ಕರ್ನಾಟಕ ಸರ್ಕಾರ ರಚನೆ: ಸಚಿವರ ವಿವರಗಳು

0 0
Read Time:2 Minute, 51 Second

ಶ್ರೀ ಸಿದ್ದರಾಮಯ್ಯ -ಮುಖ್ಯಮಂತ್ರಿ,ಹಣಕಾಸು ಮಂತ್ರಿ ಹಾಗೂ ಸಿಬ್ಬಂದಿ ಆಡಳಿತ ಸುಧಾರಣೆ

ಶ್ರೀ ಡಿ.ಕೆ.ಶಿವಕುಮಾರ್ – ಉಪಮುಖ್ಯಮಂತ್ರಿ,ಜಲಸಂಪನ್ಮೂಲ ಸಚಿವರು

ಆರ್.ವಿ.ದೇಶಪಾಂಡೆ – ವಿಧಾನಸಭಾ ಸ್ಪೀಕರ್

ಡಾ.ಹೆಚ್.ಸಿ.ಮಹದೇವಪ್ಪ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಸತೀಶ್ ಜಾರಕಿಹೋಳಿ – ಸಮಾಜ ಕಲ್ಯಾಣ

ಕೃಷ್ಣಭೈರೇಗೌಡ – ಕೃಷಿ ಮತ್ತು ತೋಟಗಾರಿಕೆ

ಲಕ್ಷ್ಮಿ ಹೆಬ್ಬಾಳ್ಕರ್ -ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಮತ್ತು ಜವಳಿ

ಚೆಲುವನಾರಯಣಸ್ವಾಮಿ – ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ

ದಿನೇಶ್ ಗುಂಡುರಾವ್ – ನಗರಾಭಿವೃದ್ಧಿ (ಬೆಂಗಳೂರು ನಗರ ಒಳಗೊಂಡಂತೆ)

ರಾಮಲಿಂಗಾರೆಡ್ಡಿ -ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ

ಕೆ.ಜೆ.ಜಾರ್ಜ್– ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಎಚ್.ಕೆ.ಪಾಟೀಲ್ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಕೆ.ಎಂ.ಶಿವಲಿಂಗೇಗೌಡ – ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ

ಶಿವಾನಂದ ಪಾಟೀಲ್– ಕನ್ನಡ ಮತ್ತು ಸಂಸ್ಕೃತಿ

ಕೆ.ವೆಂಕಟೇಶ್ -ಅರಣ್ಯ ಮತ್ತು ಪರಿಸರ

ಪ್ರಿಯಾಂಕ್ ಖರ್ಗೆ – ಐಟಿಬಿಟಿ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ

ಬಿ.ಕೆ.ಹರಿಪ್ರಸಾದ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಾಕ್ಷರತ

ಆರ್.ಬಿ.ತಿಮ್ಮಾಪುರ – ರೇಷ್ಮೆ ಮತ್ತು ಪಶುಸಂಗೋಪನಾ

ಎಂ.ಬಿ.ಪಾಟೀಲ್ -ಗೃಹ ಮತ್ತು ಒಳಾಡಳಿತ

ಸತೀಶ್ ಸೈಲ್ – ಮೀನುಗಾರಿಕೆ ಮತ್ತು ಬಂದರು

ಕೆ.ಹೆಚ್.ಮುನಿಯಪ್ಪ – ಕಂದಾಯ

ಯು.ಟಿ.ಖಾದರ್ – ಸಾರಿಗೆ

ಮಂಕಳ ವೈದ್ಯ -ಯೋಜನೆ ಮತ್ತು ಸಾಂಖ್ಯಿಕ

ಶಿವರಾಜ್ ತಂಗಡಗಿ – ಯುವಜನ ಮತ್ತು ಕ್ರೀಡೆ

ಭೈರತಿ ಸುರೇಶ್ -ಸಣ್ಣ ಕೈಗಾರಿಕೆ ಹಾಗೂ ಮುನಿಸಿಪಲ್ ಆಡಳಿತ

ಬಿ.ಜೆಡ್.ಜಮೀರ್ ಅಹ್ಮದ್ ಖಾನ್ – ಪ್ರವಾಸೋದ್ಯಮ ಹಾಗೂ ವಕ್ಫ್

ಮಾಗಡಿ ಬಾಲಕೃಷ್ಣ– ಅಬಕಾರಿ

ಟಿ.ಬಿ.ಜಯಚಂದ್ರ– ಕಾನೂನು ಮತ್ತು ಸಂಸದೀಯ ವ್ಯವಹಾರ

ಸಂಡೂರು ತುಕಾರಂ – ಕಾರ್ಮಿಕ

ಲಕ್ಷ್ಮಣ್ ಸವದಿ – ಸಹಕಾರ ಮತ್ತು ಸಕ್ಕರೆ

ಎಂ.ಕೃಷ್ಣಪ್ಪ – ವಸತಿ

ಡಾ.ಜಿ.ಪರಮೇಶ್ವರ್ – ಇಂಧನ

ಡಾ.ಶರಣ್ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ –ಬಸವರಾಜ ಶಿವಣ್ಣನವರ್

ಡಿ.ಸುಧಾಕರ್ -ಸಂಸದೀಯ ಕಾರ್ಯದರ್ಶಿ

ವಿಧಾನಸಭೆ ಮುಖ್ಯ ಸಚೇತಕ – ಅಜಯ್ ಸಿಂಗ್

ವಿಧಾನಸಭಾ ಉಪ ಸ್ಪೀಕರ್ – ತನ್ವೀರ್ ಸೇಠ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಮೈಸೂರು ಜಿಲ್ಲಾ ಪೊಲೀಸರಿಂದ ಅಧಿಕಾರಿಗಳಿಗೆ ಸಭೆ ನಡೆಸಲಾಯಿತು

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ‌.ಸೀಮಾ ಲಾಟ್ಕರ್ ಐಪಿಎಸ್ ರವರು Dysp, CPI, & PSI ವೃಂದದ ಅಧಿಕಾರಿಗಳ ಸಭೆ ನಡೆಸಿ ಪ್ರಕರಣಗಳ ವಿಲೇವಾರಿ ಕ್ರಮದ ಬಗ್ಗೆ , ಠಾಣೆಗಳು ಸಮುದಾಯ ಭಾಗಿತ್ವವನ್ನು ಒಳಗೊಂಡ ಜನಸ್ನೇಹಿ ಪೊಲೀಸ್ ಆಗಿರಬೇಕೆಂದು ಹಾಗೂ ಸಂಚಾರ ನಿಯಂತ್ರಣ, ಅಕ್ರಮ ಚಟುವಟಿಕೆಗಳ ಮೇಲೆ ಸೂಕ್ತ ಕ್ರಮ ಕೈಗೊಂಡು Area Domination ಕಾರ್ಯಾಚರಣೆ ನಡೆಸಲು ಕಟ್ಟುನಿಟ್ಟಾಗಿ ಸೂಚಿಸಿದರು. ಇದಲ್ಲದೆ ಮಹಿಳೆ ಮತ್ತು ಮಕ್ಕಳ ರಕ್ಷಣೆ ಹಾಗೂ ಅವರುಗಳ ಮೇಲಿನ […]

Get News on Whatsapp

by send "Subscribe" to 7200024452
Close Bitnami banner
Bitnami