ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಸಂಚಾರ ಜಾಗೃತಿ, ಉದ್ಯಾನವನ

2 0
Read Time:1 Minute, 27 Second

ದಾವಣಗೆರೆ ನಗರದ ಶ್ರೀಮತಿ ಗಂಗೂಬಾಯಿ ಹಾನಗಲ್ ಉದ್ಯಾನವನದಲ್ಲಿ ಇಂದು ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ .ಸಿ .ಬಿ. ರಿಷ್ಯಂತ್ ಐ.ಪಿ.ಎಸ್ ರವರು *ಸಂಚಾರ ಜಾಗೃತಿ ಉದ್ಯಾನವನ* ವನ್ನು ಉದ್ಘಾಟಿಸಿದರು. ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ .ಆರ್ .ಬಿ. ಬಸರಗಿ ರವರು, ಆರ್ ಟಿ ಓ ರವರಾದ ಶ್ರೀ ಶ್ರೀಧರ, ಸ್ಮಾರ್ಟ್ ಸಿ ಟಿ ಎಂ ಡಿ ರವರಾದ ಶ್ರೀ ರವೀಂದ್ರ ಮಲ್ಲಾಪುರ, ಮಹಾ ನಗರ ಪಾಲಿಕೆ ಆಯುಕ್ತರು, ಡಿವೈಎಸ್ಪಿ ರವರಾದ ಶ್ರೀ ಬಸವರಾಜ್ ಬಿ.ಎಸ್ (ಡಿಸಿ ಆರ್ ಬಿ), ಶ್ರೀ ಮಲ್ಲೇಶ್ ದೊಡ್ಮನಿ(ನಗರ ಉಪ ವಿಭಾಗ), ಶ್ರೀ ಪಿ ಬಿ ಪ್ರಕಾಶ್(ಡಿ ಎ ಅರ್) ರವರುಗಳು, ಪೊಲೀಸ್ ನಿರೀಕ್ಷಕರಾದ ಶ್ರೀ ಗಜೇಂದ್ರಪ್ಪ, ಶ್ರೀ ಗುರುಬಸವರಾಜ, ಶ್ರೀ ಶಶಿಧರ, ಶ್ರೀಮತಿ ಮಲ್ಲಮ್ಮ ಚೌಬ್ಬೆ, ಶ್ರೀ ಧನಂಜಯ್, ಸಂಚಾರ ವೃತ್ತ ನಿರೀಕ್ಷಕರಾದ ಶ್ರೀ ಅನಿಲ್, ಪಿ ಎಸ್ ಐ ಶ್ರೀ ವೀರಬಸಪ್ಪ ಕುಸಲಾಪುರ, ಶ್ರೀ ಜಯಪ್ರಕಾಶ್, ಶ್ರೀಮತಿ ನಿರ್ಮಲಾ ರವರುಗಳು ಹಾಗೂ ಸಂಚಾರ ಅಧಿಕಾರಿ ಸಿಬ್ಬಂದಿಗಳು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಧ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಬಗ್ಗೆ ಹಾಗೂ ಪಾಲನೆ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸುದ್ದುಗುಂಟೆಪಾಳ್ಯ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ಮೊಬೈಲ್ ಕಲರ ಬಂಧನ

ಪಿಕ್ ಪಾಕೆಟ್ ಗ್ಯಾಂಗ್ ಬಂಧಿತ ಸುದ್ದುಗುಂಟೆಪಾಳ್ಯ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ, 25 ಲಕ್ಷ ಮೌಲ್ಯದ 150 ಕದ್ದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ ಆಗ್ನೇಯ ವಿಭಾಗದ ಪೊಲೀಸರು ಶನಿವಾರ BMTC ಬಸ್‌ಗಳಲ್ಲಿ ಕಾರ್ಯಾಚರಣೆ ನಡೆಸಿ ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿದ್ದ ಗ್ಯಾಂಗ್ ಅನ್ನು ಭೇದಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ರೂ.25 ಲಕ್ಷ ಮೌಲ್ಯದ 150 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದುಗುಂಟೆಪಾಳ್ಯದಲ್ಲಿ ದಾಖಲಾದ ಪಿಕ್ ಪಾಕೆಟ್ ದೂರಿನ ಆಧಾರದ ಮೇಲೆ ಈ ಕಾರ್ಯಾಚರಣೆಯನ್ನು […]

Get News on Whatsapp

by send "Subscribe" to 7200024452
Close Bitnami banner
Bitnami