲ್ಲಿ ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಮಾಲೋಚಿಸಿದರು .

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ " ಪೊಲೀಸ್ ದ್ವಜ" ದಿನಾಚರಣೆ

ಕಾರವಾರ – ಇಂದು ದಿನಾಂಕ 02/04/2022 ಉತ್ತರಕನ್ನಡ ಜಿಲ್ಲೆ ಕಾರವಾರ ಪೊಲೀಸ್ ಕವಾಯತು ಮೈದಾನ ದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ” ಪೊಲೀಸ್ ದ್ವಜ” ದಿನಾಚರಣೆ ಯನ್ನು ಆಚರಿಸಲಾಯಿತು. ಮಾನ್ಯ ಪೊಲೀಸ್ ಅಧಿಕ್ಷಕರು ಡಾ //ಸುಮನ್ ಪೆನ್ನೇಕರ್ ರವರು ಮತ್ತು ಮಾನ್ಯ ಅಪರ ಪೊಲೀಸ್ ಅಧಿಕ್ಷಕರು ಶ್ರೀ ಬದ್ರಿನಾಥ್ ಎಸ್. ರವರು ಹಾಜರಿದ್ದು, ಮುಖ್ಯ ಅತಿಥಿ ಗಳಾಗಿ ಶ್ರೀ ವಿನಾಯಕ್ ವಾಮನ್ ನಾಯ್ಕ್ ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕರವರು […]

Get News on Whatsapp

by send "Subscribe" to 7200024452
Close Bitnami banner
Bitnami